• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಕಳ ಪರಶುರಾಮನ ವಿಗ್ರಹ ಕಂಚಲ್ಲ, ಹಿತ್ತಾಳೆ: ಚಾರ್ಜ್‌ಶೀಟ್‌!

ಇಲ್ಲಿನ ಬೈಲೂರು ಗ್ರಾಮದ ಉಮಿಕಲ್ ಬೆಟ್ಟದ ಮೇಲೆ 10 ಕೋಟಿ ರು.ವೆಚ್ಚದಲ್ಲಿ ಸ್ಥಾಪಿಸಲಾಗಿರುವ 35 ಅಡಿ ಎತ್ತರದ ಪರಶುರಾಮ ದೇವರ ವಿಗ್ರಹ ಕೊನೆಗೂ ನಕಲಿ ಎಂದು ಸಾಬೀತಾಗಿದ್ದು, ಇಬ್ಬರು ಅಧಿಕಾರಿಗಳ ಮೇಲೆ ಕಾರ್ಕಳ ತಾಲೂಕು ನ್ಯಾಯಾಲಯದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ.

ಅನುಕೂಲತೆ ಪಡೆದವರು ಕೃತಜ್ಞರಾಗಿರಬೇಕು: ಶಿವರಾಮ ಹೆಬ್ಬಾರ
ಸರ್ಕಾರದ ಶಕ್ತಿ ಯೋಜನೆಗೆ ೫೦೦ ಕೋಟಿ ಫಲಾನುಭವಿಗಳಾದ ಹಿನ್ನೆಲೆಯಲ್ಲಿ ಯಲ್ಲಾಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಬಸ್‌ಗೆ ಶಾಸಕ ಶಿವರಾಮ ಹೆಬ್ಬಾರ ಪೂಜೆ ಸಲ್ಲಿಸಿದರು.
ಶಕ್ತಿ ಯೋಜನೆ: ಹಳಿಯಾಳದಲ್ಲಿ 2.60 ಕೋಟಿ ಪ್ರಯಾಣ
ಹಳಿಯಾಳ ಪಟ್ಟಣದ ನೂತನ ಸಾರಿಗೆ ನಿಲ್ದಾಣದಲ್ಲಿ ಸೋಮವಾರ ನಡೆದ ಶಕ್ತಿ ಯೋಜನೆ ಸಂಭ್ರಮಾಚರಣೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪಾಟೀಲ ಚಾಲನೆ ನೀಡಿದರು.
ಭಟ್ಕಳ ನಗರ ಸ್ಫೋಟಿಸುವ ಬೆದರಿಕೆ: ಆರೋಪಿ ಪತ್ತೆ
ಭಟ್ಕಳ ನಗರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಪ್ರಮುಖ ಆರೋಪಿ ನಿತಿನ್ ಶರ್ಮಾ ಅಲಿಯಾಸ್ ಖಾಲಿದ್ (40) ಎಂಬಾತನನ್ನು ಭಟ್ಕಳ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಉಪಾಧಿವಂತರಿಗೂ ಶ್ರೀಮಠಕ್ಕೂ ಅವಿನಾಭಾವ ಸಂಬಂಧ: ರಾಘವೇಶ್ವರ ಶ್ರೀ
ಗೋಕರ್ಣ ಸಮೀಪದ ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ ವ್ರತ ಕೈಗೊಂಡಿರುವ ಶ್ರೀಗಳು ಐದನೇ ದಿನವಾದ ಸೋಮವಾರ ಗೋಕರ್ಣ ಉಪಾಧಿವಂತರಿಂದ ಭಿಕ್ಷಾಸೇವೆ ಸ್ವೀಕರಿಸಿದರು.
ಶಕ್ತಿ: ಮಹಿಳೆಯರಿಗೆ ಹೆಚ್ಚು ಉಪಯುಕ್ತ ಯೋಜನೆ-ಮೋಹನ ಹಲವಾಯಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಎರಡು ವರ್ಷವಾಗಿ ೫೦೦ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವ ಸಂಭ್ರಮಾಚರಣೆ ಅಂಗವಾಗಿ ದಾಂಡೇಲಿ ನಗರದ ಬಸ್ ನಿಲ್ದಾಣದಲ್ಲಿ ಸೋಮವಾರ ಶಕ್ತಿ ಸಂಭ್ರಮ ಆಚರಿಸಲಾಯಿತು.
ಏಕಾಂತಕ್ಕಾಗಿ ಗುಹೆಯಲ್ಲಿದ್ದೆ, ಹಾವು-ನೀರು ಎಲ್ಲೆಡೆ ಬರುತ್ತದೆ : ರಷ್ಯಾ ಮಹಿಳೆ ಸಂದೇಶ
ರಾಮತೀರ್ಥ ಗುಹೆಯಲ್ಲಿ ವಾಸವಿದ್ದ ವಿದೇಶಿ ಮಹಿಳೆಯನ್ನು ಪೊಲೀಸರು ರಕ್ಷಿಸಿದ ಬಳಿಕ ತನ್ನ ದೇಶದ ಒಡನಾಡಿಗಳಿಗೆ ಕುತೂಹಲಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ತಪ್ಪಿಸಿಕೊಳ್ಳಲು ಯತ್ನ, ಆರೋಪಿಗೆ ಯಲ್ಲಾಪುರದಲ್ಲಿ ಗುಂಡೇಟು
ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದ ಆರೋಪಿಯನ್ನು ಹಿಡಿಯುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ರೌಡಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಯಲ್ಲಾಪುರ ತಾಲೂಕಿನ ಕಣ್ಣೀಗೇರಿ ಬಳಿ ಸೋಮವಾರ ಸಂಜೆ ೬.೫೦ ರ ಸುಮಾರಿಗೆ ಘಟನೆ ನಡೆದಿದೆ.
ಶಕ್ತಿ ಯೋಜನೆಯಡಿ ಭಟ್ಕಳ ಘಟಕದಿಂದ 1.15 ಕೋಟಿ ಮಹಿಳೆಯರು ಪ್ರಯಾಣ
ಶಕ್ತಿ ಯೋಜನೆ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆಯಲ್ಲಿ ಭಟ್ಕಳ ಬಸ್ ನಿಲ್ದಾಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮತ್ತು ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ ನಡೆಸಿ, ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.
ಕಾರವಾರದಲ್ಲಿ 1.30 ಕೋಟಿ ಫಲಾನುಭವಿಗಳಿಗೆ ಶಕ್ತಿ
ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿರುವ ಕುರಿತು ಸೋಮವಾರ ಕಾರವಾರ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 543
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ದೇಶದ 2ನೇ ಅತ್ಯುನ್ನತ ಹುದ್ದೆ ಉಪರಾಷ್ಟ್ರಪತಿ ಆಯ್ಕೆ ಹೇಗೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved