• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯಮಿ ಪ್ರೀತಮ್ ಪಾಲನಕರ ಆತ್ಮಹತ್ಯೆ
ಪ್ರೀತಮ್ ಪಾಲನಕರ ಕಳೆದ 6 ತಿಂಗಳಿನಿಂದ ಯಾವುದೋ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡು ಒತ್ತಡದಿಂದ ಇದ್ದನು. ಮೇ ೧೫ರಂದು ಬೆಳಗ್ಗೆ 10.30 ಗಂಟೆಗೆ ಮಲಗುವ ಕೋಣೆಯ ಸೀಲಿಂಗ್ ಫ್ಯಾನ್‌ಗೆ ಬಿಳಿ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳಬಗೆಹರಿಯದ ಮೂಲ ಸಮಸ್ಯೆ
ಶುಕ್ರವಾರದಿಂದಲೆ ಪ್ರವಾಸಿಗರ ಭರಾಟೆ ಶುರುವಾಗಿದೆ. ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಬೇಸಿಗೆಯ ರಜೆಯಾದರೆ ವಾರಾಂತ್ಯದ ರಜೆಯೂ ಬಂದ ಹಿನ್ನೆಲೆಯಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ವಾರಾಂತ್ಯದ ರಜೆ ಮುಗಿದರೂ ಪ್ರವಾಸಿಗರು ತಂಡೋಪತಂಡವಾಗಿ ಆಗಮಿಸುತ್ತಲೇ ಇದ್ದಾರೆ.
ಹಳಿಯಾಳದಲ್ಲಿ ಅತಿಕ್ರಮಣ ತೆರವು ಕಾರ್ಯ
ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡವು ಆಗಮಿಸಿ ತೆರವು ಕಾರ್ಯಾಚರಣೆಗೆ ಮುಂದಾಯಿತು. ಈ ಸಂದರ್ಭದಲ್ಲಿ ಬಡಾವಣೆಯ ಮಾಲೀಕರು ಹಾಗೂ ಅಲ್ಲಿನ ಅಂಗಡಿ ವರ್ತಕರ ಮಧ್ಯೆ ವಾಗ್ವಾದ ನಡೆಯಿತು.
ಹಳಿಯಾಳದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ: ಆತಂಕ
ಪಟ್ಟಣದ ಪಿಶ್ ಮಾರ್ಕೆಟ್‌, ಕಾರ್ಪೋರೇಶನ್ ಬ್ಯಾಂಕ್‌ ರಸ್ತೆ, ಬಸ್ ನಿಲ್ದಾಣ ರಸ್ತೆ ಹೀಗೆ ಜನರ ಹೆಚ್ಚು ಓಡಾಟವಿರುವ ಪ್ರದೇಶದಲ್ಲಿನ ಅಂಗಡಿಗಳಿಗೆ ಕಳ್ಳರು ಕನ್ನ ಹಾಕಿರುವುದು ಪೊಲೀಸ್ ಇಲಾಖೆ ಸೇರಿದಂತೆ ಸಾರ್ವಜನಿಕರಿಗೆ ಸವಾಲನ್ನು ಒಡ್ಡಿದಂತಾಗಿದೆ.
ಪ್ರೇಕ್ಷಕರ ರಂಜಿಸಿದ ಶ್ವೇತಕುಮಾರ ಚರಿತ್ರೆ ಯಕ್ಷಗಾನ
ಭಾಗವತರಾಗಿ ಆನಂದ ಅಂಕೋಲಾ, ವೇಣುಗೋಪಾಲ ಪುರಪ್ಪೆಮನೆ, ಕೃಷ್ಣಯ್ಯ ಆಚಾರ್, ಮದ್ದಲೆ ವಾದಕರಾಗಿ ಸೀತಾರಾಮ ಭಂಡಾರಿ, ಪದ್ಮರಾಜ ಜೈನ್ ಮಾವಿನಗುಂಡಿ, ಚಂಡೆ ವಾದಕರಾಗಿ ಧನಂಜಯ ನಾಯ್ಕ ಪುರದಮಠ ಹಾಗೂ ಹರೀಶ ಗೌಡ ಹಿಮ್ಮೇಳದಲ್ಲಿ ಪಾಲ್ಗೊಂಡು ಯಕ್ಷಗಾನದ ಯಶಸ್ಸಿಗೆ ಕಾರಣರಾದರು.
ಭಟ್ಕಳದಲ್ಲಿ 50ರು.ಕ್ಕೆ ಏರಿದ ಎಳನೀರು ಬೆಲೆ
ಇದೀಗ ಎಲ್ಲ ಕಡೆ ಸಿಂಹಾಳದ ಕೊರತೆ ಉಂಟಾಗಿದೆ. ಕಳೆದ ಎರಡು ತಿಂಗಳಿನಿಂದ ಬೀಳುತ್ತಿರುವ ಬಿಸಿಲ ಹೊಡೆತವೂ ಇದಕ್ಕೆ ಕಾರಣ ಎನ್ನಲಾಗಿದೆ.
ಕೆಂದಳಿಲು ಬೇಟೆ: ಆರೋಪಿ ಸೆರೆ
ಬಂಧಿತ ಆರೋಪಿ ತಾಲೂಕಿನ‌ ಅಡಿಕೆಕುಳಿ, ಹಾಲಳ್ಳಿಯ ನಿವಾಸಿ ಪ್ರವೀಣ ಧರ್ಮಾ ನಾಯ್ಕ ಎಂದು ಗುರುತಿಸಲಾಗಿದೆ.
ಗುರುಪಥದಲ್ಲಿ ಸಾಗಿದರೆ ದೈವ ಸಾಕ್ಷಾತ್ಕಾರ: ಬ್ರಹ್ಮಾನಂದ ಸರಸ್ವತಿ ಶ್ರೀ
ಯಾವುದೇ ಸಮಾಜ ತಾನು ಬೆಳೆಯುತ್ತಿದ್ದಂತೆ ಇತರ ಸಮಾಜಗಳಿಗೂ ಬೆಳೆಯುವಲ್ಲಿ ಸಹಯೋಗ ನೀಡಿದರೆ ಸಮಾಜದಲ್ಲಿ ಸಾಮರಸ್ಯ ಸಾರಿದಂತಾಗುತ್ತದೆ. ಸಮಾಜವನ್ನು ಒಗ್ಗೂಡಿಸುವ ಕಾರ್ಯದಲ್ಲಿ ಸಂಘಟನೆಗಳೊಟ್ಟಿಗೆ ಸಕ್ರಿಯರಾಗಿರಬೇಕು ಎಂದು ಬ್ರಹ್ಮಾನಂದ ಸರಸ್ವತಿ ಶ್ರೀಗಳು ತಿಳಿಸಿದರು.
ಯಾರಿಗೆ ಲೋಕಸಮರ ಗೆಲುವು?
ಕರಾವಳಿಯಲ್ಲಿ ಯಾರಿಗೆ ಲೀಡ್, ಘಟ್ಟದ ಮೇಲೆ ಯಾರಿಗೆ ಬಂಪರ್, ಇನ್ನು ಕಿತ್ತೂರು ಖಾನಾಪುರದಲ್ಲಿ ಯಾರ ಹವಾ ಹೀಗೆಲ್ಲ ಬಿಟ್ಟೂ ಬಿಡದೆ ಚರ್ಚೆಯಾಗುತ್ತಿದೆ.
ಪುಸ್ತಕ ಮಾನವನ ಸರ್ವತೋಮುಖ ಅಭಿವೃದ್ಧಿಗೆ ಪೂರಕ: ಅಶೋಕ್ ಹಾಸ್ಯಗಾರ
ಒಂದು ವರದಿಯ ಪ್ರಕಾರ ದೇಶದಲ್ಲಿ ಲಕ್ಷಕ್ಕೂ ಅಧಿಕ ತಾಳೆಗರಿಯಲ್ಲಿ ಬರೆದ ಗ್ರಂಥಗಳಿವೆ. ಆದರೆ ಅವುಗಳಲ್ಲಿ ಶೇ. ೪೦ರಷ್ಟು ಮಾತ್ರ ಓದಲು ಸಾಧ್ಯವಾಗಿದೆ. ನಮ್ಮ ಪರಂಪರೆ, ಸಂಸ್ಕೃತಿ ನಮ್ಮ ಬೌದ್ಧಿಕ ಚಿಂತನೆಯನ್ನು ಗ್ರಹಿಸಲು ಪುಸ್ತಕ ನೆರವಾಗಿದೆ.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved