• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಷ್ಟರನ್ನು ಶಿಕ್ಷಿಸಲು ಅವತರಿಸಿದ ರೂಪವೇ ಕಾಳಿ: ಸ್ವಾಮೀಜಿ
ದುಷ್ಟರನ್ನು ಶಿಕ್ಷಿಸಲು ಅವತರಿಸಿದ ರೂಪವೇ ಕಾಳಿ. ಇದು ದೇವಿಯ ರುದ್ರ ಸ್ವರೂಪ.
ಬನ್ನಿ ಮತಗಟ್ಟೆಗೆ, ಹಕ್ಕು ಚಲಾಯಿಸಿ
ಮತಗಟ್ಟೆಗೆ ತೆರಳಲು ೧೬೩ ಬಸ್, ೧೪೨ ಟೆಂಪೋ, ೭ ಮಿನಿ ಬಸ್, ೫೪ ಟ್ರಕ್, ೧೦೫ ಜೀಪ್ ವ್ಯವಸ್ಥೆಯನ್ನು ಮಾಡಲಾಗಿದೆ.
ಸಂಸದರ ಹೆಸರು ದುರ್ಬಳಕೆ: ಎ.ಜಿ. ನಾಯ್ಕ ವಿರುದ್ಧ ದೂರು
ಸುಳ್ಳು ಸುದ್ದಿಯನ್ನು ಹಾಕಿ, ಸಂಸದರ ಹೆಸರನ್ನು ಉದ್ದೇಶಪೂರ್ವಕವಾಗಿ ದುರುಪಯೋಗ ಪಡಿಸಿಕೊಂಡು ಗೌರವ ಘನತೆಗೆ ಚ್ಯುತಿ ಬರುವ ಹಾಗೇ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಂಗನ ಕಾಯಿಲೆಗೆ 5 ವರ್ಷದ ಬಾಲಕಿ ಬಲಿ ಬಲಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಂಕಿತ ಮಂಗನಕಾಯಿಲೆಗೆ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರೆಂದೂರಿನ ಬಾಲಕಿಯು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾಳೆ.

ಕಾಂಗ್ರೆಸ್‌ನಿಂದ ಧಾರ್ಮಿಕ ನಂಬಿಕೆ ಒಡೆಯುವ ಹುನ್ನಾರ: ಹರಿಪ್ರಕಾಶ
ಏಕರೂಪ ನಾಗರಿಕ ಸಂಹಿತೆ ಬಿಜೆಪಿಯ ಅಪೇಕ್ಷೆಯಾಗಿದ್ದರೆ, ಕಾಂಗ್ರೆಸಿನದು ಮುಸ್ಲಿಮರ ತುಷ್ಟೀಕರಣದ ನೀತಿ ಎಂದು ಅವರ ಪ್ರಣಾಳಿಕೆಯಲ್ಲಿಯೇ ಗೋಚರವಾಗುತ್ತದೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಆರೋಪಿಸಿದರು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ: ರೂಪಾಲಿ
ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳಕರ ಅಯೋಧ್ಯೆಯಲ್ಲಿ ಸೀತಾಮಾತೆ ಮೂರ್ತಿ ಇಲ್ಲ ಎನ್ನುತ್ತಾರೆ. ಅಲ್ಲಿ ಸ್ಥಾಪನೆ ಮಾಡಿರುವುದು ರಾಮಲಲ್ಲಾ ಮೂರ್ತಿಯಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.
ಅನ್ನ ಬೇಡಿದ ಮೂಗ ಮಗುವನ್ನು ನಾಲೆಗೆ ಎಸೆದು ಕೊಂದ ತಾಯಿ!
ಭಾನುವಾರ ಬೆಳಗ್ಗೆಯಿಂದ ಪೊಲೀಸರು, ಜೋಯಿಡಾ ಅಗ್ನಿಶಾಮಕ ಸಿಬ್ಬಂದಿ, ಉರಗತಜ್ಞ ರಜಾಕ್ ಷಾ ಮಗುವಿನ ಶೋಧ ಕಾರ್ಯ ನಡೆಸಿದಾಗ ಮನೆಯಿಂದ ಸುಮಾರು ದೂರದಲ್ಲಿ ಮಗುವಿನ ಶವ ಪತ್ತೆಯಾಗಿದೆ.
ದೇಶದ ಅಭಿವೃದ್ಧಿ, ಸುಭದ್ರತೆಗೆ ಬಿಜೆಪಿ ಗೆಲ್ಲಿಸಿ: ಕೋಟಾ
ಕಾಂಗ್ರೆಸ್ಸಿನವರಿಂದಲೇ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ಗೌರವ ಸಿಕ್ಕಿಲ್ಲ ಎಂದು ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.
ದೇಶ- ಧರ್ಮ ಉಳಿವಿಗೆ ಬೇಕು ಯೋಗ್ಯ ನಾಯಕ: ಹಾರಿಕಾ ಮಂಜುನಾಥ
ಕಾನೂನು ಭಯ ಉಳಿದಿಲ್ಲ. ಸರಿಯಾದ ನಾಯಕರನ್ನು ಆಯ್ಕೆ ಮಾಡಬೇಕಾದ ಅವಶ್ಯಕತೆ ತುಂಬಾ ಇದೆ ಎಂದು ಹಾರಿಕಾ ಮಂಜುನಾಥ ತಿಳಿಸಿದರು.
ಕಾಂಗ್ರೆಸ್ಸಿಗೆ ಸಮರ್ಥ ನಾಯಕತ್ವ ಇಲ್ಲ: ಕಾಗೇರಿ
ಬಿಜೆಪಿಯಲ್ಲಿ ನಾಯಕತ್ವ ಅತ್ಯಂತ ಸಮರ್ಥವಾಗಿದೆ. ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ದೇಶ ಹಾಗೂ ಬಿಜೆಪಿಯನ್ನು ಸಮರ್ಥವಾಗಿ ನಡೆಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
  • < previous
  • 1
  • ...
  • 407
  • 408
  • 409
  • 410
  • 411
  • 412
  • 413
  • 414
  • 415
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved