ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾಸಣಗಿಯ ಪಂ. ಗಣಪತಿ ಭಟ್ಟರಿಗೆ ತಾನಸೇನ್ ಪ್ರಶಸ್ತಿ
ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿಲ್ಲ, ಲಾಭಿ ನಡೆಸಿಲ್ಲ. ನಿರೀಕ್ಷೆಯೂ ಇರಲಿಲ್ಲ. ಅಲ್ಲಿನ ಸರ್ಕಾರವೇ ತಜ್ಞರ ಸಮಿತಿ ಮೂಲಕ ಕಲಾವಿದರನ್ನು ಗುರುತಿಸಿ ನೀಡುವ ಪ್ರಶಸ್ತಿ ಎನ್ನುವ ದೃಷ್ಟಿಯಿಂದ ಈ ಪ್ರಶಸ್ತಿಗೆ ಅಷ್ಟು ಗೌರವ ಇದೆ.
ಸಿಂಗಾಪುರದಲ್ಲಿ ನಡೆಯುವ 2 ನೇ ವಿಶ್ವಕನ್ನಡ ಹಬ್ಬಕ್ಕೆ ಶಿರಸಿ ರತ್ನಾಕರ, ದಿವ್ಯಾ ಶೇಟ್ ಆಯ್ಕೆ
ನಾಡಿನ ಸುಪ್ರಸಿದ್ಧ ಗಾಯಕರು, ಕವಿ-ಸಾಹಿತಿಗಳು, ವಾದ್ಯಗಾರರು ಸೇರಿದಂತೆ 300ಕ್ಕೂ ಅಧಿಕ ಕಲಾವಿದರು ಈ ವಿಶ್ವಕನ್ನಡ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ
ತೆರೆದುಕೊಂಡ ವಿದ್ಯುತ್ ಕಂಬದ ಪ್ಲಾನಲ್ ಬಾಕ್ಸ್, ಜೀವಕ್ಕೆ ಕುತ್ತು
ಕೆಲವು ದಿನಗಳ ಹಿಂದೆ ಕಡಲ ತೀರದಲ್ಲಿ ಇದೇ ರೀತಿ ಪ್ಲಾನಲ್ ಬಾಕ್ಸ್ ತೆಗೆದುಕೊಂಡು ವೈಯ್ಯರ್ ಹೊರಗೆ ಬಂದಿತ್ತು. ಇದರ ಸ್ಪರ್ಶದಿಂದ ನಾಯಿಯೊಂದು ಮೃತಪಟ್ಟಿತ್ತು.
ಶ್ರೀಗಂಧದ ಕುಶಲಕರ್ಮಿಗಳಿಗೆ ನ್ಯಾಯ ಒದಗಿಸಿ
ಡಚ್ ಸರ್ಕಾರ ಹಾಗೂ ವಿಶ್ವ ಯೋಜನೆಯಡಿಯಲ್ಲಿ ವಸತಿ ಮತ್ತು ಕಾರ್ಯಾಗಾರವನ್ನು ನಿರ್ಮಿಸಿಕೊಟ್ಟಿದ್ದು, ಅದಕ್ಕೆ ಸಂಬಂಧಪಟ್ಟ ಎಲ್ಲ ಹಣದ ವ್ಯವಹಾರಗಳು ಮುಗಿದು ೧೦ ವರ್ಷಗಳು ಕಳೆದರೂ ಕುಶಲಕರ್ಮಿಗಳ ಹೆಸರಿಗೆ ವರ್ಗಾಯಿಸಿಕೊಡದೇ, ಅನ್ಯಾಯ ಮಾಡಿದೆ.
ಕುಡಿಯುವ ನೀರಿನ ಸಮಸ್ಯೆಆದರೆ ಅಧಿಕಾರಿಗಳೆ ಹೊಣೆ
ಮುಂಡಗೋಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಸನವಳ್ಳಿ ಜಲಾಶಯದಲ್ಲಿ ಹಾಲಿ ೧೦ ಅಡಿಯಷ್ಟು ಮಾತ್ರ ನೀರು ಸಂಗ್ರಹವಿದ್ದು, ಇದರಿಂದ ೨-೩ ತಿಂಗಳಿಗಷ್ಟೇ ನೀರು ಪೂರೈಸಬಹುದು.
ಕಾಳಿನದಿ ಸೇತುವೆಗೆ ಆಪತ್ತು ತಂದ ಗಿಡ-ಗಂಟಿ
ಸೇತುವೆ ಅಕ್ಕಪಕ್ಕ ಬೆಳೆದಿರುವ ಆಲದ ಗಿಡ ಸೇರಿದಂತೆ ಹಲವು ಗಿಡಗಳು ಸೇತುವೆ ಬಾಳಿಕೆಗೆ ಅಪಾಯ ಉಂಟು ಮಾಡುತ್ತಿವೆ. ಪ್ರತಿ ಮಳೆಗಾಲಕ್ಕಿಂತ ಪೂರ್ವದಲ್ಲಿ ಸೇತುವೆ ಕೆಳಗೆ ಬೆಳೆದ ಗಿಡ ಕಡಿದು ಹಾಕುತ್ತಿದ್ದರು. ಆದರೆ ಕಳೆದ ವರ್ಷದಿಂದ ತೆಗೆದಿಲ್ಲ.
ಮಾವಿನ ಸುಗ್ಗಿ ಈ ಬಾರಿ ವಿಳಂಬ?
ಮುಂಡಗೋಡ ತಾಲೂಕಿನ ೫ ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಆಪೂಸ್, ಪೈರಿ, ಇಸಾಡ್, ಸಿಂದೂಲಾ, ಮಾನಕೂರ, ಗಿಳಿಮಾವು, ಮಲ್ಲಿಕಾ, ಮಲಗೋಬಾ ಸೇರಿದಂತೆ ಹಲವಾರು ತಳಿಯ ಮಾವು ಬೆಳೆಯಲಾಗಿದೆ.
ಭಯೋತ್ಪಾದಕರು-ಅಪರಾಧಿಗಳಿಗೆ ಕೈ ರಕ್ಷಣೆ
ಜವಾಹರಲಾಲ್ ನೆಹರು ಕಾಲದಿಂದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ವರೆಗೂ ಭ್ರಷ್ಟಾಚಾರ ವ್ಯಾಪಿಸಿದೆ. ರಾಜೀವ ಗಾಂಧಿ ಬೋಪೋರ್ಸ್ ಹಗರಣದಲ್ಲಿ ಸರ್ಕಾರವನ್ನೇ ಕಳೆದುಕೊಂಡಿದ್ದಾರೆ.
ಶ್ರೀ ಪ್ರಸನ್ನನಾಥ ಸ್ವಾಮೀಜಿ ವರ್ಧಂತ್ಯೋತ್ಸವ
ಕನ್ನಡಪ್ರಭ ವಾರ್ತೆ ಕುಮಟಾಆಶ್ರಮ ಎಂದರೆ ಆಧ್ಯಾತ್ಮಿಕ ಆಶ್ರಯ ಸ್ಥಳ. ಜೀವನದ ಪ್ರತಿಯೊಂದು ಹಂತವು ತೊಟ್ಟಿಲಿನಿಂದ ಸಮಾಧಿಯವರೆಗಿನ ಪ್ರಯಾಣದ ನೈಸರ್ಗಿಕ ಭಾಗವಲ್ಲ, ಆದರೆ ಆಧ್ಯಾತ್ಮಿಕತೆ ಅಭಿವೃದ್ಧಿಪಡಿಸುವ ಸಮಯ ಎಂದು ಆದಿಚುಂಚನಗಿರಿ ಮಿರ್ಜಾನ ಶಾಖಾಮಠದ ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ನುಡಿದರು.
ಎರಡು ಪ್ರತ್ಯೇಕ ದರೋಡೆ ಪ್ರಕರಣ : ಇಬ್ಬರ ಬಂಧನ
ಕನ್ನಡಪ್ರಭ ವಾರ್ತೆ ಭಟ್ಕಳಎರಡು ಪ್ರತ್ಯೇಕ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.ಎರಡೂ ಪ್ರಕರಣಗಳ ಆರೋಪಿಗಳೆನ್ನಲಾದ ಇಲ್ಲಿಯ ಪುರವರ್ಗದ ನಿವಾಸಿ ಮುರ್ತುಜಾ ಹಾಗೂ ರಿಜ್ವಾನ್ ಎಂಬವರನ್ನು ಬಂಧಿಸಲಾಗಿದೆ.
< previous
1
...
426
427
428
429
430
431
432
433
434
...
445
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ