• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಶ್ರೀರಾಮ ತಾರಕ ಮಂತ್ರ ಸಪ್ತಾಹ
ಏ. ೧೦ರಂದು ಬೆಳಗ್ಗೆ ಸ್ವಸ್ತಿ ಪುಣ್ಯಾಹ, ಸ್ಥಳ ಶುದ್ಧಿ ಧ್ವಜಪೂಜೆ, ತೋರಣ ಮುಹೂರ್ತ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ರಾತ್ರಿ ಬಲು ಉತ್ಸವ, ಮಹಾಪೂಜೆ ನಡೆಯಲಿದೆ.
ನೆಲಕ್ಕುರುಳಿದ ಆಲದ ಮರ: ಅಪಾರ ಹಾನಿ
ಏಕಾಏಕಿ ಮರ ಬಿದ್ದ ಕಾರಣ ಗ್ಯಾರೇಜಿನಲ್ಲಿ ಕುಳಿತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಕಲಿತ ವಿದ್ಯೆ ಬದುಕಿಗೆ ದಾರಿಯಾಗಲಿ: ಡಾ. ಶ್ರೀಧರ
ಕ್ರೀಡೆ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಸಹಕಾರಿ.
ಭದ್ರತಾ ಸಿಬ್ಬಂದಿಗೆ ವೇತನವಿಲ್ಲದೇ ತೊಂದರೆ
ಬಡ ಕಾರ್ಮಿಕರಿಗೆ ನೀಡುವ ಹಣದಲ್ಲೇ ಕಮೀಷ್‍ನ ಪಡೆಯುವ ಏಜೆನ್ಸಿಯವರು ಈ ರೀತಿ ಮೋಸ ಮಾಡಿರುವುದು ಎಷ್ಟು ಸರಿ? ಇವರಿಗೆ ನ್ಯಾಯ ನೀಡುವವರು ಯಾರು ಎಂಬುದೇ ಯಕ್ಷಪ್ರಶ್ನೆಯಾಗಿದೆ.
ಮಹಿಳಾ ರಕ್ಷಣಾ ಕಾಯ್ದೆ ಪ್ರತಿಯೊಬ್ಬರೂ ಅರಿಯಲಿ: ದೀಪ್ತಿ ಅಂಡಗಿ
ಏನಾದರೂ ಸಮಸ್ಯೆ ತಲೆದೋರಿದಾಗ ಅದನ್ನು ಸರಿಪಡಿಸಲು ಕೈಗೊಳ್ಳುವ ನಿಯಮವೇ ಕಾನೂನು. ಕಾನೂನು ದೊಡ್ಡ ಸಮುದ್ರವಿದ್ದಂತೆ.
ಬಡತನ ನೀಗಲು ಉದ್ಯೋಗ ಸಹಕಾರಿ: ಅನಂತಮೂರ್ತಿ ಹೆಗಡೆ
ಉತ್ತಮ ವಿದ್ಯೆಯನ್ನು ಕಲಿತು ಇಂತಹ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವುದರ ಮೂಲಕ ಉದ್ಯೋಗ ಗಳಿಸಿಕೊಂಡು ಉತ್ತಮ ಜೀವನ ಸಾಗಿಸಬೇಕು.
ಮೀನುಗಾರರ ವಿರುದ್ಧ ಸುಳ್ಳು ದೂರು: ಆರೋಪ
ಅಗತ್ಯ ಪರವಾನಗಿ ಮತ್ತು ಕಾಮಗಾರಿಯ ಆದೇಶಪತ್ರ ತೋರಿಸಲು ಬಂದರು ಅಧಿಕಾರಿ ವಿಫಲರಾದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ಸೂಚನೆಯ ಮೇರೆಗೆ ಬಂದರು ಅಧಿಕಾರಿಗಳು ಕೆಲಸ ಸ್ಥಗಿತಗೊಳಿಸಿ ಸ್ಥಳದಿಂದ ತೆರಳಿದ್ದಾರೆ.
ಕೃಷಿಯಲ್ಲಿ ಸೂಕ್ಷ್ಮಾಣು ಜೀವಿಗಳ ಪಾತ್ರ ಮಹತ್ವದ್ದು: ಡಾ. ಅಬ್ದುಲ್ ಕರೀಮ್
ಕೃಷಿಯಲ್ಲಿ ಸೂಕ್ಷ್ಮಾಣುಜೀವಿಗಳ ಪಾತ್ರ ಬಹುಮುಖ್ಯವಾಗಿದ್ದು, ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಲು ಸಾವಯವ ಕೃಷಿಯ ಮಹತ್ವವನ್ನು ಅರಿಯಬೇಕು.
ಅಪಘಾತ: ಹಜ್ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸಾವು
ಮದೀನಾ ಇನ್ನು ೭೦ ಕಿಮೀ ಇರುವಾಗ ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಕಲಾರಾಧಾನೆಯೂ ಸಮಾಜಸೇವೆಯ ಒಂದು ಭಾಗ: ಎನ್.ಕೆ. ಭಟ್ಟ
ಕಲೆ ಭಾರತೀಯ ಮೌಲ್ಯವನ್ನು ಸಂಸ್ಕೃತಿಯನ್ನು ಉಳಿಸುತ್ತವೆ. ಹಾಗಾಗಿಯೇ ಹಿರಿಯರು ಅದಕ್ಕೆ ಅಷ್ಟು ಮಹತ್ವ ನೀಡಿ ಆರಾಧಿಸಿಕೊಂಡು ಬಂದಿದ್ದಾರೆ.
  • < previous
  • 1
  • ...
  • 432
  • 433
  • 434
  • 435
  • 436
  • 437
  • 438
  • 439
  • 440
  • ...
  • 544
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved