ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಮತದಾನ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಿನ ಕುಳವೆ-ಬರೂರು ಜನತಾ ವಿದ್ಯಾಲಯದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.
ಫಲಿತಾಂಶ ನಿರ್ಧರಿಸಲಿರುವ ಮೋದಿ ಗ್ಯಾರಂಟಿ, ಕಾಂಗ್ರೆಸ್ ಗ್ಯಾರಂಟಿ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೋದಿ ಗ್ಯಾರಂಟಿ, ಕಾಂಗ್ರೆಸ್ ಗ್ಯಾರಂಟಿ ಈ ಎರಡರ ಪ್ರಭಾವವೂ ನಿಚ್ಚಳವಾಗಿ ಕಂಡುಬಂದಿದೆ. ಹಾಗಿದ್ದರೆ, ಯಾವುದರ ಪ್ರಭಾವ ಹೆಚ್ಚು ಎನ್ನುವುದರ ಮೇಲೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಉತ್ತರ ಕನ್ನಡ ಶೇ. 73.52ರಷ್ಟು ಮತದಾನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ. 73.52ರಷ್ಟು ಮತದಾನವಾಗಿದೆ. 2019ರಲ್ಲಿ ನಡೆದ ಚುನಾವಣೆಯಲ್ಲಿ 74.07ರಷ್ಟು ಮತದಾನವಾಗಿತ್ತು.
ಹೆತ್ತ ಮಗ ಮೃತಪಟ್ಟ ದುಃಖದ ನಡುವೆಯೂ ಮತದಾನ ಮಾಡಿ ದಂಪತಿ
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ನಾಗಪ್ಪ ಬಂಕಾಪುರ ಹಾಗೂ ಪ್ರೇಮವ್ವ ದಂಪತಿ ಮಗನ ಮರಣದ ದುಃಖದ ನಡುವೆಯೂ ಮತದಾನ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದರು.
ಪ್ರತ್ಯೇಕ ಮತಗಟ್ಟೆಗಾಗಿ ಬಹಿಷ್ಕಾರ, ಮನವೊಲಿಕೆ ಬಳಿಕ ವಾಪಸ್
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಂಡಗೋಡ ತಾಲೂಕಿನ ಬಸಾಪುರ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟಿಸಿದರು. ಬಳಿಕ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಮತದಾನ ಮಾಡಿದರು.
ಮತದಾನವು ಜೀವನದ ಶ್ರೇಷ್ಠವಾದ ದಾನ: ಡಾ. ವಿನಾಯಕ್ ಭಟ್ಟ
ಪ್ರಜ್ಞಾವಂತರಾದ ನಾವು ಎಲ್ಲರೂ ಜಾಗೃತರಾಗಿ ನೂರು ಪ್ರತಿಶತ ಮತದಾನವಾಗುವತ್ತ ಮುನ್ನಡೆಯಬೇಕಾಗಿದೆ ಆಗ ಮಾತ್ರ ಸುಭದ್ರ ಸರ್ಕಾರ ಮತ್ತು ಬಲಿಷ್ಠ ದೇಶ ಕಟ್ಟಲು ಸಾಧ್ಯ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ವಿನಾಯಕ್ ಭಟ್ಟ ತಿಳಿಸಿದರು.
ಅಭ್ಯರ್ಥಿ ಭವಿಷ್ಯ ಬರೆಯಲಿರುವ ಮತದಾರ
ಮಂಗಳವಾರ ಮತದಾನ ಪ್ರಕ್ರಿಯೆಯೂ ಚುರುಕಿನಿಂದ ನಡೆಯುವ ಸಾಧ್ಯತೆ ಇದೆ. ಬಿರುಬಿಸಿಲು ಇರುವುದರಿಂದ ಬೆಳಗ್ಗೆ 11 ಗಂಟೆ ಒಳಗಡೆ ಹಾಗೂ ಸಂಜೆ 4 ಗಂಟೆಯಿಂದ ಮತದಾನ ಮುಕ್ತಾಯವಾಗುವ ತನಕ ಹೆಚ್ಚು ಮತದಾನ ಆಗುವ ನಿರೀಕ್ಷೆ ಇದೆ.
ಸಾಹಿತ್ಯ ಕ್ಷೇತ್ರದಲ್ಲೂ ಜಾತೀಯತೆ ಸರಿಯಲ್ಲ: ಶ್ರೀರಂಗ ಕಟ್ಟಿ
ನಾಡಿನಲ್ಲಿ ನಮ್ಮ ಭಾಷೆಯ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿದ್ದರೂ ಅನ್ಯ ಭಾಷೆಗಳನ್ನು ಉದಾರತೆಯಿಂದ ಸ್ವೀಕರಿಸಿ, ಗೌರವಿಸುವುದನ್ನು ಕಾಣುತ್ತಿದ್ದೇವೆ ಎಂದು ಶ್ರೀರಂಗ ಕಟ್ಟಿ ತಿಳಿಸಿದರು.
ಯಕ್ಷಗಾನದಲ್ಲಿ ಹೊಸ ಪ್ರಯೋಗ ಮಾಡಿದ ಧಾರೇಶ್ವರರು: ಕೃಷ್ಣ ಯಾಜಿ ಬಳ್ಕೂರ
28 ವರ್ಷಗಳ ಸುದೀರ್ಘ ಅವಧಿಯ ಮೇಳದ ಮುಖ್ಯ ಭಾಗವತರಾಗಿ ಮುನ್ನಡೆಸಿದ ಕೀರ್ತಿ ಇವರದಾಗಿದ್ದು, ಯಕ್ಷರಂಗಕ್ಕೆ ಧಾರೇಶ್ವರ ಅವರ ಕೊಡುಗೆ ಅಪಾರ ಎಂದು ಕೃಷ್ಣ ಯಾಜಿ ಬಳ್ಕೂರ ತಿಳಿಸಿದರು.
ಗೋಕರ್ಣದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ
ಗೋಕರ್ಣ ಗ್ರಾಪಂ ವ್ಯಾಪ್ತಿಯಲ್ಲಿ 12, ನಾಡುಮಾಸ್ಕೇರಿ ಗ್ರಾಪಂ ವ್ಯಾಪ್ತಿಯಲ್ಲಿ 6 ಹನೇಹಳ್ಳಿ ಗ್ರಾಪಂ 5, ತೊರ್ಕೆ 4, ಹಿರೇಗುತ್ತಿ 2 ಮತಗಟ್ಟೆಗಳಿವೆ.
< previous
1
...
406
407
408
409
410
411
412
413
414
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ