• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಕ್ಕೆ ಪ್ರಯತ್ನ: ಡಾ. ಸುಬ್ರಹ್ಮಣ್ಯ ಶರ್ಮ
ಶ್ರೀಕ್ಷೇತ್ರ ಬಂಗಾರಮಕ್ಕಿಯ ವೀರಾಂಜನೇಯ ಸಭಾಭವನದಲ್ಲಿ ನಡೆದ ಸಂಸ್ಕೃತಿ ಕುಂಭ ಮಲೆನಾಡ ಉತ್ಸವದಲ್ಲಿ ಈ ಮೂಲಕ ಜಿಲ್ಲೆಗೆ ಶುಭ ಸಮಾಚಾರ ಹೊರಬಂದಿದೆ.
ಶಂಕರಾಚಾರ್ಯ ತತ್ವಾದರ್ಶ ಮನುಕುಲಕ್ಕೆ ದಾರಿದೀಪ: ವಿಧುಶೇಖರ ಭಾರತೀ ಶ್ರೀಗಳು
ಅದ್ವೈತ ಸಿದ್ಧಾತವನ್ನು ಶಂಕರರು ಪ್ರತಿಪಾದಿಸಿದರು. ಅದ್ವೈತ ಸಿದ್ಧಾಂತವೆಂದರೆ ಮನುಷ್ಯರು ಪರಸ್ಪರ ತಿಳಿವಳಿಕೆ ಮತ್ತು ಸೌಹಾರ್ದತೆಯಿಂದ ಸನ್ಮಾರ್ಗದಲ್ಲಿ ಬದುಕುವ ದಾರಿಯಾಗಿದೆ ಎಂದು ಶೃಂಗೇರಿಯ ವಿಧುಶೇಖರ ಭಾರತೀ ಶ್ರೀಗಳು ತಿಳಿಸಿದರು.
ಮಳೆಗಾಲ ಎದುರಿಸಲು ನಗರಸಭೆ ಸಜ್ಜು
ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕಿದ್ದು, ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡದೇ ಮನೆ ಮನೆಗೆ ಬರುವ ಕಸ ಸಂಗ್ರಹ ವಾಹನಕ್ಕೆ ನೀಡುವ ಮೂಲಕ ನಗರದ ಸ್ವಚ್ಛತೆಗೆ ಸಹಕಾರ ನೀಡಬೇಕಿದೆ.
ದೇಶದ ಭವಿಷ್ಯ ರೂಪಿಸುವ ಚುನಾವಣೆ: ವಿಶ್ವೇಶ್ವರ ಹೆಗಡೆ ಕಾಗೇರಿ
ಪ್ರಧಾನಿ ನರೇಂದ್ರ ಮೋದಿ ಕಳೆದ ೧೦ ವರ್ಷಗಳಲ್ಲಿ ದೇಶದ ಸೈನ್ಯವನ್ನು ಬಲಪಡಿಸಿ, ಆಧುನಿಕ ಸಲಕರಣೆ ಒದಗಿಸಿ ಅದರ ನೈತಿಕ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಭಯೋತ್ಪಾದನೆ ನಿಯಂತ್ರಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ನಿರ್ವಹಣೆ ಇಲ್ಲದೆ ಸೊರಗಿದ ಜಲಾಶಯಗಳು
ಚಿಗಳ್ಳಿ ಜಲಾಶಯ ಎರಡು ಬಾರಿ ಒಡ್ಡು ಕುಸಿದು ಆಸ್ತಿ- ಪಾಸ್ತಿ ಹಾನಿ ಸಂಭವಿಸಿದ ಆ ಕರಾಳ ದಿನವನ್ನು ಇಂದಿಗೂ ಮರೆಯುವಂತಿಲ್ಲ.
ಬಸವ ಪರಂಪರೆ ವಿಶ್ವಕ್ಕೆ ಬಹುದೊಡ್ಡ ಕೊಡುಗೆ: ಡಾ. ಬಸವ ಮರುಳಸಿದ್ಧ ಸ್ವಾಮಿಗಳು
ಸಿದ್ದಾಪುರ ತಾಲೂಕಿನ ಹೆರವಳ್ಳಿಯ ಮಡಿವಾಳ ಮಾಚಿದೇವ ಮಂದಿರದ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮ.
ಪಾರರ್ದಶಕ, ನ್ಯಾಯಸಮ್ಮತ ಮತದಾನಕ್ಕೆ ಅಗತ್ಯ ಕ್ರಮ: ಡಿಸಿ ಗಂಗೂಬಾಯಿ
ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದಾಗಿರುತ್ತದೆ. ಯಾವುದೇ ಆಮಿಷಗಳಿಗೆ ಒಳಗಾಗದೆ ಜಾಗೃತ ಮತದಾರರಾಗಬೇಕು.
ಮಳೆಗಾಳಿಗೆ ಧರೆಗುರುಳಿದ ಮರ, ವಿದ್ಯುತ್‌ ಕಂಬಗಳು
ಮಜ್ಜಿಗೇರಿ ಗ್ರಾಮದಲ್ಲಿ ಸುಮಾರು ೫ಕ್ಕೂ ಹೆಚ್ಚು ಮನೆಗಳ ಚಾವಣಿ ಹಾರಿ ಹೋಗಿದ್ದು, ಕೆಲ ಮನೆಗಳು ಕುಸಿದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಎಂಇಎಸ್ ಪರ ಅಂಜಲಿ ಹೇಳಿಕೆ, ಮುಗಿಬಿದ್ದ ಬಿಜೆಪಿ
ಡಾ. ಅಂಜಲಿ ನಿಂಬಾಳ್ಕರ್ ಅವರು ಎಂಇಎಸ್‌ನ ಮತಬುಟ್ಟಿಗೆ ಕೈಹಾಕಲು ಹೀಗೆ ಹೇಳಿಕೆ ನೀಡಿದ್ದರೂ ಉತ್ತರಕನ್ನಡ ಜಿಲ್ಲೆಯಲ್ಲಿ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸಮರ್ಪಕವಾಗಿ ಜಾರಿಯಾಗದ ಗ್ಯಾರಂಟಿ ಯೋಜನೆ: ಕಾಗೇರಿ
ಅಲ್ಪಸಂಖ್ಯಾತರು ಸಹ ಬಿಜೆಪಿಯನ್ನು ಬೆಂಬಲಿಸಿ ರಾಷ್ಟ್ರಭಕ್ತಿಯನ್ನು ಮೆರೆಯಬೇಕು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.
  • < previous
  • 1
  • ...
  • 423
  • 424
  • 425
  • 426
  • 427
  • 428
  • 429
  • 430
  • 431
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved