• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜಾರಕುಣಂಗ ಕುಗ್ರಾಮದಲ್ಲಿ ಜಿಲ್ಲಾಧಿಕಾರಿ ಜನತಾ ದರ್ಶನ ಇಂದು
ಬಜಾರಕುಣಂಗ ಗ್ರಾಮ ಪಂಚಾಯಿತಿಯ ಹಲವು ಸಮಸ್ಯೆಗಳು ಶಾಶ್ವತವಾಗಿ ಉಳಿದೆ. ಜನತಾ ದರ್ಶನ ಮೂಲಕ ಅವುಗಳ ನಿವಾರಣೆಗೆ ಪಣ ತೊಟ್ಟಿರುವ ಜಿಲ್ಲಾಧಿಕಾರಿ
ಬೊಬ್ರವಾಡದಲ್ಲಿ ಗಮನ ಸೆಳೆದ ಹಾರುವ ರತ್ನ
ರೆಕ್ಕೆಗಳ ಅಂಚಿನಲ್ಲಿರುವ ಪಾರದರ್ಶಕ ಕಿಟಕಿಗಳಂತಹ ತ್ರಿಕೋನಾಕೃತಿಯ ಕಣ್ಣುಗಳು ಶತ್ರುಗಳಿಂದ ರಕ್ಷಣೆ ಪಡೆದುಕೊಳ್ಳಲು ನೆರವಾಗುತ್ತವೆ. ೮ರಿಂದ ೧೦ ಕಿಮೀ ವರೆಗೆ ತನ್ನ ಎಂಟೆನಾಗಳಿಂದ ಸಂಗಾತಿಗೆ ಸಂದೇಶ ರವಾನಿಸುವ ಸಾಮರ್ಥ್ಯ ಈ ಪತಂಗಕ್ಕಿರುತ್ತದೆ.
ಬೊಬ್ರವಾಡದಲ್ಲಿ ಗಮನ ಸೆಳೆದ ಹಾರುವ ರತ್ನ
ರೆಕ್ಕೆಗಳ ಅಂಚಿನಲ್ಲಿರುವ ಪಾರದರ್ಶಕ ಕಿಟಕಿಗಳಂತಹ ತ್ರಿಕೋನಾಕೃತಿಯ ಕಣ್ಣುಗಳು ಶತ್ರುಗಳಿಂದ ರಕ್ಷಣೆ ಪಡೆದುಕೊಳ್ಳಲು ನೆರವಾಗುತ್ತವೆ. ೮ರಿಂದ ೧೦ ಕಿಮೀ ವರೆಗೆ ತನ್ನ ಎಂಟೆನಾಗಳಿಂದ ಸಂಗಾತಿಗೆ ಸಂದೇಶ ರವಾನಿಸುವ ಸಾಮರ್ಥ್ಯ ಈ ಪತಂಗಕ್ಕಿರುತ್ತದೆ.
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರ ನೀಡಿ
ಒಂದು ಸರ್ಕಾರ ಮಾಡಬೇಕಾದ ಕೆಲಸ ಅವರು ಮಾಡುತ್ತಿದ್ದಾರೆ ಎಂಬುದಕ್ಕೆ ಇಲ್ಲಿ ನೆರೆದಿರುವ ಸಾವಿರಾರು ಮಹಿಳೆಯರೇ ಸಾಕ್ಷಿಯಾಗಿದ್ದಾರೆ
ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾವಲಂಬನೆ
ನಮ್ಮ ಧರ್ಮ ಹಾಗೂ ಸಂಸ್ಕೃತಿಯ ರಕ್ಷಣೆಯ ಕಾರ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಾಡುತ್ತಾ ಬಂದಿದ್ದಾರೆ. ಮಹಿಳೆಯರಲ್ಲಿ ಸಂಘಟನಾ ಮನೋಭಾವ ಬೆಳೆಸುವ ಜತೆಗೆ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸುವಲ್ಲಿ ಇವರ ಪಾತ್ರ ಮಹತ್ವದ್ದು.
ಫ್ಲೈಯಿಂಗ್ ಅಧಿಕಾರಿಯಾಗಿ ಸೂರಜ್ ನೇಮಕ
ಸೂರಜ್ ಐಎಎಫ್‌ಗೆ ಆಯ್ಕೆಯಾಗಿರುವುದು ಅವರ ಕುಟುಂಬಕ್ಕೆ ಮತ್ತು ಇಡೀ ಉತ್ತರ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ.ಇಂಡಿಯನ್ ಏರ್ ಫೋರ್ಸ್ ಅಕಾಡೆಮಿಯಲ್ಲಿ ವಿಮಾನಗಳನ್ನು ನಿರ್ವಹಿಸುವ ಅವರ ಕೌಶಲ್ಯ ನೋಡಿ, ಅವರನ್ನು ಫೈಟರ್ ಪೈಲಟ್ ತರಬೇತಿಗೆ ಆಯ್ಕೆ ಮಾಡಲಾಗಿದೆ.
ಭಗವದ್ಗೀತೆ ನಮ್ಮ ಬದುಕಿನ ತಳಪಾಯವಾಗಲಿ
ಭಗವದ್ಗೀತೆಯು ಏಳು ಸಾವಿರ ವರ್ಷಗಳ ಹಿಂದೆ ರಚನೆಯಾಗಿದ್ದು, ಅಂದಿನಿಂದ ಇಂದಿನವರೆಗೆ ಭಗದ್ಗೀತೆಯ ಮೇಲೆ ನಿರಂತರ ಹೊಸ ಸಂಶೋಧನಾ ಆಧ್ಯಾತ್ಮಿಕ ಗ್ರಂಥಗಳು ಬರುತ್ತಿವೆ. ಭಗವದ್ಗೀತೆಯ ಅಡಕವಾಗಿರುವ ಪಾರಮಾರ್ಥಿಕ ಸತ್ಯದ ಬದುಕಿನ ಜ್ಞಾನದ ಸಂದೇಶಗಳು ತತ್ವಗಳಿಗೆ ಕೊನೆಯೆಂಬುದಿಲ್ಲ, ಅದೊಂದು ಚಿಂತನೆಯ ಧಾರೆಯಾಗಿದ್ದು, ಈ ಅಧ್ಯಾತ್ಮಿಕ ಸೆಲೆಯ ಧಾರೆಯು ಎಂದೂ ಬತ್ತುವುದಿಲ್ಲ
ಫಲಪ್ರದವಾದ ಅಂತರಾಷ್ಟ್ರೀಯ ಶಿಕ್ಷಣ ಸಮ್ಮೇಳನ
ಜೀವನೋಪಾಯಕ್ಕಾಗಿ ನೌಕರಿ ಸೇರುವುದನ್ನು ಬಿಟ್ಟು,ಸಂಶೋಧನೆ, ಹೆಚ್ಚಿನ ವ್ಯಾಸಂಗದ ಕಡೆ ಗಮನಹರಿಸಿ ಒಳ್ಳೆಯ ಅಕಾಡೆಮಿಶಿಯನ್ ಆಗಿ ಹೊರಹೊಮ್ಮುವ ಪರಿಕಲ್ಪನೆ ವಿದ್ಯಾರ್ಥಿಗಳಲ್ಲಿ ಮೂಡಿಸಬೇಕೆಂಬ ಉದ್ದೇಶದಿಂದ ಹಮ್ಮಿಕೊಂಡ ಈ ಸಮ್ಮೇಳನ ಫಲಪ್ರದವಾಗಿದೆ
ಅರಣ್ಯ ಸಿಬ್ಬಂದಿಗೆ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ
ಪ್ರಸ್ತಾವನೆ ಮೇರೆಗೆ ಮುಖ್ಯ ವನ್ಯಜೀವಿ ಪರಿಪಾಲಕರ ಕಚೇರಿಯಿಂದ ಹೆಚ್ಚಿನ ದಾಖಲಾತಿ ಕೂಡ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಗಿರಿಧರ್ ತಮಿಳುನಾಡಿನಲ್ಲಿ ಈಗಾಗಲೇ ಜಾರಿಯಲ್ಲಿರುವ ಕ್ಯಾಂಟೀನ್ ಯೋಜನೆ ಕುರಿತು ಅವಶ್ಯ ದಾಖಲೆ ಸಲ್ಲಿಸಿದ್ದರು.
ಸಮಸ್ಯೆ ಪರಿಹಾರಕ್ಕೆ ಸಂಘಟಿತ ಹೋರಾಟ ಅವಶ್ಯ: ರವೀಂದ್ರ ನಾಯ್ಕ
ಕಂದಾಯ, ಅರಣ್ಯ ಭೂಮಿ, ಬೆಟ್ಟ, ಹಾಡಿ, ಕುಮ್ಮಟಿ ಮುಂತಾದ ಪ್ರದೇಶದ ಭೂಮಿ ಹಕ್ಕಿನ ಸಮಸ್ಯೆ, ಕಸ್ತೂರಿ ರಂಗನ್ ವರದಿಯಲ್ಲಿ ಪ್ರಸ್ತಾಪಿಸಿದ ಸೂಕ್ಷ್ಮ ಪ್ರದೇಶ, ಅಭಯಾರಣ್ಯ, ಸಿಂಘಳಿಕ ರಕ್ಷಿತ ಪ್ರದೇಶ, ಶರಾವತಿ ಮತ್ತು ಭದ್ರಾ ಅಭಯಾರಣ್ಯ ಜಾರಿಯಿಂದ ಜನಜೀವನಕ್ಕೆ ಆಗುತ್ತಿರುವ ಸಮಸ್ಯೆಗಳ ಕುರಿತು ಕ್ರೂಢೀಕೃತ ಹೋರಾಟ ಅವಶ್ಯ
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 479
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved