• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷ ಉಳಿಸಿ ಬೆಳೆಸುವಲ್ಲಿ ಕಾರ್ಯಕರ್ತರ ಪಾತ್ರ ಪ್ರಮುಖ: ಆರ್.ವಿ ದೇಶಪಾಂಡೆ
ಬಿಜೆಪಿ ಸರ್ಕಾರದಲ್ಲಿ ಏನು ಅಭಿವೃದ್ದಿ ಮಾಡಿದ್ದಾರೆ ಎಂಬುವುದರ ಬಗ್ಗೆ ಹೇಳಲಿ. ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ಜನರು ತತ್ತರಿಸಿಹೋಗಿದ್ದಾರೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ಉತ್ತರ ಕನ್ನಡ ಕ್ಷೇತ್ರದಲ್ಲಿ ಮಹಿಳಾ ಶತಾಯುಷಿಗಳೇ ಅಧಿಕ
ಜಿಲ್ಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೂರು ವರ್ಷ ತುಂಬಿದ ೨೫೪ ಶತಾಯುಷಿಗಳು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲಿದ್ದಾರೆ.
ಪ್ರಧಾನಿಯಿಂದ ಹಿಂದೂ, ಮುಸ್ಲೀಂ ಭೇಧ-ಭಾವ: ಅಂಜಲಿ ನಿಂಬಾಳ್ಕರ್
ಬಿಜೆಪಿಯವರದ್ದು ಬರೀ ಸುಳ್ಳು ಪ್ರಚಾರವಾಗಿದೆ. ಬಿಜೆಪಿಯವರು ಜಾತಿ ಜಾತಿ ಮಧ್ಯೆ ಬೆಂಕಿ ಹಚ್ಚಿ ರಾಜಕೀಯವಾಗಿ ಬೆಳೆಯುತ್ತಿದ್ದಾರೆ ಎಂದು, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ಹೇಳಿದರು.
ಮತದಾನ ಹಕ್ಕು ನೀಡಿದ್ದರೂ ಕಾಂಗ್ರೆಸ್‌ ಮರೆತ ಯುವಜನಾಂಗ
೬ ಬಾರಿ ಸಂಸದರಾಗಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುವ ಹೇಳಿಕೆ ದೇಶದಲ್ಲಿ ಅಶಾಂತಿ ಹುಟ್ಟಿಸಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು.
ಸಾಧನೆಯ ಹಾದಿಯಲ್ಲಿ ಗುರಿಮುಟ್ಟುವ ವರೆಗೆ ನಿಲ್ಲದಿರಿ: ಡಿಸಿ ಗಂಗೂಬಾಯಿ
ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಉತ್ತಮ ಅಂಕಗಳನ್ನು ಪಡೆದು ಉನ್ನತ ವಿದ್ಯಾಭ್ಯಾಸ ಪಡೆಯಬೇಕು. ಸಾಧನೆಯ ಗುರಿಯಡೆಗೆ ನಿರಂತರ ಪ್ರಯತ್ನಪಟ್ಟು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ದೇಶ, ಸನಾತನ ಧರ್ಮ ರಕ್ಷಣೆ ಮಾಡುವ ಚುನಾವಣೆ: ಯತ್ನಾಳ
ಕಾಂಗ್ರೆಸ್ಸಿನವರು ಮೋದಿ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ಏನು ಮಾಡಿಲ್ಲ ಹೇಳಿ. ೫೦ ವರ್ಷದಿಂದ ನೀವು ಏನು ಮಾಡಿದ್ದೀರಿ? ೧೦ ವರ್ಷದಲ್ಲಿ ನರೇಂದ್ರ ಮೋದಿ ದೊಡ್ಡ ಕ್ರಾಂತಿಯನ್ನು ಮಾಡಿದ್ದಾರೆ ಎಂದು ವಿಜಯಪುರ ಶಾಸಕ ಯತ್ನಾಳ ತಿಳಿಸಿದರು.
ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ
ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆಗೆ ಮುನ್ನ ಸಮುದ್ರ ಹಾಗೂ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು.
ಎಂಎಲ್ಎ ಸ್ಥಾನ ಉಳಿಯಬೇಕು, ಮಗ ಕಾಂಗ್ರೆಸ್ಸಿಗೆ ಹೋಗಬೇಕು: ಯತ್ನಾಳ
ಶಿವರಾಮ ಹೆಬ್ಬಾರ ನಾವು ಸ್ನೇಹಿತರು. ನಾನು ವಿಜಯಪುರದಲ್ಲಿ, ಅವರು ಉತ್ತರ ಕನ್ನಡದಲ್ಲಿ ಜಿಲ್ಲಾಧ್ಯಕ್ಷರಾಗಿದ್ದೆವು. ಅವರಿಗೆ ಕೇಳುತ್ತೇನೆ, ನರೇಂದ್ರ ಮೋದಿ ಬರಲಿಲ್ಲ ಎಂದರೆ ದೇಶ ಏನಾಗುತ್ತದೆ? ಎಂದು ಶಾಸಕ ಬಸನಗೌಡ ಪಾಟೀಲ ಪ್ರಶ್ನಿಸಿದರು.
ಮುಂಡಗೋಡದಲ್ಲಿ ಅಬ್ಬರಿಸಿದ ಮಳೆ
ಮಧ್ಯಾಹ್ನ ೨.೩೦ರ ಸುಮಾರಿಗೆ ಗುಡುಗು, ಮಿಂಚು, ಸಿಡಿಲು ಸಹಿತ ಪ್ರಾರಂಭವಾದ ಮಳೆ ಸುಮಾರು ೧ ಗಂಟೆಗಳ ಕಾಲ ಸುರಿಯಿತು.
ಶಾಲಾ- ಕಾಲೇಜಿಗೆ ರಜೆ: ಗೋಕರ್ಣಕ್ಕೆ ಪ್ರವಾಸಿಗರ ದಂಡು
ಶುಕ್ರವಾರ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಿದ್ದು, ಪ್ರಮುಖ ದೇವಾಲಯದಲ್ಲಿ ದೇವರ ದರ್ಶನ ಪಡೆಯುತ್ತಿದ್ದಾರೆ.
  • < previous
  • 1
  • ...
  • 429
  • 430
  • 431
  • 432
  • 433
  • 434
  • 435
  • 436
  • 437
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved