• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಕರ್ಣ ಸಮಗ್ರ ಅಭಿವೃದ್ಧಿಗೆ ಯತ್ನ: ಕಾಗೇರಿ
ಇದು ಮೋದಿಯವರ ಮತ್ತೊಮ್ಮೆ ಪ್ರಧಾನಮಂತ್ರಿಯಾಗಿಸಿ ದೇಶವನ್ನ ಜಗತ್ತಿನಲ್ಲಿ ಗುರುವಿನ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ಚುಣಾವಣೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ನಾಳೆಯಿಂದ ಶಿಲಾಮಯ ಗಣಪತಿ ದೇಗುಲದ ಪ್ರತಿಷ್ಠಾಪನೆ
ಶಾಸ್ತ್ರೋಕ್ತ ವೇದವಿದ್ವಾಂಸರ ನೇತೃತ್ವದಲ್ಲಿ ವಿಶೇಷವಾಗಿ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳ ಅಮೃತ ಹಸ್ತದಲ್ಲಿ ಪ್ರತಿಷ್ಠಾಪನೆ ಸಂಪನ್ನಗೊಳ್ಳಲಿದೆ.
ಕಾಗೇರಿಗೆ ಬಡಜನರ ಕಾಳಜಿ ಇಲ್ಲ: ಮಾರ್ಗರೇಟ್ ಆಳ್ವಾ
ಬಿಜೆಪಿ ಅಭ್ಯರ್ಥಿ ಸ್ಪೀಕರ್ ಇದ್ದರು. ಚುನಾವಣೆಯಲ್ಲಿ ಸೋತು ಈಗ ಮತ್ತೆ ಅಭ್ಯರ್ಥಿಯಾಗಿದ್ದಾರೆ ಎಂದು ಮಾರ್ಗರೆಟ್ ಆಳ್ವಾ ವಾಗ್ದಾಳಿ ನಡೆಸಿದರು.
ಹೊಸ್ತೋಟ ಕುರಿತ ಯಕ್ಷಹಂಸ ಕೃತಿ ಬಿಡುಗಡೆ
ಯಕ್ಷಗಾನ, ತಾಳಮದ್ದಲೆ ಬಹುಸಂಖ್ಯಾತ ರಂಗಭೂಮಿ. ಆದರೆ, ಯಕ್ಷಗಾನದಲ್ಲಿ ಕೆಲಸ ಮಾಡುವವರು ಪ್ರಸಿದ್ಧಿಗೆ ಬರುತ್ತಿಲ್ಲ. ಯಕ್ಷಗಾನ ಹಾಗೂ ತಾಳಮದ್ದಲೆಯನ್ನು ನೋಡುವ ಕಣ್ಣುಗಳನ್ನು ಕಳೆದುಕೊಳ್ಳುತ್ತಿರುವುದು ಕಾರಣ ಎಂದು ನೀನಾಸಂ ಮುಖ್ಯಸ್ಥ ಕೆ.ವಿ. ಅಕ್ಷರ ತಿಳಿಸಿದರು.
ಮೋದಿ ಪ್ರಚಾರ: ಕಾಗೇರಿಗೆ ಮತ್ತಷ್ಟು ಬಲ
ಲಕ್ಷದಷ್ಟು ಸಂಖ್ಯೆಯಲ್ಲಿ ಭಾರಿ ಜನಸ್ತೋಮ ಸುಡು ಬಿಸಿಲಿನಲ್ಲಿಯೂ ಉತ್ಸಾಹದಿಂದ ಸೇರಿದ್ದಲ್ಲದೆ, ಮೇಲಿಂದ ಮೇಲೆ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿದ್ದುದು ಬಿಜೆಪಿಗರಲ್ಲಿ ಉತ್ಸಾಹ ಇಮ್ಮಡಿಸಿತು.
ಜಿಲ್ಲೆಯ ಸಮಸ್ಯೆ ಬಗ್ಗೆ ಮಾತನಾಡದ ಪ್ರಧಾನಿ ಮೋದಿ: ಶಾಸಕ ಭೀಮಣ್ಣ ನಾಯ್ಕ
ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಬಾರದು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ನಾನೂ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಪ್ರಧಾನಿಯವರು 10 ವರ್ಷದ ಸಾಧನೆ ತಿಳಿಸಲಿ: ಸಂತೋಷ ಶೆಟ್ಟಿ
ದೇಶದ ಯುವಶಕ್ತಿಯನ್ನು ಸಬಲೀಕರಣಗೊಳಿಸುವ ಕಾರ್ಯವನ್ನು ಆರಂಭಿಸಿದ್ದೆ ಕಾಂಗ್ರೆಸ್ ಪಕ್ಷ.
ವೋಟರ್ ಹೆಲ್ಪ್‌ಲೈನ್ ಆ್ಯಪ್‌ನಲ್ಲಿ ಮತದಾರರ ಸಮಗ್ರ ಮಾಹಿತಿ
ವೋಟರ್ ಹೆಲ್ಪ್‌ಲೈನ್ ಆ್ಯಪ್ ಮೂಲಕ ಮತದಾರ ಪಟ್ಟಿಗೆ ಹೊಸದಾಗಿ ಮತದಾರರ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ.
ಶಿರಸಿ ಜೀವಜಲ ಕಾರ್ಯಪಡೆಯಿಂದ ಸ್ವಚ್ಛತಾ ಕಾರ್ಯ
ಸೋಮವಾರ ಬೆಳಗ್ಗೆ ಜೀವಜಲ ಕಾರ್ಯಪಡೆಯ ಮತ್ತು ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ನಡೆಸಿದ್ದರು. ಆದರೆ, ತ್ಯಾಜ್ಯದ ಪ್ರಮಾಣ ಜಾಸ್ತಿ ಇದ್ದ ಕಾರಣ ಮಂಗಳವಾರವೂ ಜೀವಜಲ ಕಾರ್ಯಪಡೆಯ ೧೫ಕ್ಕೂ ಅಧಿಕ ಕಾರ್ಯಕರ್ತರು ಸ್ವಚ್ಛಗೊಳಿಸಿ ಟ್ರ್ಯಾಕ್ಟರ್ ಮೂಲಕ ಸಾಗಿಸಿದ್ದಾರೆ.
ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಮಂಗನ ಮೃತದೇಹ ಪತ್ತೆ: ಸಾರ್ವಜನಿಕರ ಆಕ್ರೋಶ
ಮಂಗನ ಮೃತದೇಹ ಪತ್ತೆಯಾದ ಹಿನ್ನೆಲೆ ಸ್ಥಳೀಯ ಸಾರ್ವಜನಿಕರು ಗ್ರಾಪಂ ಕಚೇರಿಗೆ ಬಂದು ಸಮಸ್ಯೆ ಬಗ್ಗೆ ವಿವರಿಸಿ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ಆರೋಪಿಸಿದರು.
  • < previous
  • 1
  • ...
  • 412
  • 413
  • 414
  • 415
  • 416
  • 417
  • 418
  • 419
  • 420
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved