ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊನ್ನಾವರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : 150 ಹಾಸಿಗೆಯಿಂದ ಆರಂಭ
ಜಿಲ್ಲೆಯ ಬಹುವರ್ಷದ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶುಕ್ರವಾರ ಬಂಗಾರಮಕ್ಕಿಯ ಧರ್ಮಾಧಿಕಾರಿ ಮಾರುತಿ ಗುರೂಜಿ ಶಂಕುಸ್ಥಾಪನೆ ನೆರವೇರಿಸಿದರು.
ಜಾತೀಯತೆ ನಿರ್ಮೂಲನೆಗೆ ಶ್ರಮಿಸಿದ ಬಸವಣ್ಣ: ಕೇಬಲ್ ನಾಗೇಶ
ಬಸವೇಶ್ವರರು ಸಾರಿದ ಸಂದೇಶಗಳನ್ನು ಪಾಲಿಸಬೇಕು. ಉದ್ದೇಶವೇನೆಂದರೆ 12ನೇ ಶತಮಾನದಲ್ಲಿಯೇ ಅಸ್ಪೃಶ್ಯತೆ ಮತ್ತು ಜಾತೀಯತೆಯನ್ನು ಹೋಗಲಾಡಿಸಲು ಸಾಮಾಜಿಕ ಜಾಗೃತಿ ಮೂಡಿಸಿದ ಈ ಮಹಾನುಭಾವ ನಮ್ಮೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ.
ಪಾಳಿಗಾಗಿ ಅರ್ಚಕರ ಮನೆತನದ ನಡುವೆ ವಾಗ್ವಾದ
ತೀವ್ರ ವಾಗ್ವಾದ ನಡೆಯುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ತಡೆದರು. ಆನಂತರ ಮಂದಿರದ ಆಡಳಿತದವರು ಬರುವವರೆಗೂ ನಾವು ಕದಲುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು.
ನೀರಿಗಾಗಿ ನಗರಸಭೆ ವಿರುದ್ಧ ಪ್ರತಿಭಟನೆ
ಸಾರ್ವಜನಿಕರು ಹಾಗೂ ಮಹಿಳೆಯರು ಖಾಲಿ ಕೊಡಗಳನ್ನು ಪ್ರದರ್ಶಿಸಿ ಕುಡಿಯಲು ನೀರು ಕೊಡಿ... ಕುಡಿಯಲು ನೀರು ಕೊಡಿ ಎಂದು ಘೋಷಣೆಯನ್ನು ಕೂಗಿದರು.
ಅಧ್ಯಾತ್ಮ, ಧಾರ್ಮಿಕ ಶಿಕ್ಷಣದಿಂದ ವ್ಯಕ್ತಿತ್ವ ವಿಕಸನ: ಡಾ. ಶಂಕರ ಭಟ್ಟ
೨೫ ದಿನಗಳ ಕಾಲ ಶಿಬಿರದಲ್ಲಿ ಅಗತ್ಯವಾದ ಸಂಧ್ಯಾವಂದನೆ, ಜಪ- ತಪ, ಸೂಕ್ತಾದಿಗಳು, ಶಂಕರ ಸ್ತೋತ್ರ, ರುದ್ರ, ಯೋಗ ಮುಂತಾದವುಗಳ ಜತೆ ಬದುಕಿಗೆ ಬೇಕಾದ ಸನ್ಮಾರ್ಗದ ದಾರಿಗಳನ್ನು ಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳು ನೀಡಿದ್ದಾರೆ.
ಸಿದ್ದಾಪುರ: ಕಳೆದ ಬಾರಿಗಿಂತ ಶೇ. 1.73 ಫಲಿತಾಂಶ ಹೆಚ್ಚಳ
ಸಿದ್ದಾಪುರ ತಾಲೂಕಿನಲ್ಲಿ ೬೦೨ ವಿದ್ಯಾರ್ಥಿಗಳು ಹಾಗೂ ೬೧೩ ವಿದ್ಯಾರ್ಥಿನಿಯರು ಸೇರಿದಂತೆ ೧೨೧೫ ವಿದ್ಯಾರ್ಥಿಗಳ ಪರೀಕ್ಷೆಗೆ ಕುಳಿತಿದ್ದರು. ಅವರಲ್ಲಿ ೫೭೮ ವಿದ್ಯಾರ್ಥಿಗಳು, ೬೦೮ ವಿದ್ಯಾರ್ಥಿಗಳು ಸೇರಿದಂತೆ ಒಟ್ಟೂ ೧೧೮೬ ವಿದ್ಯಾಥಿಗಳು ಉತ್ತೀರ್ಣರಾಗಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ಗಣನೀಯ ಸಾಧನೆ: ಜಿಲ್ಲಾಧಿಕಾರಿ ಅಭಿನಂದನೆ
ಈ ಬಾರಿಯ ಫಲಿತಾಂಶದಲ್ಲಿ ಕಾರವಾರ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 5ನೇ ಸ್ಥಾನದಲ್ಲಿದೆ. ಪರೀಕ್ಷೆಗೆ ಹಾಜರಾದ 9,842 ವಿದ್ಯಾರ್ಥಿಗಳಲ್ಲಿ 8,517 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಶಿರಸಿ ಶೈಕ್ಷಣಿಕ ಜಿಲ್ಲೆ: ಶೇಕಡಾ ೮೪ ಫಲಿತಾಂಶ
ಕಳೆದ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯು ೨೩ನೇ ಸ್ಥಾನದಲ್ಲಿತ್ತು. ಈ ವರ್ಷ ೮ನೇ ಸ್ಥಾನಕ್ಕೆ ಏರಿಕೆ ಕಂಡಿದೆ.
11 ಪ್ರೌಢಶಾಲೆಗಳಿಗೆ ಶೇ. 100 ಫಲಿತಾಂಶ
ಬಿಸಗೋಡು ಪ್ರೌಢಶಾಲೆಯ ಸಿಂಚನಾ ಹೆಗಡೆ ೬೨೧ ಅಂಕ ಗಳಿಸಿ, ತಾಲೂಕಿಗೆ ಮೊದಲಿಗಳಾಗಿದ್ದಾಳೆ.
ಕುಮಟಾದಲ್ಲಿ ಶಾಂತಿಯುತ ಮತದಾನ
ಬೆಳಗ್ಗೆಯಿಂದಲೇ ಮತದಾನ ನಿಧಾನಗತಿಯಲ್ಲಿ ನಡೆದು ಮಧ್ಯಾಹ್ನದ ಹೊತ್ತಿಗೆ ತುರುಸು ಪಡೆದುಕೊಂಡಿದೆ.
< previous
1
...
404
405
406
407
408
409
410
411
412
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ