• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಂಗಾಪುರದಲ್ಲಿ ನಡೆಯುವ 2 ನೇ ವಿಶ್ವಕನ್ನಡ ಹಬ್ಬಕ್ಕೆ ಶಿರಸಿ ರತ್ನಾಕರ, ದಿವ್ಯಾ ಶೇಟ್ ಆಯ್ಕೆ
ನಾಡಿನ ಸುಪ್ರಸಿದ್ಧ ಗಾಯಕರು, ಕವಿ-ಸಾಹಿತಿಗಳು, ವಾದ್ಯಗಾರರು ಸೇರಿದಂತೆ 300ಕ್ಕೂ ಅಧಿಕ ಕಲಾವಿದರು ಈ ವಿಶ್ವಕನ್ನಡ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ
ತೆರೆದುಕೊಂಡ ವಿದ್ಯುತ್ ಕಂಬದ ಪ್ಲಾನಲ್ ಬಾಕ್ಸ್, ಜೀವಕ್ಕೆ ಕುತ್ತು
ಕೆಲವು ದಿನಗಳ ಹಿಂದೆ ಕಡಲ ತೀರದಲ್ಲಿ ಇದೇ ರೀತಿ ಪ್ಲಾನಲ್ ಬಾಕ್ಸ್ ತೆಗೆದುಕೊಂಡು ವೈಯ್ಯರ್ ಹೊರಗೆ ಬಂದಿತ್ತು. ಇದರ ಸ್ಪರ್ಶದಿಂದ ನಾಯಿಯೊಂದು ಮೃತಪಟ್ಟಿತ್ತು.
ಶ್ರೀಗಂಧದ ಕುಶಲಕರ್ಮಿಗಳಿಗೆ ನ್ಯಾಯ ಒದಗಿಸಿ
ಡಚ್ ಸರ್ಕಾರ ಹಾಗೂ ವಿಶ್ವ ಯೋಜನೆಯಡಿಯಲ್ಲಿ ವಸತಿ ಮತ್ತು ಕಾರ್ಯಾಗಾರವನ್ನು ನಿರ್ಮಿಸಿಕೊಟ್ಟಿದ್ದು, ಅದಕ್ಕೆ ಸಂಬಂಧಪಟ್ಟ ಎಲ್ಲ ಹಣದ ವ್ಯವಹಾರಗಳು ಮುಗಿದು ೧೦ ವರ್ಷಗಳು ಕಳೆದರೂ ಕುಶಲಕರ್ಮಿಗಳ ಹೆಸರಿಗೆ ವರ್ಗಾಯಿಸಿಕೊಡದೇ, ಅನ್ಯಾಯ ಮಾಡಿದೆ.
ಕುಡಿಯುವ ನೀರಿನ ಸಮಸ್ಯೆಆದರೆ ಅಧಿಕಾರಿಗಳೆ ಹೊಣೆ
ಮುಂಡಗೋಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಸನವಳ್ಳಿ ಜಲಾಶಯದಲ್ಲಿ ಹಾಲಿ ೧೦ ಅಡಿಯಷ್ಟು ಮಾತ್ರ ನೀರು ಸಂಗ್ರಹವಿದ್ದು, ಇದರಿಂದ ೨-೩ ತಿಂಗಳಿಗಷ್ಟೇ ನೀರು ಪೂರೈಸಬಹುದು.
ಕಾಳಿನದಿ ಸೇತುವೆಗೆ ಆಪತ್ತು ತಂದ ಗಿಡ-ಗಂಟಿ
ಸೇತುವೆ ಅಕ್ಕಪಕ್ಕ ಬೆಳೆದಿರುವ ಆಲದ ಗಿಡ ಸೇರಿದಂತೆ ಹಲವು ಗಿಡಗಳು ಸೇತುವೆ ಬಾಳಿಕೆಗೆ ಅಪಾಯ ಉಂಟು ಮಾಡುತ್ತಿವೆ. ಪ್ರತಿ ಮಳೆಗಾಲಕ್ಕಿಂತ ಪೂರ್ವದಲ್ಲಿ ಸೇತುವೆ ಕೆಳಗೆ ಬೆಳೆದ ಗಿಡ ಕಡಿದು ಹಾಕುತ್ತಿದ್ದರು. ಆದರೆ ಕಳೆದ ವರ್ಷದಿಂದ ತೆಗೆದಿಲ್ಲ.
ಮಾವಿನ ಸುಗ್ಗಿ ಈ ಬಾರಿ ವಿಳಂಬ?
ಮುಂಡಗೋಡ ತಾಲೂಕಿನ ೫ ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಆಪೂಸ್‌, ಪೈರಿ, ಇಸಾಡ್, ಸಿಂದೂಲಾ, ಮಾನಕೂರ, ಗಿಳಿಮಾವು, ಮಲ್ಲಿಕಾ, ಮಲಗೋಬಾ ಸೇರಿದಂತೆ ಹಲವಾರು ತಳಿಯ ಮಾವು ಬೆಳೆಯಲಾಗಿದೆ.
ಭಯೋತ್ಪಾದಕರು-ಅಪರಾಧಿಗಳಿಗೆ ಕೈ ರಕ್ಷಣೆ
ಜವಾಹರಲಾಲ್‌ ನೆಹರು ಕಾಲದಿಂದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ವರೆಗೂ ಭ್ರಷ್ಟಾಚಾರ ವ್ಯಾಪಿಸಿದೆ. ರಾಜೀವ ಗಾಂಧಿ ಬೋಪೋರ್ಸ್ ಹಗರಣದಲ್ಲಿ ಸರ್ಕಾರವನ್ನೇ ಕಳೆದುಕೊಂಡಿದ್ದಾರೆ.
ಶ್ರೀ ಪ್ರಸನ್ನನಾಥ ಸ್ವಾಮೀಜಿ ವರ್ಧಂತ್ಯೋತ್ಸವ
ಕನ್ನಡಪ್ರಭ ವಾರ್ತೆ ಕುಮಟಾಆಶ್ರಮ ಎಂದರೆ ಆಧ್ಯಾತ್ಮಿಕ ಆಶ್ರಯ ಸ್ಥಳ. ಜೀವನದ ಪ್ರತಿಯೊಂದು ಹಂತವು ತೊಟ್ಟಿಲಿನಿಂದ ಸಮಾಧಿಯವರೆಗಿನ ಪ್ರಯಾಣದ ನೈಸರ್ಗಿಕ ಭಾಗವಲ್ಲ, ಆದರೆ ಆಧ್ಯಾತ್ಮಿಕತೆ ಅಭಿವೃದ್ಧಿಪಡಿಸುವ ಸಮಯ ಎಂದು ಆದಿಚುಂಚನಗಿರಿ ಮಿರ್ಜಾನ ಶಾಖಾಮಠದ ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ನುಡಿದರು.
ಎರಡು ಪ್ರತ್ಯೇಕ ದರೋಡೆ ಪ್ರಕರಣ : ಇಬ್ಬರ ಬಂಧನ
ಕನ್ನಡಪ್ರಭ ವಾರ್ತೆ ಭಟ್ಕಳಎರಡು ಪ್ರತ್ಯೇಕ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.ಎರಡೂ ಪ್ರಕರಣಗಳ ಆರೋಪಿಗಳೆನ್ನಲಾದ ಇಲ್ಲಿಯ ಪುರವರ್ಗದ ನಿವಾಸಿ ಮುರ್ತುಜಾ ಹಾಗೂ ರಿಜ್ವಾನ್ ಎಂಬವರನ್ನು ಬಂಧಿಸಲಾಗಿದೆ.
ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಿ
ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಲು ಮತದಾನ ಪ್ರಮಾಣ ಹೆಚ್ಚಳ ಮತ್ತು ಕಡ್ಡಾಯ ನೋಂದಣಿ ಪ್ರಕ್ರಿಯೆ ಪ್ರಮುಖ ತಳಹದಿಯಾಗಿದ್ದು, ಈ ಕುರಿತು ಭಾರತ ಚುನಾವಣಾ ಆಯೋಗ ನೀಡಿರುವ ಅವಕಾಶವನ್ನು ಯುವ ಮತದಾರರು ಸದುಪಯೋಗಪಡಿಸಿಕೊಳ್ಳಬೇಕೆಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ ಹೇಳಿದರು.
  • < previous
  • 1
  • ...
  • 460
  • 461
  • 462
  • 463
  • 464
  • 465
  • 466
  • 467
  • 468
  • ...
  • 479
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved