ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಕಿತ್ತೊಗೆಯುವ ಕ್ರಾಂತಿಯಾಗಲಿ: ಸಂಸದ ಅನಂತಕುಮಾರ
ಜಿ ೨೦ ಸಮಾವೇಶಕ್ಕೆ ಇಡೀ ಜಗತ್ತು ಬಂದು ನಮ್ಮ ದೇಶವನ್ನು, ಮೋದಿಯನ್ನು ಹೊಗಳಿದೆ. ಆದರೆ ರಾಹುಲ್ ಗಾಂಧಿ ನಾಪತ್ತೆಯಾಗಿದ್ದರು ಎಂದು ಸಂಸದ ಅನಂತಕುಮಾರ ಹೆಗಡೆ ವಾಗ್ದಾಳಿ ನಡೆಸಿದರು.
ಸಿದ್ದಿ ಸಮುದಾಯದವರು ಪ್ರಕೃತಿ ಪೂಜಕರು: ಶಾಂತಾರಾಮ ಸಿದ್ದಿ
ಸಮಾಜದಲ್ಲಿ ಹಿಂದುಳಿದಿರುವ ಯಾವುದೇ ಜನಾಂಗದ ಅಧ್ಯಯನ ಕೇವಲ ಪದವಿ ಗಳಿಕೆಗೆ ಮಾತ್ರ ಸೀಮಿತವಾಗದೇ, ಸಮುದಾಯದ ಹಿತಚಿಂತನೆಯ ಗುರಿ ಆಗಿರಬೇಕು.
ಟೀಕೆ- ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಳ್ಳಲ್ಲ: ಶಾಸಕ ಹೆಬ್ಬಾರ
ಮಾ. ೧೨ರಂದು ಪಟ್ಟಣದ ಬಸ್ ನಿಲ್ದಾಣ ವೃತ್ತದಿಂದ ಎಪಿಎಂಸಿವರೆಗೆ ₹೧ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆ ಅಗಲೀಕರಣ ಮತ್ತು ₹೮೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಗಟಾರ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಲಾಯಿತು.
ರಥ ನಿರ್ಮಾಣ ಸಾಮಗ್ರಿ ಮೆರವಣಿಗೆಯ ಮೂಲಕ ದೇವಾಲಯಕ್ಕೆ
ಮಾ.೧೯ರ ರಾತ್ರಿ ಕಲ್ಯಾಣೋತ್ಸವ ನಡೆದು ಬುಧವಾರ ಮುಂಜಾನೆ ರಥಾರೂಢಳಾಗಿ ಜಾತ್ರಾ ಗದ್ದುಗೆಗೆ ರಥೋತ್ಸವದ ಮೂಲಕ ತೆರಳಿ ಜಾತ್ರಾ ಗದ್ದುಗೆ ಏರುವುದರೊಂದಿಗೆ ಜಾತ್ರಾ ವೈಭವ ಚಪ್ಪರದಲ್ಲಿ ಆರಂಭಗೊಳ್ಳುತ್ತದೆ.
ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರಿಗೆ ಬೆಂಕಿ: ತಪ್ಪಿದ ಅನಾಹುತ
ಸ್ಕೂಟರಿಗೆ ಪೂರ್ಣ ಪ್ರಮಾಣದಲ್ಲಿ ಬೆಂಕಿ ಆವರಿಸುವ ಪೂರ್ವದಲ್ಲಿ ಸಾರ್ವಜನಿಕರು ಬೆಂಕಿ ನಂದಿಸಿದರು.
ಅಡಕೆ ದರ ತಪ್ಪು ಮಾಹಿತಿ, ಗ್ರಾಹಕರಿಗೆ ಭಯ ಅನಗತ್ಯ: ಗೋಪಾಲಕೃಷ್ಣ ವೈದ್ಯ
ಅಡಕೆ ದರದ ಕುರಿತು ರೈತರು ಭಯಪಡುವ ಅವಶ್ಯಕತೆಯಿಲ್ಲ. ನಿಶ್ಚಿಂತೆಯಿಂದ ಇರಬೇಕು. ಕೆಲ ವದಂತಿಗಳಿಂದ ದರ ಇಳಿಮುಖವಾಗಲು ಕಾರಣವಿರಬಹುದು ಎಂದು ಗೋಪಾಲಕೃಷ್ಣ ವೈದ್ಯ ತಿಳಿಸಿದರು.
ಸುರಕ್ಷತೆ, ಸೌಲಭ್ಯ ಒದಗಿಸಲು ಸಾರಿಗೆ ಸಂಸ್ಥೆಗೆ ಕಾಯಕಲ್ಪ: ಸಚಿವ ರಾಮಲಿಂಗಾರೆಡ್ಡಿ
ನಿತ್ಯ ೧.೧೦ ಕೋಟಿ ಜನ ರಾಜ್ಯ ಸಾರಿಗೆ ಸಂಸ್ಥೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದು, ಶಕ್ತಿ ಯೋಜನೆ ಜಾರಿಯಾದ ಬಳಿಕ ಸುಮಾರು ೨೫ ಲಕ್ಷ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.
ದೇಗುಲಗಳಲ್ಲಿ ಸಮಾಜ, ಸಂಸ್ಕೃತಿಗೆ ಪೂರಕ ಕಾರ್ಯಗಳಾಗಲಿ: ಹಿರೇಮಗಳೂರು ಕಣ್ಣನ್
ಪ್ರತಿಯೊಂದು ದೇವಾಲಯದಲ್ಲೂ ದೀಪ ಬೆಳಗಬೇಕಾದ ಅವಶ್ಯಕತೆ ಇದೆ. ಇಂದು ರಾಜ್ಯದ ಅದೆಷ್ಟೋ ದೇಗುಲಗಳು ಪೂಜೆ ಪುನಸ್ಕಾರ ಇಲ್ಲದೇ ಉಸಿರು ನಿಂತಿದೆ.
ಪೌರಕಾರ್ಮಿಕರು ಡಾಕ್ಟರ್ಗಳಿದ್ದಂತೆ: ಸಚಿವ ವೈದ್ಯ
ನಿಸ್ವಾರ್ಥ ಸೇವೆಯ ಮೂಲಕ ನಗರವನ್ನು ಸ್ವಚ್ಛವಾಗಿರಿಸುವ ಪೌರಕಾರ್ಮಿಕರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ.
ಕೇಂದ್ರ ಸರ್ಕಾರದ ಯೋಜನೆಯ ಲಾಭ ಪಡೆಯಿರಿ: ರೂಪಾಲಿ ನಾಯ್ಕ
ಕೇವಲ ಸಾಲ ಪಡೆಯುವುದಕ್ಕೆ ಸಂಘ ಬಳಕೆಯಾಗಬಾರದು. ವಿವಿಧ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಂಘವನ್ನು ಬೆಳೆಸಬಹುದು.
< previous
1
...
456
457
458
459
460
461
462
463
464
...
544
next >
Top Stories
ನಟ ದರ್ಶನ್ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್ ಔಟ್: ಲ್ಯಾರಿ ಈಗ ನಂ.1