ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಓದಿನ ಮೂಲಕ ಸಾಹಿತ್ಯ ಪ್ರೀತಿ ಬೆಳೆಸಿಕೊಳ್ಳಿ
ಯಲ್ಲಾಪುರ ತಾಲೂಕಿನ ಅರಬೈಲ್ ಶಾಲೆಯಲ್ಲಿ ''ಕವನ ಆಲಿಸೋಣ ಭಾವಾರ್ಥ ಗ್ರಹಿಸೋಣ'' ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾಲಧರ್ಮ ಅನುಸರಿಸುವುದೇ ಜೀವನ ಯಶಸ್ಸಿನ ಸೂತ್ರ: ರಾಘವೇಶ್ವರ ಶ್ರೀ
ಕಾಲಕ್ಕೆ ವಿರುದ್ಧವಾಗಿ ನಾವು ನಡೆದರೆ ಕಾಲ ನಮ್ಮನ್ನು ಮೃತ್ಯುವಾಗಿ ಕಾಡುತ್ತದೆ.
ಲೋಕ ಅದಾಲತ್ನಲ್ಲಿ 1899 ಪ್ರಕರಣ ಇತ್ಯರ್ಥ
ಜೆಎಂಎಫ್ಸಿ ನ್ಯಾಯಾಲಯದಲ್ಲಿ ೭೪೧ ಪ್ರಕರಣಗಳು, ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯದಲ್ಲಿ ೫೬೫ ಪ್ರಕರಣಗಳನ್ನು ಬಗೆಹರಿದಿವೆ.
ತಾಯಿಯ ಹೆಸರಲ್ಲಿ ಗಿಡ ನೆಟ್ಟು ಪೋಷಿಸಿ
ಗಾಳಿ, ನೀರು, ಭೂಮಿ, ಗಿಡಮರಗಳನ್ನು ಮಾಲಿನ್ಯವಾಗದಂತೆ ಲಕ್ಷ್ಯ ವಹಿಸಬೇಕಾಗಿದೆ.
ಪಕ್ಷಕ್ಕೆ ಯುವ ಜನತೆ ಆಧಾರಸ್ತಂಭ ಇದ್ದಂತೆ: ರೂಪಾಲಿ ನಾಯ್ಕ
ಯುವ ಜನತೆ ಪಕ್ಷಕ್ಕೆ ಆಧಾರಸ್ತಂಭ ಇದ್ದಂತೆ. ಪಕ್ಷದ ಯುವ ಮೋರ್ಚಾ ಚೆನ್ನಾಗಿ ಕೆಲಸ ಮಾಡುತ್ತಿದೆ.
ದೇಶ- ಕಾಲ ಗೆದ್ದರೆ ಜೀವನ ಗೆಲ್ಲಬಹುದು: ರಾಘವೇಶ್ವರ ಭಾರತೀ ಮಹಾಸ್ವಾಮೀಜಿ
ಗೋಕರ್ಣದ ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ ವ್ರತ ಕೈಗೊಂಡಿರುವ ಶ್ರೀಗಳು ಮಂಗಳವಾರ ''ದಿನಚರಿ'' ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದರು.
ಕಳಚೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ವರದಿ ನೀಡಲು ಡಿಸಿ ನಿರ್ದೇಶನ
ಕಳಚೆಯಲ್ಲಿ ಈ ಹಿಂದೆ ಸಂಭವಿಸಿದ್ದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಪುರ್ನವಸತಿ ಕಲ್ಪಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಶೀಘ್ರದಲ್ಲಿ ವರದಿ ನೀಡುವಂತೆ ಶಿರಸಿ ಉಪ ವಿಭಾಗಾಧಿಕಾರಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು ನೀಡಿ: ಸುಭಾಷ ನಾರ್ವೇಕರ
ಗೋಕರ್ಣದ ಮಣಿಭದ್ರ ರಸ್ತೆಯಲ್ಲಿರುವ ನಿಮ್ಮು ಹೌಸ್ನ ನಿರ್ಮಲಾ ಗ್ರ್ಯಾಂಡ್ ಸಭಾಭವನದಲ್ಲಿ ಭಾನುವಾರ ಲಯನ್ಸ್ ಕ್ಲಬ್ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಗ್ಯಾರಂಟಿ ಯೋಜನೆಯಿಂದ ಕೆಎಸ್ಆರ್ಟಿಸಿಗೆ ಗ್ರಹಣ: ಅನಂತಮೂರ್ತಿ ಹೆಗಡೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿ ವಿಭಾಗದಲ್ಲಿ ಬಸ್ ವ್ಯವಸ್ಥೆ ಸರಿಪಡಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಸಾರ್ವಜನಿಕರು ಶಿರಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಎಸ್ಪಿ ನಾರಾಯಣ ಎಂ. ವರ್ಗ, ದೀಪನ್ ಎಂ.ಎನ್. ನೂತನ ಎಸ್ಪಿ
ಜಿಲ್ಲಾ ಪೊಲೀಸ್ ವರಿಷ್ಠ ನಾರಾಯಣ ಎಂ. ವರ್ಗಾವಣೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ದೀಪನ್ ಎಂ.ಎನ್. (ಐಎಎಸ್) ನೇಮಕಗೊಂಡಿದ್ದಾರೆ. ನಾರಾಯಣ ಎಂ. ಅವರನ್ನು ಬೆಂಗಳೂರು ಇಲೆಕ್ಟ್ರಾನಿಕ್ಸ್ ಸಿಟಿಯ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
< previous
1
...
37
38
39
40
41
42
43
44
45
...
542
next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್ಗಳಲ್ಲಿ ವೋಟ್ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್ಗಳ ಬೆನ್ನು ಬಿದ್ದ ಎಸ್ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್ನಲ್ಲಿ ಪ್ಲ್ಯಾನ್?
ಅನ್ನಭಾಗ್ಯದ ಅಕ್ಕಿ ಫಾರಿನ್ಗೆ