• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯಾಗಿ ಜನಿಸಿದ್ದಕ್ಕೆ ಹೆಮ್ಮೆ ಇರಲಿ: ಶಾಲಿನಿ ಗಾಂವಕರ
ಪ್ರತಿಯೊಬ್ಬ ಮಹಿಳೆಯರು ಕ್ರಿಯಾಶೀಲರಾದಾಗ ಯಶಸ್ಸು ಸಾಧ್ಯ.
ನಾಳೆಯಿಂದ ಷೋಡಶ ಪವಿತ್ರ ನಾಗಮಂಡಲೋತ್ಸವ
ನಾಗಪಾತ್ರಿ ವೇ.ಮೂ. ಶಂಕರನಾರಾಯಣ ಬಾಯರಿ ಗೋಪಾಡಿ, ವೈದ್ಯರಾಗಿ ವಾಸುದೇವ ವೈದ್ಯ ಬಳಹ ಗೋಳಿ ಅಂಗಡಿ ಹಾಗೂ ಕೃಷ್ಣಪ್ರಸಾದ ಬಳಗ ಮುದ್ದೂರು ಪಾಲ್ಗೊಳಲ್ಲಿದ್ದಾರೆ.
ಅನಂತಕುಮಾರ ಹೆಗಡೆಗೆ ಟಿಕೆಟ್ ಸಸ್ಪೆನ್ಸ್
ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಕ್ಷೀಣಿಸಿದೆ. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹತ್ತಕ್ಕೂ ಹೆಚ್ಚಿರುವುದರಿಂದ ಸಹಜವಾಗಿ ಎಲ್ಲ ಆಕಾಂಕ್ಷಿಗಳು ಕೊನೇ ಗಳಿಗೆಯ ಪ್ರಯತ್ನ ಆರಂಭಿಸಿದ್ದಾರೆ.
ಆರ್ಥಿಕ ಸಬಲೀಕರಣಕ್ಕೆ ಸಹಕಾರ ಸಂಘಗಳ ಕೊಡುಗೆ ಅಪಾರ: ಸ್ವರ್ಣವಲ್ಲೀ ಸ್ವಾಮೀಜಿ
ರೈತರೂ ಮತ್ತು ಎಲ್ಲ ವರ್ಗದ ಸಾರ್ವಜನಿಕರು ಸುವ್ಯವಸ್ಥಿತವಾದ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ.
ಮಾರಿ ಜಾತ್ರೆ: ಗರ್ಭಗುಡಿಯ ಬಾಗಿಲನ್ನು ಮುಚ್ಚುವ ಕಾರ್ಯ
ಮಂಗಳವಾರ ರಾತ್ರಿ 5ನೇ ಹಾಗೂ ಕೊನೆಯ ಹೊರಬೀಡಾದ ಅಂಕೆಯ ಹೊರಬೀಡು ಮುಗಿಸಿ ಬೆಳಗ್ಗೆ ಹಿಂತಿರುಗಿದ ಶ್ರೀದೇವಿಯ ಉತ್ಸವ ಮೂರ್ತಿಯೊಡನೆ, ಶ್ರೀದೇವಿಯ ಪಟ್ಟದ ಕೋಣವನ್ನು ದೇವಸ್ಥಾನದಿಂದ ಕರೆದುಕೊಂಡು ಜಾತ್ರಾ ಮಂಟಪಕ್ಕೆ ತರಲಾಯಿತು.
ಗೋಕರ್ಣ ಪಾವಿತ್ರ್ಯಕ್ಕೆ ಧಕ್ಕೆ ಬಾರದಂತೆ ಅಭಿವೃದ್ಧಿಯಾಗಲಿ: ರಾಮ ಕಾಮೇಶ್ವರ
ಮಹಾಬಲೇಶ್ವರ ಮಂದಿರದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಮುಖ್ಯ ಕಡಲ ತೀರದಲ್ಲಿ ಸಾಗರದಾರತಿ ಕಾರ್ಯಕ್ರಮ ನಡೆಯಿತು.
ಹೊನ್ನಳ್ಳಿ ಕಿಂಡಿ ಅಣೆಕಟ್ಟು ಸಮೀಕ್ಷೆಗೆ ಬಂದವರನ್ನು ಮರಳಿ ಕಳಿಸಿದ ರೈತರು
ವೃಕ್ಷಮಾತೆ, ಪದ್ಮಶ್ರೀ ತುಳಸಿ ಗೌಡ ಹಾಗೂ ಭಾರತೀಯ ಕಿಸಾನ ಸಂಘದ ಜಿಲ್ಲಾ ಅಧ್ಯಕ್ಷ ಶಿವರಾಮ ಗಾಂವಕರ ನೇತೃತ್ವದಲ್ಲಿ ಸ್ಥಳೀಯ ರೈತರು ಸೇರಿ ಸರ್ವೇ ಕಾರ್ಯವನ್ನು ತಡೆಹಿಡಿದು ಅಧಿಕಾರಿಗಳನ್ನು ಮರಳಿ ಕಳುಹಿಸುವಲ್ಲಿ ಯಶಸ್ವಿಯಾದರು.
ಗೋವಾ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ
ಜಿಲ್ಲೆಯ ಅಂತಾರಾಜ್ಯ ಗಡಿ ಪ್ರದೇಶವಾದ ಕಾರವಾರ ತಾಲೂಕಿನ ಮಾಜಾಳಿ, ಜೋಯಿಡಾ ತಾಲೂಕಿನ ಅನಮೋಡನಲ್ಲಿ ಚೆಕ್‌ಪೋಸ್ಟ್ ಕಾರ್ಯನಿರ್ವಹಿಸುತ್ತಿದ್ದು, ಕಾರವಾರ ತಾಲೂಕಿನ ಮೈಂಗಿಣಿ ಚೆಕ್‌ಪೋಸ್ಟ್ ಶೀಘ್ರದಲ್ಲಿ ಕಾರ್ಯರಂಭಗೊಳ್ಳಲಿದೆ.
ಶರಾಬಿ ನದಿ ಸ್ವಚ್ಛತೆಗೆ ಆಗ್ರಹ
ಶರಾಬಿ ನದಿಯಲ್ಲಿ ವ್ಯಾಪಕವಾಗಿ ಹೂಳು ತುಂಬಿದೆ. ಅದರಂತೆ ನದಿ ಕಲುಷಿತಗೊಂಡಿದ್ದು, ಶುದ್ಧೀಕರಣದ ಅಗತ್ಯವಿದೆ.
ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಅಧಿಕಾರಿಗಳು ಹೊಣೆ: ಶಾಸಕ ಭೀಮಣ್ಣ
ಶಿಕ್ಷಣದ ಮೇಲೆ ಬೇಜವಬ್ದಾರಿ ವಹಿಸಿದರೆ ನೇರ ಹೊಣೆ ಅನುಭವಿಸಬೇಕಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಶಾಸಕ ಭೀಮಣ್ಣ ನಾಯ್ಕ ಅವರು ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 455
  • 456
  • 457
  • 458
  • 459
  • 460
  • 461
  • 462
  • 463
  • ...
  • 544
  • next >
Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved