• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ಕೇಂದ್ರಗಳಿಗೆ ತೆರಳಿ ಸಿಬ್ಬಂದಿಯನ್ನು ಹುರಿದುಂಬಿಸಿದ ಡಿಸಿ
ಕಾರವಾರದ ಜಝಾರ್ ಶಾಲೆಗೆ ಭೇಟಿ ನೀಡಿ, ಮತದಾನ ಪ್ರಕ್ರಿಯೆ ವೀಕ್ಷಿಸಿ ಮತಗಟ್ಟೆಯಲ್ಲಿ ಸಿಬ್ಬಂದಿಗೆ ಸಿದ್ಧಪಡಿಸಿದ್ದ ಆಹಾರವನ್ನೇ ಸಿಬ್ಬಂದಿಗಯೊಂದಿಗೆ ತಾವೂ ಸೇವಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ 17ರಿಂದ 22 ಸ್ಥಾನ ಗೆಲ್ಲಲಿದೆ: ದೇಶಪಾಂಡೆ
ರಾಜ್ಯದಲ್ಲಿ ನಾವು ಕಾಂಗ್ರೆಸ್‌ನವರು ಸಂಘಟಿತರಾಗಿ ಪ್ರಚಾರ ನಡೆಸಿದೆವು. ಅದಲ್ಲದೇ ಈ ಬಾರಿಯ ಚುನಾವಣೆಯಲ್ಲಿ ಎಲ್ಲ ಕ್ಷೇತ್ರದಲ್ಲಿ ಉತ್ತಮ ಅಭ್ಯರ್ಥಿಯನ್ನು ಕಣದಲ್ಲಿರಿಸಿದ್ದೇವೆ ಎಂದು ಆರ್.ವಿ. ದೇಶಪಾಂಡೆ ತಿಳಿಸಿದರು.
ಜನ್ಮದಾಖಲೆ ನೀಡುವಂತೆ ಜಿಲ್ಲಾಧಿಕಾರಿಗೆ ಮೊರೆ
ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ನಿರ್ಮಲಾ ಉಪ್ಪಾರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ನೇಲ್‌ ರೊಡ್ರಿಗ್ಸ್‌ ಕೋರಿದ್ದಾರೆ.
ದಾಂಡೇಲಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ
ಮುಂಜಾನೆ ವೇಗ ಪಡೆದುಕೊಂಡ ಮತದಾನ, ಮಧ್ಯಾಹ್ನದ ವೇಳೆಗೆ ನೀರಸವಾಗಿತ್ತು.
ಭಟ್ಕಳ ಕ್ಷೇತ್ರದಲ್ಲಿ ಶೇ. 76 ಮತದಾನ
78ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಶೇ. 80ಕ್ಕಿಂತಲೂ ಹೆಚ್ಚು ಮತದಾನವಾಗಿದೆ. ಗ್ರಾಮೀಣ ಭಾಗದಲ್ಲಿಯೇ ಹೆಚ್ಚು ಮತದಾನವಾಗಿರುವುದು ವಿಶೇಷ.
ರಿಲ್ಯಾಕ್ಸ್‌ ಮೂಡ್ನಲ್ಲಿ ಕಾಗೇರಿ
ಕಾಗೇರಿ ಅವರು ಬುಧವಾರ ಬೆಳಗ್ಗೆ ಕುಟುಂಬದವರೊಟ್ಟಿಗೆ ಖುಷಿಯಿಂದ ಮಾತನಾಡುತ್ತ ತಿಂಡಿ, ಟೀ ಕುಡಿದ ಕಾಗೇರಿ ಕೊಟ್ಟಿಗೆಗೆ ಹೋಗಿ ದನಕರುಗಳ ಮೈದಡವಿದರು.
ಉತ್ತರ ಕನ್ನಡ ಕ್ಷೇತ್ರದಲ್ಲಿ ಶೇ. ೭೬.೫೩ ಮತದಾನ
೮,೨೩,೬೦೪ ಪುರುಷ ಮತದಾರರಲ್ಲಿ ೬,೩೩,೬೩೦, ೮,೧೭,೫೩೬ ಮಹಿಳೆಯರಲ್ಲಿ ೬,೨೨,೩೯೨, ೧೬ ಇತರೆ ಮತದಾರರಲ್ಲಿ ೫ ಜನರು ಮತದಾನ ಮಾಡಿದ್ದಾರೆ.
ಕುಟುಂಬದರೊಂದಿಗೆ ಸಮಯ ಕಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ
ಮತದಾನ ಮುಗಿದಿರುವುದರಿಂದ ಸದ್ಯ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ಎಲ್ಲರೂ ಮುಳುಗಿದ್ದಾರೆ‌. ಹೀಗಾಗಿ ಖಾನಾಪುರದ ಡಾ. ಅಂಜಲಿ ಅವರ ನಿವಾಸಕ್ಕೆ ಪಕ್ಷದ ಮುಖಂಡರು, ಆಪ್ತರು, ಕುಟುಂಬಸ್ಥರು ಭೇಟಿ ನೀಡಿ ಮಾತಿಗಿಳಿಯುತ್ತಿದ್ದಾರೆ.
ದೋಣಿಯಲ್ಲಿ ಬಂದು ಮತದಾನ ಮಾಡಿದ ಕೂರ್ವೆ ಗ್ರಾಮಸ್ಥರು
ಅಂಕೋಲಾ ತಾಲೂಕಿನ ಹಿಚ್ಕಡದ ಕೂರ್ವೆ ಗ್ರಾಮಸ್ಥರಿಗೆ ಗಂಗಾವಳಿ ನದಿ ದಾಟಲು ಸೇತುವೆ ವ್ಯವಸ್ಥೆ ಇಲ್ಲದ ಕಾರಣ ದೋಣಿಯಲ್ಲಿ ನದಿ ದಾಟಿ, ಸುಮಾರು 1.5 ಕಿಮೀ ನಡೆದು ಮತದಾನ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದ್ದಾರೆ.
ಚೆಂಡಿಯಾ ಮತಗಟ್ಟೆಯಲ್ಲಿ ರೂಪಾಲಿ ನಾಯ್ಕ ಮತದಾನ
ಕಾರವಾರ ತಾಲೂಕಿನ ಚೆಂಡಿಯಾ ಮತಗಟ್ಟೆಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ತಮ್ಮ ಕುಟುಂಬದವರೊಂದಿಗೆ ಬಂದು ಮತದಾನ ಮಾಡಿದರು.
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved