ಸಮಸ್ಯೆ ಪರಿಹಾರಕ್ಕೆ ಸಂಘಟಿತ ಹೋರಾಟ ಅವಶ್ಯ: ರವೀಂದ್ರ ನಾಯ್ಕ ಕಂದಾಯ, ಅರಣ್ಯ ಭೂಮಿ, ಬೆಟ್ಟ, ಹಾಡಿ, ಕುಮ್ಮಟಿ ಮುಂತಾದ ಪ್ರದೇಶದ ಭೂಮಿ ಹಕ್ಕಿನ ಸಮಸ್ಯೆ, ಕಸ್ತೂರಿ ರಂಗನ್ ವರದಿಯಲ್ಲಿ ಪ್ರಸ್ತಾಪಿಸಿದ ಸೂಕ್ಷ್ಮ ಪ್ರದೇಶ, ಅಭಯಾರಣ್ಯ, ಸಿಂಘಳಿಕ ರಕ್ಷಿತ ಪ್ರದೇಶ, ಶರಾವತಿ ಮತ್ತು ಭದ್ರಾ ಅಭಯಾರಣ್ಯ ಜಾರಿಯಿಂದ ಜನಜೀವನಕ್ಕೆ ಆಗುತ್ತಿರುವ ಸಮಸ್ಯೆಗಳ ಕುರಿತು ಕ್ರೂಢೀಕೃತ ಹೋರಾಟ ಅವಶ್ಯ