• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ: ದೀಪಕ ಹೆಗಡೆ ದೊಡ್ಡೂರ
ಇತ್ತೀಚಿನ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಮುಖಂಡರ ಹೇಳಿಕೆಯಿಂದ ನಮ್ಮ ಪಕ್ಷ ಭ್ರಮನಿರಸನಗೊಳ್ಳುವುದಿಲ್ಲ. ಬಿಜೆಪಿಯ ಸುಳ್ಳು ಹೇಳಿಕೆಗೆ ಮತದಾರರು ಈ ಚುನಾವಣೆಯಲ್ಲಿ ತಿಲಾಂಜಲಿ ಹಾಡಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ದೀಪಕ ಹೆಗಡೆ ದೊಡ್ಡೂರ ಹೇಳಿದರು.
ರಾಜ್ಯದ ಮಹಿಳೆಯರ ಜೀವಕ್ಕೆ ಗ್ಯಾರಂಟಿ ಇಲ್ಲ: ಕಾಗೇರಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಪ್ರತಿ ಸಂದರ್ಭದಲ್ಲಿಯೂ ಜನರಲ್ಲಿ ಮತೀಯ ಭಾವನೆ ಕೆರಳಿಸಿ, ಉದ್ರೇಕಗೊಳ್ಳುವಂತೆ ಮಾಡಿ ಕೋಮು ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ನೇಹಾ ಹತ್ಯೆ ಖಂಡಿಸಿ ಪ್ರತಿಭಟನೆ: ಕೊಲೆಗಾರನಿಗೆ ಗಲ್ಲು ಶಿಕ್ಷೆ ನೀಡಿ
ಹುಬ್ಬಳ್ಳಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಳಿಯಾಳದಲ್ಲಿ ಶನಿವಾರ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾ ಮತ್ತು ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಉತ್ತರ ಪ್ರದೇಶ ಮಾದರಿಯಲ್ಲಿ ದುಷ್ಕರ್ಮಿಗಳ ಮೇಲೆ ಕ್ರಮ ಕೈಗೊಳ್ಳಿ
ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಜಿಹಾದಿ ಮನಸ್ಥಿತಿಯ ವ್ಯಕ್ತಿ ಹತ್ಯೆಗೈದಿದ್ದು ನಿಜಕ್ಕೂ ಆತಂಕದ ಸಂಗತಿ. ಇಂತಹ ದುಷ್ಕೃತ್ಯ ಎಸಗುವವರ ಮೇಲೆ ತೀವ್ರ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ಉತ್ತರ ಪ್ರಾಂತ ಅಧ್ಯಕ್ಷ ಗಂಗಾಧರ ಹೆಗಡೆ ಹುಣಸೇಮಕ್ಕಿ ಹೇಳಿದರು.
ನಾನು ಪ್ರಚಾರಕ್ಕೆ ಹೋಗುವ ವಾತಾವರಣವನ್ನು ಬಿಜೆಪಿಯೇ ಇಟ್ಟಿಲ್ಲ: ಶಾಸಕ ಹೆಬ್ಬಾರ
ಎಲ್ಲ ಪ್ರಚಾರ ಪೋಸ್ಟರ್‌ಗಳಲ್ಲಿ ನನ್ನ ಹೆಸರು, ಭಾವಚಿತ್ರವನ್ನು ಬಿಜೆಪಿ ಪ್ರಕಟಿಸಿಲ್ಲ. ನನ್ನ ಜತೆ ದಿನಕರ ಶೆಟ್ಟಿ ಅವರ ಹೆಸರನ್ನೂ ಹಾಕಿಲ್ಲ. ಬಿಜೆಪಿಯವರಿಗೇ ನಾನು ಬೇಡವಾಗಿದ್ದೇನೆ ಎಂದರೆ ನಾನಾಗಿಯೇ ಏಕೆ ಮುಂದಾಗಬೇಕು? ಎಂದು ಶಾಸಕ ಶಿವರಾಮ ಹೆಬ್ಬಾರ್‌ ಹೇಳಿದ್ದಾರೆ.
ನೇಹಾ ಕೊಲೆಗಾರನಿಗೆ ಗಲ್ಲು ಶಿಕ್ಷೆಯಾಗಲಿ: ಗುರು ಮಠಪತಿ
ನೇಹಾ ಹಿರೇಮಠ ಅವಳನ್ನು ಕೊಲೆಗೈದ ದುಷ್ಕರ್ಮಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವೀರಶೈವ ಸಮಾಜ ಹಾಗೂ ಬೇಡಜಂಗಮ ಸಮಾಜದ ವತಿಯಿಂದ ದಾಂಡೇಲಿಯಲ್ಲಿ ರಾಜ್ಯಪಾಲರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಬಸ್ ಭಸ್ಮ ಪ್ರಕರಣ: ವಿಮಾ ಪರಿಹಾರಕ್ಕಾಗಿ ಪ್ರತಿಭಟನೆ
ಕಳೆದ ಮಾ. 13ರಂದು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಏ. 10ರೊಳಗೆ ವಿಮೆ ಪರಿಹಾರ ನೀಡುವುದಾಗಿ ಹೇಳಲಾಗಿತ್ತು. ಆದರೆ ಇನ್ನೂ ತನಕ ಪರಿಹಾರದ ಹಣ ವಿತರಿಸಿಲ್ಲ ಎಂದು ಆರೋಪಿಸಲಾಗಿದೆ.
ನೇಹಾ ಹತ್ಯೆ ಖಂಡಿಸಿ ಮುಂಡಗೋಡದಲ್ಲಿ ಪ್ರತಿಭಟನೆ
ಸ್ಥಳಕ್ಕಾಗಮಿಸಿದ ತಹಸೀಲ್ದಾರ್‌ ಶಂಕರ ಗೌಡಿ ಮನವಿ ಸ್ವೀಕರಿಸಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು. ರಸ್ತೆತಡೆ ನಡೆಸಿದ್ದರಿಂದ ಇದರಿಂದ ಸುಮಾರು ಅರ್ಧ ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಸಮುದಾಯ ಆಧರಿತ ಬೆಳೆ ಸಂರಕ್ಷಣಾ ವಿಧಾನ ತರಬೇತಿ
ಹಳಿಯಾಳ ತಾಲೂಕಿನ ಕುಳಗಿಯಲ್ಲಿ ಇತ್ತೀಚೆಗೆ ಸಮುದಾಯ ಆಧರಿತ ಬೆಳೆ ಸಂರಕ್ಷಣಾ ವಿಧಾನ ತರಬೇತಿ ಶಿಬಿರ ನಡೆಯಿತು.
28 ಹಳ್ಳಿಗಳಲ್ಲಿ ಜೀವಜಲದ ಸಮಸ್ಯೆ
ನೆರೆಯ ಅಳ್ನಾವರ ಪಟ್ಟಣ ಪಂಚಾಯಿತಿಗೆ ಸರಬರಾಜಾಗುತ್ತಿರುವ ದಾಂಡೇಲಿಯ ಕಾಳಿನದಿಯ ನೀರನ್ನು ಹಳಿಯಾಳದ ಆಯ್ದ ಗ್ರಾಮಗಳಿಗೆ ಸರಬರಾಜು ಮಾಡಲು ತಾಲೂಕಾಡಳಿತ ಕೈಗೊಂಡ ಪ್ರಯತ್ನ ಯಶಸ್ವಿಯಾಗಿದೆ.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved