• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕಲಿ ದಾಖಲೆ ನೀಡಿ ಬ್ಯಾಂಕಿಗೆ ವಂಚನೆ: ದೂರು ದಾಖಲು
ಈ ಕುರಿತು ಕೆಡಿಸಿಸಿ ಬ್ಯಾಂಕ್‌ನ ಮಂಚಿಕೇರಿ ಶಾಖಾ ವ್ಯವಸ್ಥಾಪಕ ರಾಮಕೃಷ್ಣ ಗಣಪತಿ ಉಪಾಧ್ಯ ದೂರು ನೀಡಿದ್ದು, ಮಂಗಳವಾರ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ: ಕೃಷ್ಣಮೂರ್ತಿ ಭಟ್ಟ
ನಮ್ಮ ಕಾಲೇಜಿನ ಬಿಸಿಎ ವಿಭಾಗ ವರ್ಷದಿಂದ ವರ್ಷಕ್ಕೆ ಪ್ರಗತಿ ಕಾಣುತ್ತಿದೆ. ವಿದ್ಯಾರ್ಥಿಗಳ ಪ್ರವೇಶಾತಿ ಹೆಚ್ಚುತ್ತಿದೆ. ನಮ್ಮ ಕಾಲೇಜಿನಲ್ಲಿ ಶಿಕ್ಷಣದ ಜತೆ ಶಿಸ್ತು ಮತ್ತು ಸಂಸ್ಕಾರ ನೀಡುತ್ತಿದ್ದೇವೆ.
ತಮ್ಮನ ಸಾವಿನ ಆಘಾತದಿಂದ ಪಪಂ ಸದಸ್ಯ ಪ್ರಶಾಂತ ತಳವಾರ ನಿಧನ
ಪ್ರಶಾಂತ ಅವರ ಕಿರಿಯ ಸಹೋದರ ಚಂದ್ರು(೩೬) ಜಾರ್ಖಂಡ್‌ನ ರಾಂಚಿಯಲ್ಲಿ ರೈಲ್ವೆ ಉದ್ಯೋಗಿಯಾಗಿದ್ದು, ೬ ದಿನಗಳ ಹಿಂದೆ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಶನಿವಾರ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯಲ್ಲಿ ಅವರ ಅಂತ್ಯಕ್ರಿಯೆ ಮಾಡಲಾಗಿತ್ತು. ಆ ನೋವಿನಿಂದ ಹೊರಬರುವ ಮೊದಲೇ ಅಣ್ಣನೂ ತಮ್ಮನ ದಾರಿ ಹಿಡಿದಿರುವುದು ವಿಧಿಯ ವಿಪರ್ಯಾಸ.
ಅಂಕೋಲಾದಲ್ಲಿ ಪತ್ರಿಕಾ ಭವನ ನಿರ್ಮಾಣವಾಗಲಿ: ಸುರೇಶ ನಾಯಕ
ಅಂಕೋಲಾ ಎನ್ನುವುದು ಒಂದು ಜಾಗೃತ ನೆಲ. ದಿನಕರ ದೇಸಾಯಿಯವರ ಪತ್ರಿಕೆ ಆರಂಭದಿಂದ ಹಿಡಿದು ಇಲ್ಲಿಯವರೆಗೆ ಸಾಕಷ್ಟು ಪತ್ರಿಕೆ ಹಾಗೂ ಪತ್ರಕರ್ತರು ಬೆಳೆದು ಬಂದಿದ್ದಾರೆ.
ನೆಲ, ಜಲ, ಕೃಷಿಯ ಕುರಿತು ಜನ ಜಾಗೃತರಾಗಲಿ: ಡಾ. ರಾಜೇಂದ್ರ
ಮಕ್ಕಳಿಗೆ ಈಗಿನಿಂದಲೇ ಕೆರೆ, ಹೊಂಡ, ನದಿ, ಮುಂತಾದ ಜಲಮೂಲಗಳ ರಕ್ಷಣೆ ಹಾಗೂ ಅವುಗಳು ಮಲೀನವಾಗದಂತೆ ನೋಡಿಕೊಳ್ಳುವ ಬಗ್ಗೆ ತಿಳಿಸಬೇಕು. ಇದರ ಅಗತ್ಯತೆ ಕುರಿತು ತಿಳಿವಳಿಕೆ ನೀಡಬೇಕು.
ಟಿಎಸ್‌ಎಸ್ ಸದಸ್ಯರಿಗೆ ತೊಂದರೆ ನೀಡದಿರಿ
ಸಂಸ್ಥೆಯ ಆವರಣದಲ್ಲಿ ಯಾವುದೇ ಅಡ್ಡಿ, ಆತಂಕ ಇಲ್ಲದಂತಹ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.
ನಾಮಧಾರಿ ಸಮುದಾಯಕ್ಕೆ ಪರಿಷತ್‌ ಟಿಕೆಟ್ ನೀಡಿ: ಪ್ರಣವಾನಂದ ಸ್ವಾಮೀಜಿ
ಲೋಕಸಭಾ ಚುನಾವಣೆಯಲ್ಲಿ ನಾಮಧಾರಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಜಿಲ್ಲೆಯಲ್ಲಿ ಹಲವಾರು ಸಮರ್ಥ ನಾಯಕರಿದ್ದಾರೆ. ಅವರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
ಕಾನೂನುಬಾಹಿರ ಚಟುವಟಿಕೆ ನಿಲ್ಲಿಸಲು ಆದೇಶ
ಗಣಿಗಾರಿಕೆಗೆ ಅನುಮತಿ ನೀಡಿದರೆ, ಅನುಮೋದನೆಗಳನ್ನು ಕೊಡಲಾಗಿದೆಯೇ ಎಂದು ವರದಿಯಲ್ಲಿ ಉಲ್ಲೇಖಿಸಬಹುದು ಎಂದು ಎನ್‌ಜಿಟಿ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.
ಸಮುದಾಯಗಳ ಮಧ್ಯೆ ಸಾಮರಸ್ಯ ಮೂಡಲಿ: ರಾಘವೇಶ್ವರ ಶ್ರೀ
ಹಿಂದುಳಿದ ಸಮಾಜವನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಬೇಕು. ಕಷ್ಟದಲ್ಲಿರುವ ಸಮಾಜಕ್ಕೆ ಉಳಿದೆಲ್ಲ ಸಮಾಜಗಳು ಬೆಂಬಲ, ಸಹಕಾರ ನೀಡುವ ಮೂಲಕ ಕೈಜೋಡಿಸಬೇಕು.
ಬೆಳೆವಿಮೆ ಪರಿಹಾರ ಸಾಲದ ಬಾಕಿಗೆ ಹೊಂದಾಣಿಕೆ ಮಾಡಬೇಡಿ: ಈಶ್ವರಕುಮಾರ
ಸಾಲದ ಅರ್ಜಿಗಳನ್ನು ಬ್ಯಾಂಕ್ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ, ದಾಖಲೆಗಳ ಕೊರತೆಯಿದ್ದಲ್ಲಿ ಸಮರ್ಪಕ ದಾಖಲೆಗಳನ್ನು ಅರ್ಜಿದಾರರಿಂದ ಪಡೆದು ಸಾಲ ಮಂಜೂರು ಮಾಡುವಂತೆ ಹಾಗೂ ಸಣ್ಣಪುಟ್ಟ ಕಾರಣಗಳಿಗೆ ಅರ್ಜಿಗಳನ್ನು ತಿರಸ್ಕೃತಗೊಳಿಸದಂತೆ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ತಿಳಿಸಿದರು.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved