ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆರೆ ಒತ್ತುವರಿ ತೆರವುಗೊಳಿಸಿ ಹೂಳೆತ್ತಲು ಒತ್ತಾಯ
ಸುಮಾರು ೭ ಅಡಿ ನೀರನ್ನು ಹೊಂದಿರುವ ಈ ಕೆರೆಯ ಹೂಳು ತೆಗೆಯಲು ಕನಿಷ್ಠ ₹೧ ಕೋಟಿ ಅನುದಾನ ಅವಶ್ಯಕತೆಯಿದೆ ಎಂಬುದು ಪ್ರಾಜ್ಞರ ಅಭಿಮತವಾಗಿದೆ.
ಭಾರತದ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠ: ಶ್ರೀನಿವಾಸ್ ಹೆಬ್ಬಾರ್
ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಕೊಡುಗೆಗಳು ಅತ್ಯಮೂಲ್ಯವಾದದ್ದು, ಅವರು ನಮ್ಮ ದೇಶಕ್ಕೆ ನೀಡಿರುವ ಸಂವಿಧಾನವು ಜಗತ್ತಿನ ಎಲ್ಲ ಸಂವಿಧಾನಗಳಲ್ಲಿ ಸರ್ವಶ್ರೇಷ್ಠವಾಗಿದೆ.
ಮೋದಿ ಪ್ರಧಾನಿಯಾದ ಬಳಿಕ ದೇಶ ಹೆಚ್ಚು ಸುರಕ್ಷಿತ: ಕಾಗೇರಿ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಎಷ್ಟು ಜನಕ್ಕೆ ಬಂದಿದೆ? ಇದರ ಬಗ್ಗೆ ಜನರಿಗೆ ತಿಳಿವಳಿಕೆ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಡಾ. ಅಂಬೇಡ್ಕರ್ ಆಧುನಿಕ ಭಾರತದ ನಿರ್ಮಾತೃ: ನ್ಯಾಯಾಧೀಶ ಮಾಯಣ್ಣ
ಡಾ. ಬಿ.ಆರ್. ಅಂಬೇಡ್ಕರ್ ಅವರು ಅಪಾರ ಜ್ಞಾನ ಸಂಪತ್ತನ್ನು ಹೊಂದಿದ್ದು, ೩೨ಕ್ಕೂ ಅಧಿಕ ಪದವಿ ಪಡೆದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದು ನ್ಯಾಯಾಧೀಶ ಮಾಯಣ್ಣ ಬಿ.ಎಲ್. ತಿಳಿಸಿದರು.
ಸ್ವರಾಂಜಲಿಗೆ ತಲೆದೂಗಿದ ಕಲಾರಸಿಕರು
ಪಂ. ಹಳ್ಳದಕೈ ಅವರ ಸುರ್ಬಹಾರ್ಗೆ ಮತ್ತು ವಿ. ಬಾಳೆಹದ್ದ ಗಾಯನಕ್ಕೆ ತಬಲಾದಲ್ಲಿ ಗುರುರಾಜ ಆಡುಕಳ ಮತ್ತು ಗಾನಕ್ಕೆ ಹಾರ್ಮೋನಿಯಂನಲ್ಲಿ ಭರತ ಹೆಗಡೆ ಹೆಬ್ಬಲಸು ಸಾಥ್ ನೀಡಿದರು.
ಕಾಂಗ್ರೆಸ್ನಿಂದ ರೈತ ವಿರೋಧಿ ನೀತಿ: ಎ.ಎಸ್. ಪಾಟೀಲ ನಡಹಳ್ಳಿ
ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬಲಪಡಿಸಲು ರಾಜ್ಯದ ೨೮ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ವಿಶ್ವಾಸ ವ್ಯಕ್ತಪಡಿಸಿದರು.
ಭಾರತದ ಸಂವಿಧಾನ ಇಡೀ ಪ್ರಪಂಚಕ್ಕೆ ಮಾದರಿ: ಹೊನ್ನಪ್ಪ ನಾಯಕ
ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಗಳಾಗಿದ್ದರು.
ಡಾ. ಮಹಾವೀರ ಕುರಕುರಿ ಜೀವಮಾನದ ಸಾಧನಾ ಪಟ್ಟಿಗೆ ಆಯ್ಕೆ
ಬೆಂಗಳೂರು ಜೈನ ಡೀಮ್ಡ್ ಯುನಿವರ್ಸಿಟಿಯ ನ್ಯಾನೋ ವಿಜ್ಞಾನ ಮತ್ತು ಭೌತ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಕುರಕುರಿ ಅವರು ಅತ್ಯುತ್ತಮ ಸಾಧನೆ, ಸಂಶೋಧನೆ ಮಾಡಿದ ಜಗತ್ತಿನ ವಿಜ್ಞಾನಿಗಳ ಶೇ. ೨ರ ಪಟ್ಟಿಯಲ್ಲಿ ಒಬ್ಬರಾಗಿದ್ದು ವಿಶೇಷವಾಗಿದೆ.
ಹೆಬ್ಬಾರ್ ಬೆಂಬಲಿಗರ ಕಾಂಗ್ರೆಸ್ ಸೇರ್ಪಡೆ: ಶಾಸಕ ಆರ್.ವಿ. ದೇಶಪಾಂಡೆ ಅಸಮಾಧಾನ
ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಅವರ ಬೆಂಬಲಿಗರ ಕಾಂಗ್ರೆಸ್ ಪ್ರವೇಶ ಒಂದು ಬಣದಲ್ಲಿ ಸಡಗರ ಹಾಗೂ ಇನ್ನೊಂದು ಬಣದಲ್ಲಿ ಅಸಮಾಧಾನವನ್ನು ಹುಟ್ಟುಹಾಕಿದೆ.
ಅಂಬೇಡ್ಕರರಿಂದ ವಿಶ್ವಶ್ರೇಷ್ಠ ಸಂವಿಧಾನದ ಕೊಡುಗೆ: ಪ್ರೊ. ಕೃಷ್ಣನಾಯ್ಕ
ಅಂಬೇಡ್ಕರ್ ಅವರು ತಮ್ಮ ಅಧ್ಯಯನದ ಪ್ರತಿಫಲವನ್ನು ವಿಶ್ವಶ್ರೇಷ್ಠ ಸಂವಿಧಾನದ ಮೂಲಕ ದೇಶಕ್ಕೆ ಕೊಡುಗೆಯಾಗಿ ನೀಡಿದರು.
< previous
1
...
427
428
429
430
431
432
433
434
435
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ