• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಮುಂಡಗೋಡಲ್ಲಿ ಪ್ರತಿಭಟನೆ
ಮುಂಡಗೋಡ ಪಟ್ಟಣದಲ್ಲಿ ನಡೆದ ಗೋ ಹತ್ಯೆ ಖಂಡಿಸಿ ವಿವಿಧ ಹಿಂದೂ ಪರ ಸಂಘಟನೆ ಹಾಗೂ ಎಬಿವಿಪಿ ಕಾರ್ಯಕರ್ತರು ಗುರುವಾರ ಪಟ್ಟಣದ ಶಿವಾಜಿ ಸರ್ಕಲ್‌ನಲ್ಲಿ ಶಿರಸಿ-ಹುಬ್ಬಳ್ಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಗೋ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಒಬ್ಬನನ್ನು ಬಂಧಿಸಿ, ಮಾಂಸ ವಶಪಡಿಸಿಕೊಂಡಿದ್ದಾರೆ.
ಕಾಶ್ಮೀರ ಘಟನೆಗೆ ಭಟ್ಕಳ ತಂಝೀಂ ತೀವ್ರ ಖಂಡನೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ. 22ರಂದು ನಡೆದ ಭಯೋತ್ಪಾದಕ ದಾಳಿಯನ್ನು ಇಲ್ಲಿನ ಮುಸ್ಲಿಮರ ಪರಮೋಚ್ಚ ಸಂಸ್ಥೆಯಾಗಿರುವ ಮಜ್ಲಿಸೆ ಇಸ್ಲಾಹ ವ ತಂಝೀಂ ತೀವ್ರವಾಗಿ ಖಂಡಿಸಿದೆ. ನಾಗರಿಕರ ಜೀವಗಳನ್ನು ಹತ್ಯೆ ಮಾಡಿರುವ ಈ ಕೃತ್ಯ ಮನುಷ್ಯತ್ವವಿಲ್ಲದ ಕ್ರೂರತೆಗೆ ನಿದರ್ಶನವಾಗಿದೆ ಎಂದು ತಂಝೀಂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ಹೇಳಿದ್ದಾರೆ.
ಉತ್ತರ ಕನ್ನಡದಲ್ಲಿ 3.40 ಲಕ್ಷ ಜಾನುವಾರಿಗೆ ಕಾಲುಬಾಯಿ ರೋಗ ಲಸಿಕೆ ಗುರಿ
ಜಿಲ್ಲೆಯಲ್ಲಿ ಏ.26ರಿಂದ ಜೂ.9ರವರೆಗೆ 4-5 ತಿಂಗಳ ಮೇಲ್ಪಟ್ಟ ಎಲ್ಲ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಪ್ರತಿಬಂಧಕ ಲಸಿಕೆ ನೀಡುವ ಕಾರ್ಯಕ್ರಮವನ್ನು ಏಕಕಾಲಕ್ಕೆ ಆರಂಭಿಸಬೇಕು. ಈ ಲಸಿಕೆಯ ಜತೆಗೆ ಚರ್ಮಗಂಟು ರೋಗಕ್ಕೆ ಲಸಿಕೆಯನ್ನು ಒಟ್ಟಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ.
ಹಳಿಯಾಳದಲ್ಲಿ ಬಿರುಗಾಳಿ, ಮಳೆ, ಉದುರಿದ ಮಾವಿನಕಾಯಿ
ಹಳಿಯಾಳ ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಬುಧವಾರ ಸಂಜೆ ಬಿರುಗಾಳಿ, ಮಳೆಗೆ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಕಟಾವಿಗೆ ಬಂದಂತಹ ಮಾವಿನ ಫಸಲು ಸಂಪೂರ್ಣವಾಗಿ ನೆಲಕ್ಕುದುರಿ ಬಿದ್ದಿದೆ. ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ.
ಪಹಲ್ಗಾಮ್‌ ಘಟನೆ ಖಂಡಿಸಿ ಮುಂಡಗೋಡದಲ್ಲಿ ಮೌನ ಮೆರವಣಿಗೆ
ಶಿವಾಜಿ ಸರ್ಕಲ್ ವರೆಗೆ ತೆರಳಿ ಸರ್ಕಲ್ ನಲ್ಲಿ ಹುತಾತ್ಮರಾದವರ ಭಾವಚಿತ್ರಗಳ ಮುಂದೆ ಎಣ್ಣೆ ದೀಪ ಹಚ್ಚಿ ಶ್ರದ್ಧಾಂಜಲಿಯನ್ನು ಸಲ್ಲಿಸಿ ಮೌನಾಚರಣೆ ಮಾಡಲಾಯಿತು.
ಜನಿವಾರ ಪ್ರಕರಣ ವಿರೋಧಿಸಿ ಯಲ್ಲಾಪುರದಲ್ಲಿ ಪ್ರತಿಭಟನೆ
ಇಂದು ಜನಿವಾರಕ್ಕೆ, ನಾಳೆ ಕುಂಕುಮಕ್ಕೂ ಕೈ ಹಾಕಿದರೆ ಆಶ್ಚರ್ಯವಿಲ್ಲ.
ಕೇಂದ್ರ ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಇನ್ನಷ್ಟು ತಿಳಿವಳಿಕೆ ನೀಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿರುವುದು ಕಂಡು ಬಂದಿದೆ.
ಜನಿವಾರ ತೆಗೆಸಿದ ಪ್ರಕರಣದ ಹಿಂದೆ ಕೈವಾಡ: ಎಂ.ಜಿ.ಭಟ್
ಸಿಇಟಿ ಪರಿಕ್ಷೆ ವೇಳೆ ಜನಿವಾರ ತೆಗೆಸಿದ ದುರ್ಘಟನೆ ಹಲವು ಕಡೆ ಆಗಿರುವುದು ಹಿಂದೂ ಧರ್ಮವನ್ನು ಕೆಣಕಿ ನೋಡಿ, ಹಂತಹಂತವಾಗಿ ನಾಶ ಮಾಡಲು ನಡೆಸಿದ ಹೊಂಚು ಎನ್ನುವುದು ಸ್ಪಷ್ಟ.
ಪಹಲ್ಗಾಮ್‌ ದುರಂತ: ಬಚಾವಾದ ಉತ್ತರ ಕನ್ನಡದ ಪ್ರವಾಸಿಗರು
ಇದು ಉತ್ತರ ಕನ್ನಡದಿಂದ ಜಮ್ಮು ಕಾಶ್ಮೀರಕ್ಕೆ ಹೋದ 32 ಪ್ರವಾಸಿಗರು ಅನುಭವಿಸಿದ ಸಂಕಟ. ಕೇವಲ ಒಂದು ದಿನದಲ್ಲಿ ಇವರು ಭಾರಿ ಅಪಾಯದಿಂದ ಪಾರಾಗಿದ್ದಾರೆ.
ಮಕ್ಕಳಿಗೆ ಸಂಸ್ಕಾರ ನೀಡುವ ಜವಾಬ್ದಾರಿ ನಮ್ಮದು: ವಿಪ ಸದಸ್ಯ ಶಾಂತಾರಾಮ ಸಿದ್ದಿ
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿ ನಮ್ಮದು
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 480
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved