ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾರಂಟಿ ಯೋಜನೆಗಾಗಿ ಅಭಿವೃದ್ಧಿ ಬಲಿಕೊಟ್ಟ ಕಾಂಗ್ರೆಸ್: ರೂಪಾಲಿ ನಾಯ್ಕ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಿದ ಕೀರ್ತಿಯೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.
ಗೊಂದಲಕ್ಕೆ ಒಳಗಾಗಬೇಡಿ, ಯಶಸ್ವಿ ಚುನಾವಣೆ ನಡೆಸಿ: ಡಿಸಿ ಗಂಗೂಬಾಯಿ
ಮತಗಟ್ಟೆಗಳಲ್ಲಿ ಮತ್ತು ಮತದಾನದ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಸಂಬಂಧಪಟ್ಟ ಸೆಕ್ಟರ್ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ ತಿಳಿಸಿದರು.
ವಾಣಿಜ್ಯ ಬಂದರು ವಿರೋಧಿಸಿ ಮತದಾನ ಬಹಿಷ್ಕಾರಕ್ಕೆ ನಿರ್ಧಾರ
ಸಿಎಂ ಸಿದ್ದರಾಮಯ್ಯನವರು ನಮ್ಮ ಬೇಡಿಕೆಗೆ ಸ್ಪಂದಿಸಿದರೆ ಮಾತ್ರ ಮತದಾನ ಬಹಿಷ್ಕಾರ ವಾಪಸ್ ಪಡೆಯುತ್ತೇವೆ ಎಂದು ಮೀನುಗಾರ ಮುಖಂಡರು ತಿಳಿಸಿದ್ದಾರೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 720 ಕೆರೆಗಳ ಅಭಿವೃದ್ಧಿ: ಬಾಬು ನಾಯ್ಕ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ದೂರದೃಷ್ಟಿ ಮತ್ತು ಸಾಮಾಜಿಕ ಕಾಳಜಿಯ ಪ್ರತೀಕವಾಗಿ ಗ್ರಾಮೀಣ ಪ್ರದೇಶದ ಆರ್ಥಿಕ ಶಕ್ತಿ ಮತ್ತು ಸಂಘಟನೆಯನ್ನು ಬೆಳೆಸುವಲ್ಲಿ ಯಶಸ್ಸನ್ನು ಸಾಧಿಸಿದ್ದಾರೆ.
ಹಣ, ಉಡುಗೊರೆ ಹಂಚಿಕೆ ತಡೆಗೆ ನಿಗಾ ವಹಿಸಿ: ಬಿ. ಮುರಳಿಕುಮಾರ್
ಅಕ್ರಮ ತಡೆಗೆ ನಿಯೋಜಿಸಿರುವ ಫ್ಲೈಯಿಂಗ್ ಸ್ಕ್ವಾಡ್ನ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ನಿರಂತರವಾಗಿ ಸಂಚರಿಸಬೇಕು ಎಂದು ಜಿಲ್ಲೆಗೆ ವಿಶೇಷ ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುವ ಬಿ. ಮುರಳಿಕುಮಾರ್ ಸೂಚಿಸಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಕಾಗೇರಿ
ರಾಜ್ಯಕ್ಕೆ ಪರಿಚಿತನಾಗಿ, ನಿಮ್ಮ ಜತೆಗೂಡಿ ಬೆಳೆದವನು. ಬಿಜೆಪಿಯ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಪಕ್ಷ ಸಂಘಟನೆಗೆ ದುಡಿದಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಡಾ. ಅಂಜಲಿ ವಿರುದ್ಧ ದ್ವೇಷದ ಭಾಷಣ ಸರಿಯಲ್ಲ: ಆರ್ವಿಡಿ
ಯಾರನ್ನೇ ಆದರೂ ವೈಯಕ್ತಿಕವಾಗಿ ನಿಂದಿಸುವುದು ಸರಿಯಲ್ಲ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ರೈತರಿಗೆ ತಂತ್ರಜ್ಞಾನ ನೀಡದಿದ್ದಲ್ಲಿ ಪ್ರಗತಿ ಅಸಾಧ್ಯ: ಹರೀಶ ಹಂದೆ
ದೇಶಕ್ಕೆ ಲಾಭವಾಗುವ ಕೆಲಸ ಎಲ್ಲೆಡೆ ಆಗಬೇಕು. ಒಂದು ಯೋಜನೆ ಇತರ ಯುವ ಶಕ್ತಿಯನ್ನೂ ಆಕರ್ಷಿಸುವಂತೆ ಆದಾಗ ಪ್ರಗತಿ ವೇಗ ಪಡೆಯಲಿದೆ ಎಂದು ಸೆಲ್ಕೋ ಸಂಸ್ಥಾಪಕ ಹರೀಶ ಹಂದೆ ತಿಳಿಸಿದರು.
ಕಾರ್ಮಿಕರ ಸಮಸ್ಯೆ ನೀಗಿಸಲು ಆಗ್ರಹ
ವಿದ್ಯಾರ್ಥಿವೇತನ ಇನ್ನೂ ವಿತರಿಸಿಲ್ಲ. ಜಿಲ್ಲೆಯ ಬಹಳಷ್ಟು ಕಾರ್ಮಿಕರಿಗೆ ಸರ್ಕಾರದ ಯಾವುದೇ ಸವಲತ್ತುಗಳು ಸಿಕ್ಕಿಲ್ಲ.
ಕ್ಷೇತ್ರ, ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ರೂಪಾಲಿ ನಾಯ್ಕ
ನರೇಂದ್ರ ಮೋದಿ ಅವರನ್ನು ಮೂರನೆ ಬಾರಿ ಪ್ರಧಾನಿಯಾಗಿಸಲು ಜೈ ಶ್ರೀರಾಮ ಘೋಷಣೆಯ ಮೂಲಕ ಮೇ 7ರಂದು ಕಮಲದ ಗುರುತಿಗೆ ಮತದಾನ ಮಾಡಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮನವಿ ಮಾಡಿದರು.
< previous
1
...
411
412
413
414
415
416
417
418
419
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ