ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಾವಿದರು-ಸಂಘಟನೆಯಿಂದ ಕಲೆ ಉಳಿವು: ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ
ಯಕ್ಷಗಾನದಂತಹ ಶ್ರೇಷ್ಠ ಕಲೆ ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ. ಈ ಹಿನ್ನೆಲೆಯಲ್ಲಿ ಕಲಾಸೇವೆಗಾಗಿ ಪರಿಶ್ರಮ ಪಡುವ ಸಂಘಟನೆಗಳೊಂದಿಗೆ ಕಲಾಭಿಮಾನಿಗಳು ಕೈಜೋಡಿಸಬೇಕು.
ಶಿಕ್ಷಣದಲ್ಲಿ ನೈಜ ಇತಿಹಾಸ ಮರೆ: ಚಲನಚಿತ್ರ ನಿರ್ಮಾಪಕ ಸುಬ್ರಾಯ ವಾಳ್ಕೆ
ಸಾವಿರಾರು ವರ್ಷಗಳ ಹಿಂದಿನ ಭಾರತದ ಸುವರ್ಣಯುಗದ ದಿನಗಳು ಮುಂದಿನ ಕೆಲ ವರ್ಷಗಳಲ್ಲಿ ಮರುಕಳಿಸುವ ವಿಶ್ವಾಸವಿದ್ದು ದೇಶ ವಿಶ್ವಗುರುವಾಗಲಿದೆ.
ದಾಂಡೇಲಿಯಲ್ಲಿ ಆಶ್ರಯ ಮನೆ ಪೂರ್ಣಗೊಳಿಸಿ ಹಸ್ತಾಂತರಿಸಿ
ದಾಂಡೇಲಿಯ ನಗರಸಭೆ ವ್ಯಾಪ್ತಿಯಲ್ಲಿ ಆಶ್ರಯ ಯೋಜನೆಯ ಅಡಿ ಫಲಾನುಭವಿಗಳಿಗೆ ಮನೆ ಹಾಗೂ ಗೃಹ ನಿರ್ಮಾಣ ಮಂಡಳಿಯಿಂದ ನಿವೇಶನ ಅಪೂರ್ಣಗೊಂಡಿದೆ.
ರೈತರಿಗೆ ಹೈನುಗಾರಿಕೆ ಅನಿವಾರ್ಯ: ಸುರೇಶ್ಚಂದ್ರ ಹೆಗಡೆ
ಇಂದು ಎಲ್ಲ ಮನೆಗಳಲ್ಲಿ ಕೇವಲ ಹಿರಿಯರು ಮಾತ್ರವೇ ಉಪಸ್ಥಿತರಿರುವ ಸನ್ನಿವೇಶ ಕಂಡುಬರುತ್ತಿದೆ. ಹಿರಿಯರನ್ನು ತೊರೆದು ಯುವಕರು ಪಟ್ಟಣದೆಡೆಗೆ ದೌಡಾಯಿಸುತ್ತಿರುವುದು ಪ್ರಸ್ತುತ ವಿದ್ಯಮಾನವಾಗಿದೆ. ಇಂತಹ ಸ್ಥಿತಿಯಲ್ಲಿ ಹೈನುಗಾರಿಕೆ ನಿರ್ವಹಣೆ ಬಲು ಕಷ್ಟದಾಯಕವಾಗಿದೆ.
ಚಾಲಕರನ್ನು ಪ್ರಪಾತಕ್ಕೆ ತಳ್ಳಲು ಹಿಟ್ ರನ್ ಆ್ಯಂಡ್ ರನ್ ಕಾಯ್ದೆ
ಕೇಂದ್ರ ಸರ್ಕಾರ ಚಾಲಕರನ್ನು ಪ್ರಪಾತಕ್ಕೆ ತಳ್ಳುವ ಕಾರ್ಯಕ್ಕೆ ಮುಂದಾಗುತ್ತಿದೆ. ಕಾನೂನಿನಲ್ಲಿ ಬದಲಾವಣೆ ತಂದು ಚಾಲಕರ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು.
ಕಾಂತರಾಜ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ
೨೦೧೫-೧೬ನೇ ಸಾಲಿನಲ್ಲಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ಜಾತಿಯ ಬಗ್ಗೆ ಸಮೀಕ್ಷೆ ಮಾಡಿಸಲು ನೂರಾರು ಕೋಟಿ ರುಪಾಯಿ ಹಣ ಖರ್ಚು ಮಾಡಲಾಗಿದೆ. ಈಗ ಈ ವರಿದಿ ಜಾರಿಗೊಳಿಸಬಾರದು ಎಂದು ಲಿಂಗಾಯಿತರು, ಒಕ್ಕಲಿಗರು ವಿರೋಧಿಸುತ್ತಿದ್ದಾರೆ.
ಅಯೋಧ್ಯೆ ರಾಮೋತ್ಸವದಲ್ಲಿ ಹಳಿಯಾಳದ ಸೂತ್ರದ ಗೊಂಬೆಯಾಟ ಸೀತಾಪಹರಣ
ಹೊಂಗಿರಣ ಕಲಾತಂಡದ ಸೂತ್ರದ ಗೊಂಬೆಯಾಟವನ್ನು ನಾಗಪುರದ ಕೇಂದ್ರ ಸರ್ಕಾರದ ದಕ್ಷಿಣ ಮಧ್ಯವಲಯ ಸಾಂಸ್ಕೃತಿಕ ಕೇಂದ್ರ ಆಯ್ಕೆ ಮಾಡಿ ಪತ್ರವನ್ನು ಕಳಿಸಿದ್ದು ಕಲಾತಂಡಕ್ಕೆ ಫೆಬ್ರವರಿ ಮೊದಲ ವಾರದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಗ್ರಾಮೀಣರ ಬದುಕಿಗೆ ಚೈತನ್ಯ ತುಂಬಿದ ನರೇಗಾ: ಕೆಪಿಸಿಸಿ ಕಾರ್ಯದರ್ಶಿ ನಿವೇದಿತಾ ಆಳ್ವ
ಪಂಚಾಯತ್ ರಾಜ್ ವ್ಯವಸ್ಥೆ ಗ್ರಾಮಗಳ ಅಭಿವೃದ್ಧಿಗೆ ಹೆದ್ದಾರಿಯಾಗಿದೆ. ಅಭಿವೃದ್ಧಿಯ ವ್ಯಾಖ್ಯಾನ ಅರಿಯದ ಬಿಜೆಪಿಗೆ ದೇಶ ಎಂದರೆ ನರೇಂದ್ರ ಮೋದಿ ಮತ್ತು ಅಮೀತ್ ಶಾ ಮಾತ್ರ ಆಗಿದ್ದಾರೆ.
ಬೌದ್ಧಿಕ ಬೆಳವಣಿಗೆಯೊಂದೆ ಬದುಕಿಗೆ ಪೂರಕವಲ್ಲ: ಶಾಸಕ ಶಿವರಾಮ ಹೆಬ್ಬಾರ್
೨೧ನೇ ಶತಮಾನದಲ್ಲಿ ನಿಮ್ಮ ಜೀವನ ನಿರ್ವಹಿಸುವ ನಿರ್ಣಾಯಕರು ವಿದ್ಯಾರ್ಥಿಗಳೇ ಆಗಿದ್ದೀರಿ. ಆದರೆ, ನಿಮ್ಮ ಸಾಮರ್ಥ್ಯವೇ ನಿಮ್ಮ ಅರ್ಹತೆ ನಿರ್ಣಯಿಸುತ್ತದೆ.
1200 ಚಾಕ್ಪೀಸ್ನಿಂದ ಅರಳಿದ ಅಯೋಧ್ಯೆ ರಾಮಮಂದಿರ
ಗೇರುಸೊಪ್ಪಾ ಬಸಾಕುಳಿಯ ಖ್ಯಾತ ಚಾಕ್ ಫೀಸ್ ಕಲಾವಿದ ಪ್ರದೀಪ್ ಮಂಜುನಾಥ ನಾಯ್ಕ 1200 ಚಾಕ್ ಪೀಸ್ ಬಳಸಿ 25 ದಿನ ನಿರಂತರ ಪ್ರಯತ್ನದ ಫಲವಾಗಿ ರಾಮಮಂದಿರದ ಮಾದರಿ ಕಲಾಕೃತಿ ನಿರ್ಮಾಣವಾಗಿದೆ.
< previous
1
...
402
403
404
405
406
407
408
409
410
...
446
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ