ನಮ್ಮ ಧರ್ಮ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ಉಳಿಸಿಕೊಳ್ಳಬೇಕು. ನಾವೆಲ್ಲರೂ ದೇಶಕ್ಕೆ ಮತ್ತು ಸಮಾಜಕ್ಕೆ ಹೆಗಲು ಕೊಡುವ ವ್ಯಕ್ತಿಗಳಾಗಬೇಕಾಗಿದೆ. ವಿದ್ಯಾರ್ಥಿಗಳು ಸಾರ್ಥಕ ಶ್ರಮದ ಮೂಲಕ ಜೀವನ ಸಾರ್ಥಕತೆ ಗಳಿಸಬೇಕಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಹೇಳಿದರು.