ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
7 ಲಕ್ಷ ಜನರಿಗೆ ಉಚಿತ ಊಟ ನೀಡಿರುವುದು ಮೆಚ್ಚುವಂತದ್ದು: ಶಿವಾನಂದ ದೊಡ್ಮನಿ
7 ಲಕ್ಷ ಜನರಿಗೆ ಈ ವರೆಗೆ ಉಚಿತ ಊಟ ಹಾಕುವ ಕೆಲಸ ಮಾಡಿರುವ ಮದರ್ ತೆರೇಸಾ ಸಂಸ್ಥೆಯ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು
ಸರ್ಕಾರಿ ಕಚೇರಿಯಲ್ಲಿ ಸಮಯ ಪಾಲನೆಗೆ ರಾಷ್ಟ್ರಗೀತೆ ಗಾಯನ!
ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಬೆಳಗ್ಗೆ ೧೦.೧೫ಕ್ಕೆ ಸರಿಯಾಗಿ ನೀವು ಹೋದರೆ ಅಲ್ಲಿ ಅಧಿಕಾರಿ- ಸಿಬ್ಬಂದಿ ವರ್ಗದವರು ಸೇರಿಕೊಂಡು ಈ ಪದ್ಧತಿಯನ್ನು ರೂಢಿಸಿಕೊಂಡಿದ್ದಾರೆ.
ಕಾಳಿ ನದಿ ಸೇತುವೆಗೆ ಶಿಲಾನ್ಯಾಸ ನೆರವೇರಿಸಿದ ಕಾಗೇರಿ
ಇಲ್ಲಿನ ಕಾಳಿ ಸೇತುವೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಲಾನ್ಯಾಸ ನೆರವೇರಿಸಿ, ₹150 ಕೋಟಿ ವೆಚ್ಚದಲ್ಲಿ ಮೂರು ವರ್ಷಗಳೊಳಗೆ ಸೇತುವೆ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಬದ್ಧತೆ ಇದ್ದಾಗ ಮಾತ್ರ ಜನಪರ ಕೆಲಸ ಮಾಡಲು ಸಾಧ್ಯ: ದಿನೇಶ ಗುಂಡೂರಾವ್
ಬಡವರ, ಜನಸಾಮಾನ್ಯರ ಪರವಾಗಿ ಬದ್ಧತೆ ಇದ್ದಾಗ ಮಾತ್ರ ಜನಪರ ಕೆಲಸ ಮಾಡುವುದಕ್ಕೆ ಸಾಧ್ಯ.
ರಾಮಚಂದ್ರಾಪುರ-ಶಕಟಪುರ ಮಠಗಳ ನಡುವೆ ಅದ್ವೈತದ ಬಾಂಧವ್ಯ: ರಾಘವೇಶ್ವರಭಾರತೀ ಶ್ರೀಗಳು
ರಾಮಚಂದ್ರಾಪುರ ಮಠ ಹಾಗೂ ಶಕಟಪುರ ಮಠಗಳ ನಡುವೆ ಅದ್ವೈತದ ಬಾಂಧವ್ಯವಿದೆ. ಇದು ರಾಜರಾಜೇಶ್ವರೀ ಅನುಗ್ರಹಿಸಿರುವ ಬಾಂಧವ್ಯ.
ಸಮುದಾಯದ ಜಾಗೃತಿಗೆ ಗ್ರಾಮ ಸತ್ಸಂಗ ಸಹಕಾರಿ: ನಿಶ್ಚಲಾನಂದನಾಥ ಶ್ರೀ
ಗ್ರಾಮ ಸತ್ಸಂಗ ಕಾರ್ಯಕ್ರಮಗಳು ಧಾರ್ಮಿಕ ಪ್ರಜ್ಞೆ, ಒಗ್ಗಟ್ಟು, ಮಾನವೀಯ ಮೌಲ್ಯಗಳನ್ನು ಹೆಚ್ಚಿಸುವ ಮೂಲಕ ಸಮುದಾಯವನ್ನು ಸದಾ ಜಾಗೃತವಾಗಿರಿಸಲು ಮತ್ತು ಉತ್ತಮ ಕಾರ್ಯಗಳಲ್ಲಿ ತೊಡಗಲು ಸಹಕಾರಿಯಾಗುತ್ತವೆ.
ಕಲೆಯಲ್ಲಿ ತೊಡಗಿಸಿಕೊಂಡರೆ ಅಹಂಕಾರ ಕಡಿಮೆ: ಆರ್.ಡಿ. ಹೆಗಡೆ ಆಲ್ಮನೆ
ವಿಭಿನ್ನ ಹಾಗೂ ವಿಶಿಷ್ಟಪೂರ್ಣ ದಾಖಲೆಯಾಗುವ ಕಾರ್ಯಕ್ರಮಗಳನ್ನು ಸಾಹಿತ್ಯ ಸಂಘಟನೆಗಳು ಸಂಘಟಿಬೇಕು.
ಬೀದಿ ದೀಪ ಅಳವಡಿಕೆಯಲ್ಲಿ ಮಾಫಿಯಾ: ಆಝಾದ್ ಅಣ್ಣಿಗೇರಿ
ಪಟ್ಟಣದ ಬೀದಿಯಲ್ಲಿ ಅಳವಡಿಸಲಾದ ಬೀದಿ ದೀಪದಲ್ಲಿ ದೊಡ್ಡ ಮಾಫಿಯಾ ನಡೆದಿದೆ. ಇದಕ್ಕೆ ಸಂಬಂಧಿಸಿ ಸೂಕ್ತ ತನಿಖೆ ಮಾಡಬೇಕು.
ಕೆಡಿಸಿಸಿ ಚುನಾವಣೆ; ಮೊದಲ ದಿನ 27 ನಾಮಪತ್ರ
ಜಿಲ್ಲೆಯಲ್ಲಿ ಬಹಳ ಕುತೂಹಲ ಮೂಡಿಸುತ್ತಿರುವ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಕೆಡಿಸಿಸಿ) ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳ ಚುನಾವಣೆಗೆ ಮೊದಲ ದಿನವೇ 16 ಆಕಾಂಕ್ಷಿಗಳಿಂದ 27 ನಾಮಪತ್ರಿಕೆ ಸಲ್ಲಿಕೆ ಮಾಡಿದ್ದಾರೆ.
ಸರ್ಕಾರದಿಂದ ಗರ್ಭಿಣಿಯರಿಗೆ ಅಗತ್ಯ ಸೌಲಭ್ಯ; ಭೀಮಣ್ಣ ನಾಯ್ಕ
ಗರ್ಭಿಣಿಯರಿಗೆ ಅಗತ್ಯವಾಗಿ ಬೇಕಾಗುವ ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ.
< previous
1
2
3
4
5
6
7
8
9
10
...
575
next >
Top Stories
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
ಸೇಡಂನಲ್ಲಿ ಪಥ ಸಂಚಲನಕ್ಕೆ ಯತ್ನ: ಆರ್ಎಸ್ಎಸ್ ಕಾರ್ಯಕರ್ತರು ವಶಕ್ಕೆ