ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹನೀಯರ ಬದುಕಿನ ರೋಚಕ ಘಟನೆ ಮಕ್ಕಳಿಗೆ ತಿಳಿಸಿ
ಮಕ್ಕಳ ಮೇಲೆ ಒತ್ತಡ ಹೇರುವ ಬದಲು ಪ್ರೀತಿ, ವಿಶ್ವಾಸದಿಂದ ವಿಷಯ ತಿಳಿಸಿಕೊಡುವ ಕೆಲಸ ಶಿಕ್ಷಕರು ಮಾಡಬೇಕು. ಪ್ರತಿಭಾವಂತ ಹಾಗೂ ನಿಧಾನಗತಿಯ ವಿದ್ಯಾರ್ಥಿಗಳಿಗೆ ಅವರವರ ಮಾನಸಿಕ ಮಟ್ಟಕ್ಕನುಗುಣವಾಗಿ ಬೋಧನಾ ವಿಧಾನ ಬಳಸಿ ವಿಷಯಾಂಕ ಹೇಳಿಕೊಡಬೇಕು.
ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಫ್ಯಾಕ್ಟರಿ ಭಸ್ಮ
ಫೈಬರ್ ಉತ್ಪನ್ನಗಳಿಗೆ ಬೆಂಕಿ ಬಿದ್ದಿದ್ದರಿಂದ ದಟ್ಟನೆಯ ಕಪ್ಪು ಹೊಗೆ ಎಲ್ಲೆಡೆ ಆವರಿಸಿಕೊಂಡು ದೂರದವರೆಗೂ ಗೋಚರವಾಗುತ್ತಿತ್ತು. ಘಟನೆಯಿಂದಾಗಿ ಸುಮಾರು ₹ 3 ಕೋಟಿ ಹಾನಿ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.
ಚಾಲಕರು ಗಡಿಬಿಡಿ, ಒತ್ತಡಕ್ಕೆ ಒಳಗಾಗದಿರಿ
ಭಟ್ಕಳದಲ್ಲಿ ಶಾಲಾ ವಾಹನಗಳು ಬೇಕಾಬಿಟ್ಟಿ ಚಲಾಯಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇದು ಸರಿಯಲ್ಲ.
ರಸಪ್ರಶ್ನೆ ಕಾರ್ಯಕ್ರಮ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ
ಸ್ಪರ್ಧಾತ್ಮಕ ಯುಗದಲ್ಲಿ ವ್ಯಕ್ತಿತ್ವ ವಿಕಸನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ರಸಪ್ರಶ್ನೆಯಂತಹ ಉಪಯುಕ್ತ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸಿ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು
ಹಾಳಾದ ಉದ್ಯಾನಕ್ಕೆ ಶೀಘ್ರ ಕಾಯಕಲ್ಪ
ತಕ್ಷಣ ಗ್ರಾಮ ಅರಣ್ಯ ಸಮಿತಿ ಸದಸ್ಯರ ಸಭೆ ನಡೆಸಿ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಹಕಾರದಿಂದ ಉದ್ಯಾನ ಅಭಿವೃದ್ಧಿಗೆ ಕ್ರಮಕೈಗೊಳ್ಳುವ ಯೋಜನೆ ರೂಪಿಸಿ
19ರಂದು ಡಿಸಿ ಜನತಾ ದರ್ಶನ
ಇದು ಕೇವಲ ಒಂದು ಗ್ರಾಮ ಪಂಚಾಯಿತಿಗೆ ಸಂಬಂಧ ಪಟ್ಟಿಲ್ಲ. ತಾಲೂಕಿನ 16 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಬೇಕು. ತಾಲೂಕಿನ ಜನರು ಸಭೆಗೆ ಬಂದು ತಮ್ಮ ಸಮಸ್ಯೆ ತಿಳಿಸಲು ಅವಕಾಶವಿದೆ..
ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸರ್ಕಾರ ಬದ್ಧ
ಸಚಿವರು ಮತ್ತು ಶಾಸಕರು ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಜನಸಾಮಾನ್ಯರ ನೈಜ ಜೀವನಕ್ಕೆ ಉಂಟಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು.
ಗೋಕರ್ಣ-ಮುರ್ಡೇಶ್ವರಕ್ಕೆ ರಾಜ್ಯಪಾಲ ಭೇಟಿ
ರಾಜ್ಯಪಾಲರು ದೇವಸ್ಥಾನದ ಗಣ್ಯರ ಸಂದರ್ಶಕರ ಪಟ್ಟಿಯಲ್ಲಿ ಸರ್ವೇ ಜನ ಸುಖಿನೋ ಭವ ಎಂದು ಬರೆದಿದ್ದು, ಮುರ್ಡೇಶ್ವರದ ಸೌಂದರ್ಯದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಅತಿಥಿ ಉಪನ್ಯಾಸಕರ ಕಾಯಂ ಮಾಡಿ
ಸರ್ಕಾರ ಒಮ್ಮೆಲೇ 12 ಸಾವಿರ ಉಪನ್ಯಾಸಕರನ್ನು ನೇಮಿಸಿಕೊಳ್ಳಬೇಕು ಎನ್ನುವ ಒತ್ತಾಯವಿಲ್ಲ. ಆದರೆ ಹಂತ-ಹಂತವಾಗಿಯಾದರೂ ಎಲ್ಲ ಉಪನ್ಯಾಸಕರನ್ನು ನೇಮಿಸಿಕೊಳ್ಳಬೇಕು.
ಹಾಸಣಗಿಯ ಪಂ. ಗಣಪತಿ ಭಟ್ಟರಿಗೆ ತಾನಸೇನ್ ಪ್ರಶಸ್ತಿ
ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿಲ್ಲ, ಲಾಭಿ ನಡೆಸಿಲ್ಲ. ನಿರೀಕ್ಷೆಯೂ ಇರಲಿಲ್ಲ. ಅಲ್ಲಿನ ಸರ್ಕಾರವೇ ತಜ್ಞರ ಸಮಿತಿ ಮೂಲಕ ಕಲಾವಿದರನ್ನು ಗುರುತಿಸಿ ನೀಡುವ ಪ್ರಶಸ್ತಿ ಎನ್ನುವ ದೃಷ್ಟಿಯಿಂದ ಈ ಪ್ರಶಸ್ತಿಗೆ ಅಷ್ಟು ಗೌರವ ಇದೆ.
< previous
1
...
459
460
461
462
463
464
465
466
467
...
479
next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ