• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆರವುಗೊಳಿಸಿದ್ದ ಸಾವರ್ಕರ್ ಫಲಕ, ಭಗವಾಧ್ವಜಅನಂತಕುಮಾರ ಹೆಗಡೆ ಸಮ್ಮುಖದಲ್ಲಿ ಪುನಃ ಸ್ಥಾಪನೆ
ಜನವರಿಯಲ್ಲಿ ತೆಂಗಿನಗುಂಡಿಯ ಬಂದರಿನ ಆವರಣದಲ್ಲಿನ ಕಟ್ಟೆಗೆ ವೀರಸಾವರ್ಕರ್ ಬೀಚ್ ಎನ್ನುವ ಫಲಕ ಹಾಕಿ ಭಗವಾಧ್ವಜ ಹಾಕಲಾಗಿತ್ತು.
ಅರುಣ ಯೋಗಿರಾಜಗೆ ಅಭಿನವ ಅಮರಶಿಲ್ಪಿ ಬಿರುದು
ರಾಮನ ಮೂರ್ತಿ ನಾನು ಮಾಡಿಲ್ಲ. ರಾಮನೇ ನನ್ನ ಕೈಯಿಂದ ಮಾಡಿಸಿಕೊಂಡಿದ್ದಾರೆ. ನಾನು ನೆಪವಷ್ಟೇ. ರಾಮನೇ ಅವಕಾಶ ನೀಡಿದ್ದಾರೆ. ನಮ್ಮ ಕುಟುಂಬ ಐದು ತಲೆಮಾರಿನಿಂದ ಶಿಲ್ಪ ಕೆತ್ತನೆ ಮಾಡುತ್ತಿದೆ.
ಕಾಡ್ಗಿಚ್ಚು ಹಬ್ಬಿದರೆ ಬತ್ತಲಿದೆ ನೆಲ, ಜಲ
ಕಾಡನ್ನು ಬೆಂಕಿಯಿಂದ ರಕ್ಷಿಸುವ ಸವಾಲಿನ ಕೆಲಸ ನಮ್ಮ ಮುಂದಿದೆ. ಎಲ್ಲರೂ ಜಾಗೃತರಾಗಿ ಕಾರ್ಯನಿರ್ವಹಿಸಬೇಕಲ್ಲದೇ, ವಿಎಫ್‌ಸಿ ಮತ್ತು ಜನರ ನಡುವೆ ಉತ್ತಮ ಬಾಂಧವ್ಯ ಅಗತ್ಯ.
ಮೋದಿ ವಿಶ್ವದ ಆಶಾಕಿರಣ: ರೂಪಾಲಿ ನಾಯ್ಕ
ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಮಹಿಳೆಯರಿಗೆ ಅಧಿಕಾರದ ಅವಕಾಶ ಒದಗಿಸಿ, ಭದ್ರತೆ, ಸುರಕ್ಷತೆಯನ್ನು ಇನ್ನಷ್ಟು ಹೆಚ್ಚಿಸಿದೆ.
ಮಂಗನ ಕಾಯಿಲೆ ಉಲ್ಬಣ: ಒಂದೇ ದಿನ ಮೂವರು ಬಲಿ!
ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಆತಂಕ ದಿನೇ ದಿನೆ ಹೆಚ್ಚಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಸೇರಿ ಇದೀಗ ಮತ್ತೆ ಮೂವರು ವೃದ್ಧರು ಈ ಕಾಯಿಲೆಗೆ ಬಲಿಯಾಗಿದ್ದಾರೆ.
ಸಮುದಾಯ, ಹಳ್ಳಿ ಅಭಿವೃದ್ಧಿಯೇ ದೇಶದ ಅಭಿವೃದ್ಧಿ: ನಿರ್ಮಲಾನಂದ ಶ್ರೀ
ಶತಮಾನಗಳಿಂದ ಇರುವ ನಿಷೇಧಗೆರೆಗಳು ನಶಿಸಿ ಹೋಗುತ್ತಿರುವುದಕ್ಕೆ ಕಾರಣ ವಿದ್ಯೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದು ಅಭಿವೃದ್ಧಿ ಹೊಂದಿದರೆ ನಿಷೇಧದ ಎಲ್ಲ ಗೆರೆಗಳೂ ಸಹಜವಾಗಿ ಮಾಯವಾಗುತ್ತವೆ.
ಪ್ರತಿ ಮಗುವಿಗೂ ಪೋಲಿಯೋ ಲಸಿಕೆ ಹಾಕಿಸಿ
ಮಗು ಆರೋಗ್ಯವಾಗಿರಲು ಹಾಗೂ ಅಂಗ ನ್ಯೂನತೆಯಿಂದ ತಡೆಯಲು ಈ ಪಲ್ಸ್ ಲಸಿಕೆ ಉಪಯುಕ್ತವಾಗಿದೆ
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಸರ್ಕಾರಕ್ಕೆ ವರದಿ
ವೈದ್ಯಕಿಯ ಸೇವೆಗಳಿಗೆ ಯಾವುದೇ ಹಣ ಪಾವತಿ ಮತ್ತು ಹೊರಗಡೆಯಿಂದ ಔಷಧ ಪಡೆಯುವಂತೆ ತಿಳಿಸದೇ ಆಸ್ಪತ್ರೆಯಲ್ಲಿಯೇ ಉಚಿತವಾಗಿ ಔಷಧ ನೀಡುತ್ತಿರುವ ಬಗ್ಗೆ ಖಚಿತ ಮಾಡಿಕೊಂಡರು
ತಾಲೂಕು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ: ದುಂಡಸಿ
ಇದುವರೆಗೆ ಪಕ್ಷದಿಂದ ವಾಹನಗಳ ಬಾಡಿಗೆ ಹಣ ಬಂದಿಲ್ಲ.ಆದರೆ ಕೆಲವರು ಬಾಡಿಗೆ ವಾಹನ ಹಣ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಸುಳ್ಳು ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ
ಉಪ ಲೋಕಾಯುಕ್ತರಿಂದ ವಸತಿ ನಿಲಯ ಪರಿಶೀಲನೆ
ವಸತಿ ನಿಲಯಕ್ಕೆ ಕಾಲಕಾಲಕ್ಕೆ ಸರಿಯಾಗಿ ವೈದ್ಯರು ಭೇಟಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲು ಲೋಕಾಯುಕ್ತ ಎಸ್‌ಪಿಗೆ ದಿಢೀರ್ ಭೇಟಿ ನೀಡಲು ಸೂಚಿಸಲಾಗಿದೆ
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved