• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಐವರ ಸಾವು!
ಸಹಸ್ರಲಿಂಗ ಪ್ರವಾಸಿ ತಾಣವಾಗಿದ್ದು, ರಜೆಯ ದಿನದಂದು ಇಲ್ಲಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಇಲ್ಲಿಯೇ ಊಟ ತಯಾರಿಸಿ ಸಂಜೆ ವರೆಗೂ ಇದ್ದು ಹೋಗುತ್ತಾರೆ. ಘಟನೆ ನಡೆದ ಸಹಸ್ರಲಿಂಗದ ಭೂತನ ಗುಂಡಿ ಆಳವಾಗಿದ್ದು, ಇಲ್ಲಿಯ ಕಲ್ಲು-ಬಂಡೆ ಸಹ ಜಾರುವುದರಿಂದ ನೀರಿಗಿಳಿಯದಂತೆ ಸೂಚನಾ ಫಲಕವನ್ನೂ ಅಳವಡಿಸಲಾಗಿದೆ.
ಉತ್ತಮ ಶಿಕ್ಷಣ ಕೊಡಿಸುವುದು ಕೂಡ ದೇವರ ಕೆಲಸಕ್ಕೆ ಸಮ: ಸಚಿವ ಮಧು ಬಂಗಾರಪ್ಪ
ಸಿಎಂ ಸಿದ್ದರಾಮಯ್ಯನವರು ಮೊದಲು ನನಗೆ ಬೇರೆ ಇಲಾಖೆ ನೀಡಿದ್ದರು. ಆದರೆ ನಾನು ಕಷ್ಟದ ಕೆಲಸ ನಿಭಾಯಿಸುತ್ತೇನೆಂಬ ಭರವಸೆಯಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಮೊದಲು ನೀಡಿದ ಸಚಿವ ಸ್ಥಾನ ಬದಲಿಸಿ ನನಗೆ ಶಿಕ್ಷಣ ಇಲಾಖೆ ನೀಡಿದ್ದಾರೆ.
ನುಗ್ಗಿದ ತ್ಯಾಜ್ಯ ನೀರು, ಜನತೆಯಿಂದ ಪ್ರತಿಭಟನೆ
ನೀರು ರಸ್ತೆಯಿಂದ ಹಿಡಿದು ಸಂಗಮನಾಲ ಮತ್ತು ಇತರ ಕಡೆ ಹರಿದು ಎಲ್ಲೆಡೆ ಗಬ್ಬುನಾರುತ್ತಿತ್ತು. ಎಲ್ಲೆಂದರಲ್ಲಿ ಕಸ ಎಸೆಯಬೇಡಿ ಎನ್ನುತ್ತಾ ದಂಡ ವಿಧಿಸುವ ಗ್ರಾಪಂ ತ್ಯಾಜ್ಯ ನೀರನ್ನು ನೇರವಾಗಿ ಬಿಟ್ಟು ನಮಗೆ ತೊಂದರೆ ನೀಡುತ್ತಿರುವುದು ಎಷ್ಟು ಸರಿ
ಕಾರ್ತಿಕ ದೀಪೋತ್ಸವ ಸಂಪನ್ನ
ಮಾಸದಲ್ಲಿ ಕಾರ್ತಿಕ ಮಾಸವು ಶ್ರೇಷ್ಠವಾಗಿದ್ದು, ತಾಯಂದಿರು ಈ ಸಂದರ್ಭದಲ್ಲಿ ದೀಪ ಬೆಳಗುವುದರ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಿದ್ದಾರೆ
ಯೋಧರ ತ್ಯಾಗ, ಬಲಿದಾನ ಯುವ ಪೀಳಿಗೆಗೆ ಸ್ಪೂರ್ತಿ
ಜಿಲ್ಲೆಯಲ್ಲಿ ಭೂ ಸೇನೆ, ವಾಯು ಸೇನೆ ಹಾಗೂ ನೌಕಾ ಸೇನೆಗಳಲ್ಲಿ ಸೇವೆ ಸಲ್ಲಿಸಬೇಕೆಂಬ ಯುವಕರಿಗೆ ಸರ್ಕಾರದಿಂದ ಉಚಿತ ತರಬೇತಿ
ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತದ್ದು. ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಮಾತ್ರ ಈ ಘಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.
ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತದ್ದು. ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಮಾತ್ರ ಈ ಘಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.
ಹೊಸತರಹದ ಸಾಹಿತ್ಯ ವಿಚಾರ ಹೊರಬರಲಿ
ಇಂದು ಲೇಖಕರು ಪ್ರಚಾರ ಪ್ರೀಯತೆಯನ್ನು ಹೆಚ್ಚು ಬಯಸಿದಂತೆ ಕಾಣುತ್ತಿದೆ. ಜನರು ಅಪೇಕ್ಷಿಸುವ ಸಾಹಿತ್ಯ ಸೃಷ್ಠಿಯಾದರೆ ಓದುಗರು ದೊರೆಯುತ್ತಾರೆ.
ಯಲ್ಲಾಪುರದ ದತ್ತಮಂದಿರದಲ್ಲಿ 26ರಂದು ದತ್ತ ಜಯಂತಿ ಉತ್ಸವ
ಪ್ರಾಚೀನ ಕಾಲದಿಂದಲೂ ಈ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸದಾ ನಡೆಯುತ್ತಿವೆ. ೨೦೦೮ರಲ್ಲಿ ಈ ಮಂದಿರವನ್ನು ಸೀತಾರಾಮ ಹೆಗಡೆ ಅವರು ರಾಮಚಂದ್ರಾಪುರ ಮಠಕ್ಕೆ ಸಮರ್ಪಿಸಿದ್ದರು.
ಮುಸ್ಲಿಮರಿಗೆ ಸಾವಿರಾರು ಕೋಟಿ ಘೋಷಣೆ-ಇದು ಸಮಾನತೆಯೇ?
ಸನಾತನ ಧರ್ಮ, ಸಂಸ್ಕೃತಿಯ ಉಳಿವಿಗೆ ತಾಯಂದಿರು ಚಿಂತನೆ ನಡೆಸಬೇಕು. ಧರ್ಮಪ್ರಜ್ಞೆ ಪ್ರತಿಯೊಬ್ಬರಲ್ಲೂ ಜಾಗೃತವಾಗಬೇಕು. ನಮ್ಮ ಜೀವನಕ್ಕೆ ಆಧಾರವಾದವರಿಗೆ ಮಾತೃಸ್ಥಾನ ನೀಡಿದ ಸಂಸ್ಕೃತಿ ನಮ್ಮದು.
  • < previous
  • 1
  • ...
  • 457
  • 458
  • 459
  • 460
  • 461
  • 462
  • 463
  • 464
  • 465
  • ...
  • 479
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved