• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾರರು ಅಂಧಶ್ರದ್ಧೆಯಿಂದ ಹಕ್ಕು ಚಲಾಯಿಸದಿರಲಿ: ಆರ್.ವಿ. ದೇಶಪಾಂಡೆ
ಹಾಲಿ ಸಂಸದರನ್ನು ಆರು ಬಾರಿ ಜನರು ಗೆಲ್ಲಿಸಿದರು. ಆದರೆ ಸಂಸದರು ಸದನದಲ್ಲಿ ಒಮ್ಮೆಯೂ ಕ್ಷೇತ್ರದ ಸಮಸ್ಯೆಗಳ ಬಗ್ಗೆಯಾಗಲಿ, ಅಭಿವೃದ್ಧಿ ಯೋಜನೆಗಳ ಬಗ್ಗೆ ತುಟಿ ಬಿಚ್ಚಲಿಲ್ಲ ಎಂದು ಶಾಸಕ ಆರ್.ವಿ. ದೇಶಪಾಂಡೆ ಟೀಕಿಸಿದರು.
ಕಾಡುವ ಘಟನೆಗಳು ಮಾತ್ರ ಉತ್ತಮ ಕವಿತೆಯಾಗಲು ಸಾಧ್ಯ: ಅಕ್ಷತಾ ಕೃಷ್ಣಮೂರ್ತಿ
ಯಲ್ಲಾಪುರ ತಾಲೂಕಿನ ವಜ್ರಳ್ಳಿ ಸಮೀಪದ ಬೀಗಾರ್ ಕಲ್ಮನೆಯ ಶಿವರಾಮ ಗಾಂವ್ಕರರ ಮನೆಯಂಗಳದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಯುಗಾದಿ ಸಾಹಿತ್ಯೋತ್ಸವ ಸಮಾರೋಪಗೊಂಡಿತು.
ಎಲ್ಲ ವರ್ಗಗಳನ್ನೂ ತಲುಪಿದ ಗ್ಯಾರಂಟಿ ಯೋಜನೆ: ಐವಾನ್‌ ಡಿಸೋಜಾ
ಬಿಜೆಪಿಯಲ್ಲಿ ಕಳೆದ ಅನೇಕ ದಿನಗಳಿಂದ ಕಾರ್ಯಕರ್ತರಿಗೆ ಉಂಟಾಗಿದ್ದ ಉಸಿರು ಕಟ್ಟುವ ವಾತಾವರಣವನ್ನು ಪ್ರತಿಭಟಿಸಿ ಇದೀಗ ಕಾಂಗ್ರೆಸ್ ಸೇರಿ, ನೆಮ್ಮದಿ ಹೊಂದುವಂತಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ತಿಳಿಸಿದರು.
ಸಿಇಟಿ ಪರೀಕ್ಷೆಯಲ್ಲಿ ಪಾವಿತ್ರ್ಯತೆ ಕಾಪಾಡಿ: ಡಿಸಿ ಗಂಗೂಬಾಯಿ
ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿ ಕಾರವಾರದಲ್ಲಿ 3, ಕುಮಟಾದಲ್ಲಿ 2, ಹೊನ್ನಾವರದಲ್ಲಿ 2, ಶಿರಸಿಯಲ್ಲಿ 3 ಸೇರಿದಂತೆ ಒಟ್ಟೂ 11 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, 4395 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಬಿಜೆಪಿ ಬೆಳವಣಿಗೆ ಕಾರ್ಯಕರ್ತರ ತ್ಯಾಗ ಅಪಾರ: ವಿಶ್ವೇಶ್ವರ ಹೆಗಡೆ ಕಾಗೇರಿ
ಹೊಸ ಸಂಸತ್ ಭವನ, ಮಹಿಳೆಯರಿಗೆ ಮೀಸಲಾತಿ, ಉಜ್ವಲ ಗ್ಯಾಸ್, ಆಯುಷ್ಮಾನ ಭಾರತ, ಕಿಸಾನ್ ಸಮ್ಮಾನ್, ಜನೌಷಧಿ ಕೇಂದ್ರ ಸ್ಥಾಪನೆ ಮುಂತಾದ ಹಲವು ಯೋಜನೆಗಳ ಮೂಲಕ ಮೋದಿಯವರು ದೇಶದ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ ಎಂದು ಉಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಹಳಿಯಾಳದಲ್ಲಿ ರಂಜಾನ್ ಆಚರಣೆ
ಸಾನ್ನಿಧ್ಯ ವಹಿಸಿದ ಜಾಮೀಯಾ ಮಸೀದಿ ಮೌಲಾನಾ ಮುಪ್ತಿ ಮುಷ್ತಾಕ ಅಹ್ಮದ ಅವರು, ಹಬ್ಬದ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.
ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಸಂವಿಧಾನದ ಹಾಗೂ ಜನಪರವಾಗಿದ್ದವರ ಮನೆ ಮೇಲೆ ದಾಳಿ ಮಾಡಿ ಜೈಲಿಗೆ ಹಾಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಆರೋಪಿಸಿದರು.
ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
ಏ. ೨೦ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರಗಳನ್ನು ಹಿಂಪಡೆಯಲು ಏ. ೨೨ ಕೊನೆಯ ದಿನವಾಗಿದೆ.
ಯಕ್ಷಗಾನ ಸಂಸ್ಕೃತಿ, ಪರಂಪರೆಯ ಪ್ರತೀಕ: ನೀರ್ನಳ್ಳಿ ರಾಮಕೃಷ್ಣ
ಯಕ್ಷಗಾನದ ಮೂಲಕ ನಮ್ಮ ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುತ್ತಿರುವುದು ಶ್ಲಾಘನೀಯವಾಗಿದೆ.
ಓಪನ್ ಇನ್‌ಲೈನ್‌ ಹಾಕಿ: ಭಾರತ ತಂಡಕ್ಕೆ ಕೈಗಾದ ಆದಿತ್ಯ
ಭಾರತ ತಂಡಕ್ಕೆ ರಾಜ್ಯದಿಂದ ನಾಲ್ಕು ಜನರು ಆಯ್ಕೆಯಾಗಿದ್ದು, ಇದರಲ್ಲಿ ಕಾರವಾರ ತಾಲೂಕಿನ ಕೈಗಾದ ಆದಿತ್ಯ ಕೂಡಾ ಒಬ್ಬರಾಗಿದ್ದಾರೆ.
  • < previous
  • 1
  • ...
  • 430
  • 431
  • 432
  • 433
  • 434
  • 435
  • 436
  • 437
  • 438
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved