ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾರಂಟಿಯಿಂದ ಭಾರ, ಬಜೆಟ್ನಲ್ಲಿ ತೆರಿಗೆ ಹೆಚ್ಚಳ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಸೋನಿಯಾ ಗಾಂಧಿ, ಪ್ರೀಯಾಂಕ ಗಾಂಧಿ ಸೇರಿದಂತೆ ಇನ್ನಿತರ ನಾಯಕರು ಸ್ಪರ್ಧಿಸಲಿ ಎಂಬ ಒತ್ತಾಯ ಕೇಳಿಬರುತ್ತಿವೆ.
57 ವರ್ಷ ಕಳೆದರೂ ಕೆಜಿಪಿಯಾಗದ ಜಮೀನು
500 ರೈತರು ತಲಾ ₹ 1000 ಹಾಕಿ ಸಂಬಂಧಿಸಿದ ಇಲಾಖೆ, ಅಧಿಕಾರಿಗಳಿಗೆ ನೀಡಿದರೂ ಈ ವರೆಗೂ ಪರಿಹಾರ ದೊರೆತ್ತಿಲ್ಲ. ಹೀಗಾಗಿ ಕಂದಾಯ ಸಚಿವರ ಮೊರೆ ಹೋಗಿದ್ದು ಜಿಲ್ಲಾಧಿಕಾರಿ ಸಮಸ್ಯೆ ಪರಿಹರಿಸಲು ಪತ್ರ ಬಂದಿದೆ.
ಮಕ್ಕಳಿಗೆ ಅಗತ್ಯ ಶಿಕ್ಷಣ ನೀಡಿ
ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘ ಮತ್ತು ಯುವ ನಾಮಧಾರಿ ಸಂಘಗಳು ಧರ್ಮ, ಜಾತಿ ಅಂಶ ಪರಿಗಣಿಸದೆ ಬಡವರಿಗೆ ಅನುಕೂಲ ಕಲ್ಪಿಸುವ ಗುರಿ ಹೊಂದಿವೆ.
ನಂದಿಗದ್ದಾ ಗ್ರಾಮಕ್ಕೆ 4 ತಿಂಗಳಿಂದ ಬಸ್ ಇಲ್ಲ
ಕಳೆದ ಹಲವು ತಿಂಗಳಿಂದ ಬಸ್ ಸಂಚರಿಸದೆ ಇರುವುದರಿಂದ ಸಮಸ್ಯೆ ತೀವ್ರವಾಗಿದೆ. ಸೇತುವೆ ಪಕ್ಕದಲ್ಲಿ ನಿರ್ಮಿಸಿರುವ ತಾತ್ಕಾಲಿಕ ರಸ್ತೆಯಲ್ಲಿ ಬಸ್ ಓಡಿಸಲು ಅವಕಾಶವಿದ್ದರೂ ಬಿಡುತ್ತಿಲ್ಲ.
ಮುಂಡಗೋಡನಲ್ಲಿ ಕ್ರಿಸ್ಮಸ್ಗೆ ಸಕಲ ಸಿದ್ಧತೆ
ಕ್ರಿಸ್ಮಸ್ ಗಿಡಗಳಿಗೆ ದೀಪಾಲಂಕಾರ ಮಾಡಲಾಗಿದ್ದು, ಕ್ರೈಸ್ತರ ಮನೆಗಳಲ್ಲಿ ಗೋದಳಿ ನಿರ್ಮಿಸಿ ಕೇಕ್ ಕತ್ತರಿಸುವ ಮೂಲಕ ಯೇಸುವಿನ ಹುಟ್ಟುಹಬ್ಬ ಆಚರಿಸಲಾಗುತ್ತಿದೆ.
ಅನಂತ್ ಸರ್, ನೀವು ಹುಂ ಅನ್ನಿ ಸಾಕು
ರಾಮಜನ್ಮಭೂಮಿಯಲ್ಲಿ ಮಂದಿರ ಉದ್ಘಾಟನೆ ಬಳಿಕ ಅನಂತಕುಮಾರ ಹೆಗಡೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ಸ್ಪಷ್ಟನೇ ದೊರಯಲಿದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಭಿವೃದ್ಧಿಗೆ ವರದಾನ
ಶಿಕ್ಷಣ, ಆರೋಗ್ಯ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಬೌದ್ಧಿಕ ಎಲ್ಲ ರಂಗಗಳಲ್ಲಿಯೂ ಅಭಿವೃದ್ಧಿಗಾಗಿ ಸಂಕಲ್ಪ
ನಿತ್ಯ ನಡೆದು ಶಾಲೆಗೆ ತೆರಳುವ ಜಳಕಟ್ಟಿ ವಿದ್ಯಾರ್ಥಿಗಳು
೨ ವರ್ಷಗಳ ಹಿಂದೆ ಇದೇ ಹೆದ್ದಾರಿಯಲ್ಲಿ ಶಿಕ್ಷಕಿ ಒಬ್ಬರನ್ನು ದರೋಡೆ ಮಾಡಲಾಗಿತ್ತು. ಜಳಕಟ್ಟಿ ಗ್ರಾಮದಿಂದ ರಾಮನಗರ, ಅನಮೊಡಗಳಿಗೆ ಪ್ರತಿ ದಿನ ೪೦ಕ್ಕೂ ಅಧಿಕ ವಿದ್ಯಾರ್ಥಿಗಳು ಸಂಚಾರ ಮಾಡುತ್ತಾರೆ.ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಗಳು ತಡೆ ರಹಿತ (ಎಕ್ಸಪ್ರೆಸ್) ಎಂದು ಬೋರ್ಡ್ ಹಾಕಿ ಓಡಾಡುತ್ತವೆ
ವಿದ್ಯೆಯೊಂದಿಗೆ ನೈತಿಕತೆ ಇರಲಿ
ಇಂದಿನ ಗ್ಲೋಬಲ್ ಯುಗದಲ್ಲಿ ಎಲ್ಲ ರೀತಿಯ ವಿದ್ಯೆಗೂ ಸಮಾನ ಅವಕಾಶಗಳಿದ್ದು ವಿದ್ಯೆಯ ಕುರಿತು ಕೀಳರಿಮೆ ಬೇಡ
ಅಡುಗೆ ಸಿಲಿಂಡರ್ ಕೆವೈಸಿಗೆ ನೂರಾರು ಗ್ರಾಹಕರು
ಗ್ಯಾಸ್ ಸಬ್ಸಿಡಿ ಪಡೆಯಲು ಈ ತಿಂಗಳ ಅಂತ್ಯದೊಳಗಾಗಿ ಇಕೆವೈಸಿ ಮಾಡಬೇಕು. ಆಗದೇ ಇದ್ದರೆ ₹೧,೪೦೦ ಗೃಹ ಬಳಕೆಯ ಅಡುಗೆ ಸಿಲಿಂಡರ್ಗೆ ಪಾವತಿಸಬೇಕಾಗುತ್ತದೆ ಎಂದು ಹಬ್ಬಿದ ಸುದ್ದಿ
< previous
1
...
418
419
420
421
422
423
424
425
426
...
445
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ