ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಲ್ಲಾಪುರದ ನಾಗರಾಜ ಭಟ್ಟ ಸ್ವರ್ಣವಲ್ಲೀ ಶ್ರೀ ಉತ್ತರಾಧಿಕಾರಿ
ಸ್ವರ್ಣವಲ್ಲೀ ಮಠದಲ್ಲೇ ಕಳೆದ ಒಂದು ದಶಕಗಳಿಂದ ವೇದಾಧ್ಯಯನ ನಡೆಸಿ, ಇದೀಗ ವೇದಾಂತ ಶಾಸ್ತ್ರ ಅಧ್ಯಯನ ಮಾಡುತ್ತಿರುವ ೨೩ರ ವಯೋಮಾನದ ನಾಗರಾಜ್ ಭಟ್ಟ ಅವರು ಗಣಪತಿ ಭಟ್ಟ ಹಾಗೂ ಭುವನೇಶ್ವರಿ ಅವರ ಪ್ರಥಮ ಪುತ್ರರು.
ಜಿಲ್ಲಾ ಬಿಜೆಪಿಗೆ ಬಾಸ್ ಯಾರು?
ಲೋಕಸಭೆ ಚುನಾವಣೆ ಸಮೀಪಿಸಿದ್ದು ಯಾರು ಕೈಗೆ ಜಿಲ್ಲೆಯ ಅಧಿಕಾರಿ ಸಿಗಲಿದೆ ಎಂಬ ಕುತೂಹಲ ಕಾರ್ಯಕರ್ತರಲ್ಲಿ ಹೆಚ್ಚಿದೆ. ವರಿಷ್ಠರ ಆಯ್ಕೆ ಯಾರಾಗಲಿದ್ದಾರೆ ಎಂದು ಕಾದು ನೋಡಬೇಕಿದೆ.
ಮಹಿಳಾ ಸಂಘಟನೆಗಳು ಗಟ್ಟಿಯಾಗಲಿ
ಸಿದ್ದಾಪುರ ತಾಲೂಕಿನಲ್ಲಿ ಕೈಗಾರಿಕಾ ವಸಾಹತು ಪ್ರದೇಶ ನಿರ್ಮಿಸಿ ಉದ್ಯೋಗಾವಕಾಶ ದೊರೆಯಲಿವೆ. ಸೂಕ್ತ ಸ್ಥಳದಲ್ಲಿ ಗಾರ್ಮೆಂಟ್ಸ್ ಸ್ಥಾಪಿಸುವ ಪ್ರಯತ್ನ ನಡೆದಿದೆ.
ಆಡಳಿತ ಸುಧಾರಣಾ ಆಯೋಗಕ್ಕೆ ದೇಶಪಾಂಡೆ ಅಧ್ಯಕ್ಷ
ಸಿದ್ಧರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ನಡುವಣ ಶೀತಲ ಸಮರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹುದ್ದೆ ಆರ್.ವಿ. ದೇಶಪಾಂಡೆ ಅವರ ಕೈತಪ್ಪಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಈ ವರೆಗೂ ದೇಶಪಾಂಡೆ ಅವರ ಕ್ಷೇತ್ರಕ್ಕೆ ಭೇಟಿಯನ್ನೇ ನೀಡಿಲ್ಲ.
ಜ. 22ರಂದು ರಾಮಮಂದಿರಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ
ರಾಮಮಂದಿರ ಉದ್ಘಾಟನೆಗೆ ಇಡೀ ದೇಶವೇ ಕಾಯುತ್ತಿದ್ದು ಅಂದು ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಸಂಭ್ರಮಾಚರಣೆ ಮಾಡಬೇಕು. ಇದೊಂದು ಅವಿಸ್ಮರಣೀಯ ದಿನವಾಗಿದೆ.
ಟಾಗೋರ ಕಡಲ ತೀರದಲ್ಲಿ ಕುಡಿವ ನೀರಿಗೂ ಬರ
ಕಡಲ ತೀರದ ಸಮೀಪವೇ ಶುದ್ಧ ಕುಡಿಯುವ ನೀರಿನ ಘಟಕ ಪುನಃ ನಿರ್ಮಾಣ ಮಾಡುವ ಅವಶ್ಯಕತೆಯಿದೆ. ಜತೆಗೆ ಪ್ರವಾಸಿಗರಿಗೂ ಇದು ಕಡಿಮೆ ದರದಲ್ಲಿ ನೀರನ್ನು ಪಡೆಯಲು ಸಹಾಯವಾಗಲಿದೆ.
2023ರಲ್ಲೂ ನಿಲ್ಲದ ಅವಘಡ...ಅಪಘಾತ
ಯುವ ಸಮುದಾಯ ದಾರಿ ತಪ್ಪುತ್ತಿರುವುದೇ ಅಪಘಾತಗಳು ಹೆಚ್ಚಾಗುತ್ತಿರಲು ಪ್ರಮುಖ ಕಾರಣ. ಅಪಘಾತಕ್ಕೆ ಅವೈಜ್ಞಾನಿಕವಾದ ರಸ್ತೆ ಕೂಡಾ ಮುಖ್ಯ ಕಾರಣ.
ಶಿರಸಿಯಲ್ಲಿ ಮತ್ತೆ ಕೋವಿಡ್ ಬೀಜಾಂಕುರ
ಕೋವಿಡ್ ಸ್ಥಿತಿಯಲ್ಲಿ ಆಮ್ಲಜನಕದ ಕೊರತೆ ಉಂಟಾಗುವ ಕಾರಣ ಶಿರಸಿ ಆಸ್ಪತ್ರೆ ಆವರಣದಲ್ಲಿಯೇ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ. ಈ ಮೂಲಕ ಕೋವಿಡ್ ಸೌಲಭ್ಯ ತಂದುಕೊಟ್ಟಿದೆ.
ಯುವನಿಧಿ ಯೋಜನೆ ನೋಂದಣಿ ಆರಂಭ
ಪದವಿ, ಡಿಪ್ಲೊಮಾ ಮುಗಿಸಿ ಆರು ತಿಂಗಳೊಳಗೆ ಕೆಲಸ ಸಿಗದೆ ಇದ್ದವರು ಈ ಯೋಜನೆ ಹೆಸರು ನೋಂದಾಯಿಸಿಕೊಳ್ಳಬಹುದು.
ಇನ್ನೂ ಸ್ಪರ್ಧಿಸಿದರೆ ಭಗವಂತ ಒಪ್ಪಲ್ಲ
ಮೂರು ವರ್ಷಗಳಿಂದ ರಾಜಕೀಯ ಕಾರ್ಯಕ್ರಮಗಳಿಂದ ದೂರವಿರುವ ಸಂಸದ ಅನಂತಕುಮಾರ ಹೆಗಡೆಗೆ ಮತ್ತೊಮ್ಮೆ ಸ್ಪರ್ಧಿಸುವಂತೆ ಹೆಚ್ಚುತ್ತಿದೆ ಒತ್ತಡ.
< previous
1
...
417
418
419
420
421
422
423
424
425
...
445
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ