ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಮ ಮಂದಿರ ಉದ್ಘಾಟನೆ, ಹಳಿಯಾಳದಲ್ಲಿ ಹಬ್ಬದ ವಾತಾವರಣ
ಅಯೋಧ್ಯೆಯಲ್ಲಿ ಸೋಮವಾರ ರಾಮಮಂದಿರ ಲೋಕಾರ್ಪಣೆಯಾಗುತ್ತಿರುವ ಶುಭ ಗಳಿಗೆಯಲ್ಲಿ ಹಳಿಯಾಳ ತಾಲೂಕಿನ 80ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಅನ್ನಪ್ರದಾಸ ವಿತರಣೆ ನಡೆಯಲಿದೆ.
ಉಮೇಶ ಮುಂಡಳ್ಳಿಯವರ ಅಯೋಧ್ಯೆ ಶ್ರೀರಾಮ ಭಕ್ತಿ ಗೀತೆ ಅಲ್ಬಂ ಬಿಡುಗಡೆ
ಅಯೋಧ್ಯಾ ಶ್ರೀ ರಾಮ ಮಂದಿರ ಲೋಕಾರ್ಪಣೆಯ ಪ್ರಯುಕ್ತ ಉಮೇಶ ಮುಂಡಳ್ಳಿ ಅವರ ಅಯೋಧ್ಯಾ ಪ್ರಭು ಶ್ರೀ ರಾಮ ಎನ್ನುವ ಭಕ್ತಿ ಗೀತೆ ಅಲ್ಬಂನ್ನು ಭಟ್ಕಳದಲ್ಲಿ ಬಿಡುಗಡೆ ಮಾಡಲಾಯಿತು. ಇದರಲ್ಲಿ ಶ್ರೀರಾಮನ ಕುರಿತು ನಾಲ್ಕು ಹಾಡುಗಳಿವೆ.
ಕಾರವಾರದ ಕರಸೇವಕ ಗೋಪಾಲಕೃಷ್ಣ ಶೆಟ್ಟಿಯಲ್ಲಿ ಮೂಡಿದ ಧನ್ಯತಾಭಾವ
ಅಯೋಧ್ಯಾ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯಾ ಕರಸೇವೆಯಲ್ಲಿ ಪಾಲ್ಗೊಂಡು ಕಾರವಾರದ ಗೋಪಾಲಕೃಷ್ಣ ಶೆಟ್ಟಿ ಧನ್ಯತಾಭಾವ ಹೊಂದಿದ್ದಾರೆ. ಶೆಟ್ಟಿ ಅವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವನ್ನು ಟಿವಿ ಮೂಲಕ ಕಣ್ತುಂಬಿಕೊಳ್ಳಲಿದ್ದಾರೆ.
ಉತ್ತರ ಕನ್ನಡದಾದ್ಯಂತ ಮೊಳಗಿದ ಜೈಶ್ರೀರಾಮ
ಅಯೋಧ್ಯೆಯಲ್ಲಿ ಸೋಮವಾರ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಉತ್ತರ ಕನ್ನಡದಲ್ಲಿ ಸಂಭ್ರಮ ಮನೆಮಾಡಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣ ಉಂಟಾಗಿದೆ. ದೇವಸ್ಥಾನ, ಮಠಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಅನಂತಗೆ ಟಿಕೆಟ್ ಕೊಡಲಿ...ನಾವೂ ಉಪಚಾರಕ್ಕೆ ಬರತ್ತೀವಿ: ಸಚಿವ ಮಧು ಬಂಗಾರಪ್ಪ
ಆರಿಸಿ ಬಂದ ಮೇಲೆ ನಾಲ್ಕು ವರ್ಷ ಸುಮ್ಮನೆ ಕುಳಿತುಕೊಳ್ಳುವುದು, ಬಳಿಕ ಜನರ ಮುಂದೆ ಬಂದು ಬಾಯಿಗೆ ಬಂದಂತೆ ಮಾತನಾಡುವುದು ಅನಂತಕುಮಾರ ಹೆಗಡೆ ಅವರ ಚಾಳಿ. ಮತ ನೀಡಿದವರಿಗೆ ದ್ರೋಹ ಮಾಡುವ ದೇಶದ ಮೊದಲ ವ್ಯಕ್ತಿ.
ಸಂಸದ ಅನಂತಕುಮಾರ ಹೆಗಡೆ ಸಭ್ಯತೆ ಮೀರದಿರಲಿ: ಕಾಂಗ್ರೆಸ್
ಸಂಸದರು ಸಭ್ಯತೆಯ ಎಲ್ಲೆ ಮೀರಿ, ಮಾತನಾಡುವುದನ್ನು ಇನ್ನಾದರೂ ನಿಲ್ಲಿಸಬೇಕು. ಸಂಸ್ಕೃತಿಯ ಕುರಿತು ಉಪದೇಶ ಮಾಡುವ ಇವರು, ಅದಕ್ಕೆ ತಕ್ಕಂತೆ ವರ್ತಿಸದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಸಂಬೋಧಿಸಿ ಅವಹೇಳನ ಮಾಡಿದ್ದಾರೆ.
ಮೂರು ವರ್ಷದೊಳಗೆ 3000 ಕೆಪಿಎಸ್ ಶಾಲೆ: ಸಚಿವ ಮಧು ಬಂಗಾರಪ್ಪ
ನನ್ನ ಶಾಲೆ ನನ್ನ ಜವಾಬ್ದಾರಿ ಎನ್ನುವ ಹೊಸ ಯೋಜನೆ ಶೀಘ್ರ ಅನುಷ್ಠಾನ ಹಾಗೂ ರಾಜ್ಯದಲ್ಲಿ ಮುಂದಿನ ಮೂರು ವರ್ಷದೊಳಗೆ 3000 ಕೆಪಿಎಸ್ ಶಾಲೆ ಪ್ರಾರಂಭಿಸಲಾಗುವುದು.
ಧರ್ಮ ಬದಿಗಿಟ್ಟು ಮನುಷ್ಯತ್ವ ಕಲಿಸುವ ಶಿಕ್ಷಣ ನೀಡಬೇಕು: ಸಚಿವ ಮಧು ಬಂಗಾರಪ್ಪ
ಧರ್ಮ ಬದಿಗಿಟ್ಟು, ಮನುಷ್ಯತ್ವ ಕಲಿಸುವ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು. ಉತ್ತಮ ಶಿಕ್ಷಣ ನೀಡುವುದೇ ದೇವರ ಕೆಲಸವಾದರೆ ಉತ್ತಮ ಸಮಾಜ, ದೇಶ ನಿರ್ಮಿಸಲು ಸಾಧ್ಯ.
ಮುರ್ಡೇಶ್ವರ ಮಹಾರಥೋತ್ಸವ ಅದ್ಧೂರಿ ಸಂಪನ್ನ
ಪುರಾಣ ಪ್ರಸಿದ್ಧ ಪಂಚ ಶಿವಕ್ಷೇತ್ರಗಳಲ್ಲಿ ಒಂದಾದ ಶ್ರೀಮುರ್ಡೇಶ್ವರ ದೇವರ ಮಹಾರಥೋತ್ಸವ ಶನಿವಾರ ಸಂಜೆ ವಿಜೃಂಭಣೆಯಿಂದ ಸಂಪನ್ನಗೊಂಡಿತು.
೧ ಲಕ್ಷ ಲೀಟರ್ ಹಾಲು ಉತ್ಪಾದನೆಯಾದರೆ ಉತ್ತರ ಕನ್ನಡ ಜಿಲ್ಲೆಗೆ ಪ್ರತ್ಯೇಕ ಹಾಲಿನ ಘಟಕ
ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಲು ಸಾಗಾಣೆ ವೆಚ್ಚ ಕಡಿಮೆ ಮಾಡಲು ಶಿರಸಿಯಲ್ಲಿಯೇ ಕೆಎಂಎಫ್ ಹಾಲು ಉತ್ಪಾದನಾ ಘಟಕ ತೆರೆಯಲಾಗಿದೆ. ಜಿಲ್ಲೆಗೆ ಪ್ರತ್ಯೇಕ ಹಾಲಿನ ಘಟಕ ತೆರೆಯಬೇಕಾದರೆ ಕನಿಷ್ಠ ೧ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಬೇಕು.
< previous
1
...
400
401
402
403
404
405
406
407
408
...
446
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ