ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
೧೦ ವರ್ಷದಲ್ಲಿ ಬಿಜೆಪಿ ಮಾಡಿದ್ದೇನು? ಎಂದು ಹೇಳಲಿ: ಡಾ. ಅಂಜಲಿ
ರೈತರು ವರ್ಷಗಟ್ಟಲೆ ಪ್ರತಿಭಟನೆ ಮಾಡಿದರೂ ಎಸಿ ರೂಮಿಂದ ಪ್ರಧಾನಿ ಹೊರಗೆ ಬಂದಿಲ್ಲ. ಅವರೆಲ್ಲ ಖಲಿಸ್ತಾನಿ ಭಯೋತ್ಪಾದಕರು ಎಂದು ಕೇಂದ್ರ ಸರ್ಕಾರವೇ ಘೋಷಿಸಿ ಬಿಟ್ಟಿತು ಎಂದು ಡಾ. ಅಂಜಲಿ ನಿಂಬಾಳ್ಕರ್ ಆರೋಪಿಸಿದರು.
ಇಂದಿನಿಂದ ಮನೆಯಿಂದ ಮತದಾನ
ಮನೆ ಮನೆಗೆ ತೆರಳುವ ತಂಡದಲ್ಲಿ ಸೆಕ್ಟರ್ ಅಧಿಕಾರಿ, ಪೋಲಿಂಗ್ ಅಧಿಕಾರಿಗಳು, ಮೈಕ್ರೋ ಆಬ್ಸರ್ವರ್, ಬಿಎಲ್ಒ, ಪೊಲೀಸ್ ಸಿಬ್ಬಂದಿ, ವಿಡಿಯೋಗ್ರಾಫರ್ ಒಳಗೊಂಡ ತಂಡಗಳನ್ನು ನಿಯೋಜಿಸಿದ್ದು, ಈ ಎಲ್ಲ ಸಿಬ್ಬಂದಿಗೆ ಈಗಾಗಲೇ ಅಗತ್ಯ ತರಬೇತಿಯನ್ನು ನೀಡಲಾಗಿದೆ.
ಸಂತೋಷ, ಸಂತೃಪ್ತಿ, ಸತ್ಸಂಗ ರೂಢಿಸಿಕೊಳ್ಳಿ: ಸ್ವರ್ಣವಲ್ಲಿ ಸ್ವಾಮೀಜಿ
ಅಸುರೀ ಶಕ್ತಿಯನ್ನು ನಾಶಪಡಿಸಲು ದೈವೀ ಶಕ್ತಿಯನ್ನು ಬಳಸಿಕೊಳ್ಳಬೇಕು. ಮನಸ್ಸನ್ನು ಶಾಂತಗೊಳಿಸಿಕೊಂಡರೆ ಸಾಧನೆ ಸಾಧ್ಯ ಎಂದು ಸ್ವರ್ಣವಲ್ಲಿ ಸ್ವಾಮೀಜಿ ತಿಳಿಸಿದರು.
ಕಾಂಗ್ರೆಸ್ ಬಡವರ ಪಾಲಿನ ಆಶಾಕಿರಣ: ಆರ್.ವಿ. ದೇಶಪಾಂಡೆ
ನುಡಿದಂತೆ ನಡೆದಿದ್ದೇವೆ ಎಂಬುದಕ್ಕೆ ೫ ಗ್ಯಾರಂಟಿಗಳೇ ಸಾಕ್ಷಿಯಾಗಿವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ನೇಹಾ ಹತ್ಯೆ ಖಂಡಿಸಿ ಹೊನ್ನಾವರದಲ್ಲಿ ಪ್ರತಿಭಟನೆ
ಮುಂದಿನ ದಿನಗಳಲ್ಲಿ ಇಂತಹ ಘೋರ ಕೃತ್ಯಗಳು ಮರುಕಳಿಸದೇ ಇರುವ ಹಾಗೆ ಕ್ರಮ ಕೈಗೊಳ್ಳಬೇಕೆಂಬುದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
28ರಂದು ಶಿರಸಿಗೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಪ್ರಪ್ರಥಮ ಬಾರಿಗೆ ಶಿರಸಿ ನಗರಕ್ಕೆ ಆಗಮಿಸಲಿದ್ದು, ಸಿದ್ಧತೆಯನ್ನು ಕೈಗೊಳ್ಳಲಾಗುತ್ತಿದೆ.
ಚುನಾವಣಾ ಆಯೋಗದ ನಿರ್ದೇಶನ ತಪ್ಪದೇ ಪಾಲಿಸಿ: ರಾಜೀವ್ ರತನ್
ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಪಾರದರ್ಶಕತೆಯಿಂದ ಕೂಡಿರುವಂತೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಚುನಾವಣಾ ವೀಕ್ಷಕ ರಾಜೀವ್ ರತನ್ ನಿರ್ದೇಶನ ನೀಡಿದರು.
ಶಿರಸಿಗೆ ಮೋದಿ: ಬಿಜೆಪಿಯಲ್ಲಿ ಸಂಚಲನ
ಮೋದಿ ಎಲ್ಲೇ ಇದ್ದರೂ ಮೋದಿ ಹೆಸರಿನಲ್ಲಿ ಇಲ್ಲಿ ವೋಟ್ ಕೇಳಲಾಗುತ್ತಿತ್ತು. ಈಗ ಸ್ವತಃ ಮೋದಿ ಅವರೇ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ಬಿಜೆಪಿಗರಲ್ಲಿ ಸಂಭ್ರಮ ಮನೆಮಾಡಿದೆ.
ಒತ್ತಡ ನೀಗಲು ನಿತ್ಯ ಧ್ಯಾನ ಮಾಡಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
ಪ್ರತಿಯೊಬ್ಬರೂ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ದಿನಂಪ್ರತಿ ಧ್ಯಾನ ಮಾಡುವುದರ ಜತೆಗೆ ಆಧ್ಯಾತ್ಮಿಕ ಚಿಂತನೆ ಬೆಳೆಸಿಕೊಳ್ಳಬೇಕು.
ಪ್ರಜಾಪ್ರಭುತ್ವ ಬಲಪಡಿಸದ ಕಾಂಗ್ರೆಸ್: ಕಾಗೇರಿ
ಕಾಂಗ್ರೆಸ್ನವರು ಎಂದಿಗೂ ಪ್ರಜಾಪ್ರಭುತ್ವವನ್ನು ಬಲಪಡಿಸಿಲ್ಲ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
< previous
1
...
419
420
421
422
423
424
425
426
427
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ