ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉತ್ತರ ಕನ್ನಡದ ೨೦ ಗ್ರಾಪಂನಲ್ಲಿ ಮಾರ್ಚ್ ಅಂತ್ಯದಲ್ಲೇ ನೀರಿನ ಸಮಸ್ಯೆ
ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಮಾರ್ಚ್ ತಿಂಗಳ ಅಂತ್ಯದಲ್ಲೇ ನೀರಿನ ಅಭಾವ ಆರಂಭವಾಗಿದ್ದು, 20 ಗ್ರಾಪಂ ವ್ಯಾಪ್ತಿಯಲ್ಲಿ ಟ್ಯಾಂಕರ್, ಖಾಸಗಿ ಬೋರ್ವೆಲ್ಗಳ ಮೂಲಕ ನೀರು ಪೂರೈಕೆ ಆರಂಭವಾಗಿದೆ.
ಪತ್ರಿಕೋದ್ಯಮದಿಂದ ಸಮಾಜ ಜಾಗ್ರತಗೊಳಿಸುವ ಕಾರ್ಯ: ತಿ.ನ. ಶ್ರೀನಿವಾಸ ಸಾಗರ
ದೇಶದಲ್ಲಿ ಇಂದು ಶಾಸಕಾಂಗ ಮತ್ತು ಕಾರ್ಯಾಂಗ ವಿಫಲವಾಗಿದೆ. ನ್ಯಾಯಾಧೀಶರೇ ನ್ಯಾಯಾಂಗದ ಮೇಲೆ ಅನುಮಾನ ವ್ಯಕ್ತಪಡಿಸುವ ಪರಿಸ್ಥಿತಿ ಎದುರಾಗಿದೆ. ವಿರೋಧ ಪಕ್ಷವಾಗಿ, ಅನಧಿಕೃತ ಜನಪ್ರತಿನಿಧಿಯಾಗಿ ಸಮಾಜದ ಸಮಸ್ಯೆಗಳನ್ನು ಗುರುತಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ತಿ.ನ. ಶ್ರೀನಿವಾಸ ಸಾಗರ ಹೇಳಿದರು.
ಅನಂತ್ಗೆ ಟಿಕೆಟ್ ಮಿಸ್ ಆಗುತ್ತಿದ್ದಂತೆ ಬರಿದಾದ ಕಾಂಗ್ರೆಸ್ ಬತ್ತಳಿಕೆ
ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡುತ್ತಿದ್ದಂತೆ ಕಾಂಗ್ರೆಸ್ ವಿರೋಧಿಗಳ ಬಗ್ಗೆ ಮುಗಿಬೀಳಲು ಬತ್ತಳಿಕೆಯಲ್ಲಿ ಹೊಸ ಅಸ್ತ್ರಕ್ಕಾಗಿ ತಡಕಾಡುವಂತಾಗಿದೆ.
ನರೇಂದ್ರ ಮೋದಿ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ: ಕಾಗೇರಿ
ಕಾಂಗ್ರೆಸ್ನ ಇಂಡಿಯಾ ಘಟಬಂಧನ ಬಗ್ಗೆ ಒಮ್ಮೆ ಯೋಚಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ದೇಶದ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ಮಾಡಿ ಅಲ್ಪಸಂಖ್ಯಾತರ ಮತ ಬ್ಯಾಂಕ್ಗಾಗಿ ತುಷ್ಟೀಕರಣ ಮಾಡುವ ಅವರ ಚಟುವಟಿಕೆ ಗಮನಿಸಿದರೆ ನಮಗೆ ಆತಂಕವಾಗುತ್ತದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಅಕ್ರಮ ಮರಳುಗಾರಿಕೆ ತಡೆಗೆ ಕಂದಕ
ಇತ್ತೀಚೆಗೆ ಮರಳು ಸಾಗಾಟಕ್ಕೆ ಪರವಾನಗಿದಾರರಿಗೆ ಅವಕಾಶ ನೀಡಲಾಗಿದ್ದರೂ ಅಕ್ರಮ ಮರಳುಗಾರಿಕೆ ತಡೆಯುವ ಪ್ರಯತ್ನ ಸ್ಥಳೀಯ ಅಧಿಕಾರಿಗಳು ಮಾಡಿರಲಿಲ್ಲ.
ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಶ್ರಮಿಸಿ: ರೂಪಾಲಿ ನಾಯ್ಕ
ನಾವು ಎಲ್ಲ ಚುನಾವಣೆಗೆ ಸಿದ್ಧರಾಗಿರಬೇಕು. ಬೂತ್ ಮಟ್ಟದಲ್ಲಿ ಕಾರ್ಯಕ್ರಮ ನಡೆಸಬೇಕು.
ಮತ ನೀಡಿ, ಮೋದಿ ಅವರ ಕೈಬಲಪಡಿಸಿ: ಕಾಗೇರಿ
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ವಿಶ್ವವೇ ಮೆಚ್ಚಿಕೊಂಡಿದೆ. ಅವರ ದೂರದೃಷ್ಟಿ ಯೋಜನೆಗಳು ದೇಶವನ್ನು ಬಲಗೊಳಿಸಿವೆ.
ಆಕಾಂಕ್ಷಿಗಳಿಂದ ಮೋದಿಗೆ ಜೈಅನಂತಕುಮಾರ ನಡೆ ನಿಗೂಢ
ಅನಂತಕುಮಾರ ಹೆಗಡೆ ಮುಂದಿನ ನಡೆ ಏನು ಎನ್ನುವುದು ಸ್ಪಷ್ಟವಾಗಬೇಕಿದೆ.
ದೇಶದ ಒಳಿತು ಕೆಡುಕುಗಳ ನಡುವಣ ಚುನಾವಣೆ: ಕಾಗೇರಿ
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ವಿಶ್ವವೇ ಮೆಚ್ಚಿಕೊಂಡಿದೆ. ಅವರ ದೂರದೃಷ್ಟಿ ಯೋಜನೆಗಳು ದೇಶವನ್ನು ಬಲಗೊಳಿಸಿವೆ.
ಮಗು ಮನಸ್ಸಲ್ಲಿ ಉತ್ತಮ ಭಾವನೆ ಅರಳುವುದು ಮುಖ್ಯ: ಎಂ.ಎಚ್. ನಾಯ್ಕ
ಬಾಲ್ಯದ ಸವಿನೆನಪುಗಳನ್ನು ಮೆಲುಕು ಹಾಕುವುದರಿಂದ ಸಂತಸ ಹೆಚ್ಚಾಗಲು ಸಾಧ್ಯ.
< previous
1
...
440
441
442
443
444
445
446
447
448
...
544
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ