ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ, ಕ್ಷೇತ್ರದಲ್ಲಿ ಈ ಬಾರಿ ಕಾಗೇರಿ: ರೂಪಾಲಿ ಎಸ್. ನಾಯ್ಕ
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಚುಕ್ಕಾಣಿ ಹಿಡಿಯಬೇಕು. ಕೇವಲ ದೇಶದ ಆಂತರಿಕ ಅಭಿವೃದ್ಧಿ ಅಷ್ಟೇ ಅಲ್ಲ. ಜಾಗತಿಕವಾಗಿಯೂ ಭಾರತವನ್ನು ಬಲಿಷ್ಠವನ್ನಾಗಿ ರೂಪಿಸಿ ಭಾರತ ಜಾಗತಿಕ ನಾಯಕನಾಗಬೇಕು ಎಂದು ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಮನವಿ ಮಾಡಿದರು.
ಅಭ್ಯರ್ಥಿಗಳು ಸಾಂಕೇತಿಕ, ಪಕ್ಷಗಳ ತತ್ವ, ಸಿದ್ಧಾಂತವೇ ಮುಖ್ಯ: ಕಾಗೇರಿ
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಆಡಳಿತದ ಕಾರ್ಯವೈಖರಿಯಿಂದ ಯಾವಾಗ ಈ ಸರ್ಕಾರ ಹೋಗುತ್ತದೆ ಎನ್ನುತ್ತಿದ್ದಾರೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಮತೀಯ ಭಾವನೆ ಕೆರಳಿಸುತ್ತಿರುವ ಬಿಜೆಪಿ: ಡಾ. ಅಂಜಲಿ
ನಾವು ಛತ್ರಪತಿ ಶಿವಾಜಿ ಮಹಾರಾಜರ ಹೆಸರನ್ನು ರಾಜಕೀಯಕ್ಕೆ ಬಳಸದೇ ಶಿವಾಜಿ ತೋರಿದ ಸನ್ಮಾರ್ಗದಲ್ಲಿ ಆಡಳಿತ ನಡೆಸುತ್ತಿದ್ದೇವೆ ಎಂದು ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದರು.
ಗ್ಯಾಸ್ ಟ್ಯಾಂಕರ್ ಪಲ್ಟಿ, ಮನೆಗೆ ಹಾನಿ- ಬಾರದ ಅಧಿಕಾರಿಗಳು
ಪಟ್ಟಣದಲ್ಲಿ ಇಕ್ಕಟ್ಟಾದ ರಸ್ತೆಯ ಪರಿಣಾಮ ಇಂತಹ ಘಟನೆ ನಡೆದಿದೆ. ಐಆರ್ಬಿ ಅವೈಜ್ಞಾನಿಕ ಕಾಮಗಾರಿ ಇದಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ನುಡಿದಂತೆ ನಡೆವ ಪಕ್ಷ: ಡಾ. ಅಂಜಲಿ
ಕಾಂಗ್ರೆಸ್ ಬಿಜೆಪಿಗರಂತೆ ಸುಳ್ಳು ಹೇಳಲ್ಲ; ಯಾವ ಪಕ್ಷ, ಜಾತಿ ಭೇದ ನೋಡದೆ ಐದೂ ಗ್ಯಾರಂಟಿಯನ್ನು ಮುಟ್ಟಿಸಿದ್ದೇವೆ. ನುಡಿದಂತೆ ನಡೆದ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದರು.
ವಿಕಸಿತ ಭಾರತಕ್ಕಾಗಿ ಮೋದಿ ಕೈ ಬಲಪಡಿಸಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಮೋದಿಯವರನ್ನು ಪ್ರಧಾನ ಮಂತ್ರಿ ಮಾಡುವುದಕ್ಕೆ ಎಲ್ಲರೂ ಸೇರಿ ಪ್ರಯತ್ನಿಸುತ್ತೇವೆ. ಯಾವುದೇ ನಿರ್ಲಕ್ಷ್ಯ ಮಾಡದೇ ಕಾರ್ಯಕರ್ತರು ಕಮಲದ ಹೂವಿನ ಗೆಲುವಿಗೆ ಪ್ರಯತ್ನಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.
ಬಿರು ಬೇಸಿಗೆಯಲ್ಲಿ ನಿಷ್ಪ್ರಯೋಜಕವಾದ ಕುಮಟಾದ ನೀರಿನ ಘಟಕ
ಕಡುಬೇಸಿಗೆಯ ಇಂತಹ ಸಮಯದಲ್ಲೂ ಕುಮಟಾ ನೆಲ್ಲಿಕೇರಿ ಕೆ.ಎಸ್.ಆರ್.ಟಿ.ಸಿ. ಮುಖ್ಯ ಬಸ್ ನಿಲ್ದಾಣದ ಆವಾರದಲ್ಲಿ ಪುರಸಭೆಯಿಂದ ನಿರ್ಮಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯನಿರ್ವಹಿಸುತ್ತಿಲ್ಲ.
ಕೃಷಿ ಗ್ರಾಮ್ ಸಂಸ್ಥೆಗೆ ಟಿಎಸ್ಎಸ್ ಸಹಕಾರ: ಗೋಪಾಲಕೃಷ್ಣ ವೈದ್ಯ
ಶಿರಸಿಯ ಟಿಎಸ್ಎಸ್ ಸಭಾಂಗಣದಲ್ಲಿ ಟಿಎಸ್ಎಸ್ ಕೃಷಿ ಗ್ರಾಮ್ ಉದ್ಘಾಟನೆ ಹಾಗೂ ತೋಟ ನಿರ್ವಹಣೆ ಮತ್ತು ಸೇವೆಗಳ ಸಹಕಾರಿ ಜಾಗೃತಿ ಸಭೆ ನಡೆಯಿತು.
ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ: ಗಂಗೂಬಾಯಿ ಮಾನಕರ
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯದ ಆದೇಶ ಪತ್ರಗಳನ್ನು ಸ್ವೀಕರಿಸಿ, ಚುನಾವಣಾ ಕರ್ತವ್ಯಕ್ಕೆ ತಪ್ಪದೇ ಹಾಜರಾಗುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
ಚುನಾವಣಾ ಆಯೋಗದ ಜಾಗೃತಿ ವಿಡಿಯೋದಲ್ಲಿ ಉತ್ತರ ಕನ್ನಡದ ಕಲೆ ಸಂಸ್ಕೃತಿ ಅನಾವರಣ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಮಹತ್ವ ಕುರಿತಂತೆ ಚುನಾವಣಾ ಜಾಗೃತಿ ಕುರಿತು ಸಿದ್ಧಪಡಿಸಿರುವ ವಿಡಿಯೋದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಲೆ, ಸಂಸ್ಕೃತಿ ಮತ್ತು ಪ್ರವಾಸಿ ತಾಣಗಳನ್ನು ಬಳಸಿಕೊಳ್ಳಲಾಗಿದೆ.
< previous
1
...
439
440
441
442
443
444
445
446
447
...
544
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ