ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಲ್ಮೆಟ್ ಧರಿಸದ್ದಕ್ಕೆ ಟಿಪ್ಪರ್ಗೆ ಚಾಲಕನಿಗೆ ದಂಡ!
ಹೆಲ್ಮೆಟ್ ಧರಿಸಿಲ್ಲ ಎಂದು ಟಿಪ್ಪರ್ ಚಾಲಕ ಚಂದ್ರಕಾಂತ ಎಂಬವರಿಗೆ ₹500 ದಂಡ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ.
ಹೊನ್ನಾವರ ತಹಸೀಲ್ದಾರ್ ಕಚೇರಿಯಲ್ಲಿ ಆಧಾರ್ ಸೇವೆ ಸ್ಥಗಿತ: ಜನರ ಪರದಾಟ
ಅಂಚೆ ಕಚೇರಿಯಲ್ಲಿಯೂ ಆಧಾರ್ ಸೇವೆ ಸಿಗುತ್ತಿಲ್ಲ. ಕೆಲವು ಖಾಸಗಿ ಸರ್ವಿಸ್ ಸೆಂಟರ್ನಲ್ಲಿಯೂ ಆಧಾರ್ಗೆ ಸಂಬಂಧಪಟ್ಟ ಪೂರ್ಣ ಪ್ರಮಾಣದ ಕೆಲಸ ಆಗುತ್ತಿಲ್ಲ.
ಟಿಎಸ್ಎಸ್ಗೆ ವಿಶೇಷಾಧಿಕಾರಿ ನೇಮಕ
ಶಿರಸಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಅವರನ್ನು ವಿಶೇಷಾಧಿಕಾರಿಯಾಗಿ ನೇಮಿಸಿ ತಕ್ಷಣ ಟಿಎಸ್ಎಸ್ನ ಆಡಳಿತ ಅಧಿಕಾರ ವಹಿಸಿಕೊಳ್ಳುವಂತೆ ಮೇ ೨೪ರಂದು ಹೊರಡಿಸಿದ ಆದೇಶದಲ್ಲಿ ಸೂಚಿಸಿದ್ದಾರೆ.
ಸಾರ್ವಭೌಮ ಗುರುಕುಲದಿಂದ ಶಿಕ್ಷಣದ ಜತೆ ಸಂಸ್ಕಾರ: ರಾಘವೇಶ್ವರ ಶ್ರೀ
ಹಕ್ಕಿ ಹೇಗೆ ಮೊಟ್ಟೆಯನ್ನು ಕಾವು ಕೊಟ್ಟು ಮರಿ ಮಾಡುತ್ತದೆಯೋ ಹಾಗೇ ಗುರು ಆತ್ಮದ ಅರಿವಿನ ಕಾವು ನೀಡಿ ಅಜ್ಞಾನದಿಂದ ಜ್ಞಾನದೆಡೆಗೆ ಬರಲು ಕಾರಣನಾಗುತ್ತಾನೆ. ಹೀಗೆ ಉತ್ತಮ ಶಿಕ್ಷಣ ನೀಡಿದ ಗುರುವೃಂದವು ಅಭಿನಂದನಾರ್ಹರರು.
ಕಾರವಾರ ಅರ್ಬನ್ ಬ್ಯಾಂಕ್ನಲ್ಲಿ ₹50 ಕೋಟಿಗೂ ಅಧಿಕ ಅವ್ಯವಹಾರ
ಆಡಳಿತ ಮಂಡಳಿಯು ಬ್ಯಾಂಕಿನ ಅವ್ಯವಹಾರಕ್ಕೆ ಕಾರಣವೆಂದು ಮೃತ ಅಧಿಕಾರಿಯೋರ್ವರ ಮೇಲೆ ಆರೋಪ ಹೊರಿಸಿದ್ದು, ಅವರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿದೆ.
ಸಾಂಕ್ರಾಮಿಕ ರೋಗ ತಡೆಗೆ ಸ್ವಚ್ಛತೆಗೆ ಆದ್ಯತೆ ನೀಡಿ: ತನುಜಾ ಸವದತ್ತಿ
ಗ್ರಾಪಂ ಮತ್ತು ಪಪಂ ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಛತೆಯ ಬಗೆಗೆ ಹೆಚ್ಚಿನ ಗಮನ ನೀಡಬೇಕು.
ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಲಿ: ಡಿಸಿ ಗಂಗೂಬಾಯಿ
ಜಿಲ್ಲೆಯಲ್ಲಿ 2023ರ ಏಪ್ರಿಲ್ದಿಂದ 2024ರ ಮಾರ್ಚ್ವರೆಗೆ 2631 ತಪಾಸಣೆಗಳನ್ನು ನಡೆಸಿದ್ದು, ಯಾವುದೇ ಬಾಲಕಾರ್ಮಿಕರು ಪತ್ತೆಯಾಗಿಲ್ಲ.
ಬೋಟ್ ಗಳ ನಡುವೆ ಡಿಕ್ಕಿ: ಇಬ್ಬರಿಗೆ ಗಾಯ
ತನ್ಮಡಗಿಯ ವಾಮನ ಅಂಬಿಗ ಮತ್ತು ಅವರ ಪುತ್ರ ಸಮರ್ಥ ಅಂಬಿಗ ಅವರು ಮೀನುಗಾರಿಕೆ ದೋಣಿಯಲ್ಲಿ ಹೋಗುತ್ತಿದ್ದಾಗ ಟೂರಿಸ್ಟ್ ಬೋಟ್ ವೇಗವಾಗಿ ಬಂದು ದೋಣಿಗೆ ಡಿಕ್ಕಿ ಹೊಡೆದಿದೆ.
ನಿವೃತ್ತ ನೌಕರರು ಆರೋಗ್ಯಕ್ಕೆ ಆದ್ಯತೆ ನೀಡಲಿ: ಎಸ್.ಡಿ. ಮುಡೆಣ್ಣವರ
ನಿವೃತ್ತ ನೌಕರರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆರ್ಥಿಕವಾಗಿ ಸದೃಢವಾಗಿರಬೇಕು.
14 ವರ್ಷದ ಬಳಿಕ ಸಿಕ್ತು ಹಕ್ಕುಪತ್ರ!
ಈ ಕುರಿತಂತೆ ಸಂಬಂಧಪಟ್ಟ ಇಲಾಖೆಗಳಿಗೆ, ಅಧಿಕಾರಿಗಳಿಗೆ, ಹಲವು ಬಾರಿ ಮನವಿಗಳನ್ನು ನೀಡುತ್ತಾ ಬಂದಿದ್ದರೂ ಈ ಬಗ್ಗೆ ಯಾವುದೇ ಸಕಾರಾತ್ಮಕ ಬೆಳವಣಿಗೆಗಳು ಈ ಹಿಂದಿನವರೆಗೆ ಕಂಡುಬಂದಿರಲಿಲ್ಲ.
< previous
1
...
391
392
393
394
395
396
397
398
399
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ