• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರನೇ ದಿನಕ್ಕೆ ಮಲ್ಟಿಸ್ಪೆಷಾಲಿಟಿ ಧರಣಿ
ಕನ್ನಡಪ್ರಭ ವಾರ್ತೆ ಶಿರಸಿಇಲ್ಲಿನ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗ್ರಹಿಸಿ ಶಿರಸಿ ತಹಸೀಲ್ದಾರ್ ಕಚೇರಿ ಎದುರು ಹಮ್ಮಿಕೊಂಡ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು, ಸತ್ಯಾಗ್ರಹ ಸ್ಥಳಕ್ಕೆ ಶಿರಸಿಯ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಆಟೋ ರಿಕ್ಷಾ ಚಾಲಕರ ಸಂಘ ಅಧ್ಯಕ್ಷರು ಭೇಟಿ ನೀಡಿ ಹೋರಾಟದಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು.
ರಾಘವೇಶ್ವರ ಶ್ರೀಗಳ ಸುವರ್ಣ ಪಾದುಕೆಗೆ ಅದ್ಧೂರಿ ಸ್ವಾಗತ
ಕನ್ನಡಪ್ರಭ ವಾರ್ತೆ ಭಟ್ಕಳತಾಲೂಕಿಗೆ ಆಗಮಿಸಿ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ಸುವರ್ಣ ಪಾದುಕೆ ಸಂಚಾರಕ್ಕೆ ಭಕ್ತರು ಅದ್ಧೂರಿ ಸ್ವಾಗತ ನೀಡಿ ಬರಮಾಡಿಕೊಂಡರು.ಮಂಗಳವಾರ ಸಂಜೆ ಶ್ರೀ ಕ್ಷೇತ್ರ ದೇವಿಮನೆಗೆ ಆಗಮಿಸಿದ ಸುವರ್ಣ ಪಾದುಕೆಗೆ ದೇವಿಮನೆ ಮೊಕ್ತೇಸರ ಉಮೇಶ ಹೆಗಡೆ ದಂಪತಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಭವತಾರಿಣಿ ಸೀಮಾ ವಲಯದ ಅಧ್ಯಕ್ಷ ವಿನಾಯಕ ಭಟ್ಟ ತೆಕ್ನಗದ್ದೆ, ದೇವಿಮನೆ ಅರ್ಚಕ ಬಾಲಚಂದ್ರ ಭಟ್ಟ,ದೇವಿಮನೆ ಅಧ್ಯಕ್ಷ ಶಿವಾನಂದ ಹೆಬ್ಬಾರ ಮುಲ್ಲೆಮಕ್ಕಿ, ವೆ ಮೂ ಗುರು ಉಪಾಧ್ಯಾಯ ಮುಂತಾದವರಿದ್ದರು.
ಉತ್ತರ ಕನ್ನಡದಲ್ಲಿ ಜಿಲ್ಲೆಯಲ್ಲಿ 455 ಕೆರೆ ಒತ್ತುವರಿ
ಕಂದಾಯ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಪ್ರತಿ ತಿಂಗಳು ಅವರಿಗೆ ಗುರಿ ನೀಡಿ ಕೆರೆ ಒತ್ತುವರಿ ತೆರವು ಮಾಡಲಾಗುತ್ತಿದೆ
ಬಹುನಿರೀಕ್ಷಿತ ಗಣೇಶಪಾಲ ಸೇತುವೆ ಕಾಮಗಾರಿ ಆರಂಭ
ಹಿಂದಿನ ಬಿಜೆಪಿ ಸರ್ಕಾರದ ಕಾರ್ಮಿಕ ಸಚಿವರಾಗಿದ್ದ ಶಿವರಾಮ ಹೆಬ್ಬಾರ ಮತ್ತು ವಿಧಾನಸಭಾಧ್ಯಕ್ಷರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಯತ್ನದ ಫಲವಾಗಿ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆ ಮೂಲಕ ₹ ೯.೯೫ ಕೋಟಿ ಅನುದಾನ ಬಿಡುಗಡೆ ಮಾಡಿತ್ತು.
ಬತ್ತದ ಬೆಳೆ ಕಟಾವು ವೆಚ್ಚ ಮೈಮೇಲೆ
ಕೂಲಿಕಾರರ ಕೊರತೆಯಿಂದಾಗಿ ಕಟಾವು ಮಾಡುವ ಯಂತ್ರಗಳ ಮೊರೆ ಹೋಗಿದ್ದು, ರಾಯಚೂರ, ಬಳ್ಳಾರಿ, ಬೆಂಗಳೂರು ಹಾಗೂ ತಮಿಳುನಾಡು ಮುಂತಾದ ಕಡೆಯಿಂದ ಹಲವಾರು ಬತ್ತ ಕಟಾವು ಮಾಡುವ ಹಾರ್ವೇಸ್ಟರ್ ಯಂತ್ರಗಳು ತಾಲೂಕಿಗೆ ಲಗ್ಗೆ ಇಟ್ಟಿವೆ.
ಬೇಸಿಗೆಯಲ್ಲಿ 300ಕ್ಕೂ ಅಧಿಕ ಹಳ್ಳಿಯಲ್ಲಿ ನೀರಿನ ತುಟಾಗ್ರತೆ
ಸದ್ಯ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಂಟಾಗಿಲ್ಲ. ಮಳೆಯಾಗದೇ ಇದ್ದಲ್ಲಿ ಮುಂದಿನ ಮಾರ್ಚ್ ನಂತರ ನೀರಿನ ಸಮಸ್ಯೆ ಉಂಟಾಗಬಹುದು
ಭಟ್ಕಳದ ಒಳಚರಂಡಿ ಅವ್ಯವಸ್ಥೆಗೆ ಮನೆ ಬಿಟ್ಟರು
ಗೌಸಿಯಾ ಸ್ಟ್ರೀಟ್ ನಲ್ಲಿ ನಿರ್ಮಾಣ ಮಾಡಿದ ವೆಟ್‌ವೆಲ್ ನಿರ್ವಹಣೆಯಲ್ಲಿ ಮಾತ್ರ ಪುರಸಭೆ ಎಡವಿದೆ. ದಿನದಿಂದ ದಿನಕ್ಕೆ ಸಂಗ್ರಹವಾಗುವ ಒಳಚರಂಡಿ ನೀರು ಅಲ್ಲಿಯೇ ನಿಂತು ಇಡೀ ಪ್ರದೇಶವೇ ದುರ್ನಾತಪೀಡಿತ ಪ್ರದೇಶವಾಯಿತು.
ನೀರಿನ ಸಮಸ್ಯೆ ಎದುರಿಸಲು ₹ 14.50 ಕೋಟಿ
ದಾಂಡೇಲಿ-ಹಳಿಯಾಳ ರಸ್ತೆ ಕೆಟ್ಟಿರುವ ಬಗ್ಗೆ ಪ್ರಸ್ತಾಪಿಸಿದ ಅವರು ಗುತ್ತಿಗೆದಾರರಿಗೆ ಶೀಘ್ರದಲ್ಲಿ ಪೈಪ್‌ಲೈನ್ ಕೆಲಸ ಮುಗಿಸಿ ಲೋಕೊಪಯೋಗಿ ಇಲಾಖೆಗೆ ರಸ್ತೆ ಕಾರ್ಯ ಆರಂಭಿಸಿ.
ಮೆಡಿಕಲ್‌ ಕಾಲೇಜು, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಧರಣಿ ಆರಂಭ
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿ ಹೊರ ಜಿಲ್ಲೆಗಳಿಗೆ ಚಿಕಿತ್ಸೆಗೆ ಅಲೆದಾಡುವುದನ್ನು ತಪ್ಪಿಸಬೇಕಾಗಿದೆ. ಇನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ತಲುಪಿಸುವ ಹೊತ್ತಿಗೆ ಜೀವ ಕಳೆದುಕೊಳ್ಳುವ ಸಂದರ್ಭಗಳು ಇವೆ.
ಲೈಟ್‌ಹೌಸ್ ದ್ವೀಪದಲ್ಲೂ ಸ್ವಚ್ಛತೆಯ ಪಹರೆ
ಕಾರವಾರ ಟ್ಯಾಗೋರ್ ಕಡಲತೀರದಿಂದ 9 ಕಿ.ಮೀ. ನಷ್ಟು ಬೋಟಿನಲ್ಲಿ ಪ್ರಯಾಣಿಸಿ ಲೈಟ್‌ಹೌಸ್‌ ದ್ವೀಪದಲ್ಲಿ ಸ್ವಚ್ಛತೆ ನಡೆಸುವ ಮೂಲಕ ಭಾನುವಾರ ಪಹರೆ ವೇದಿಕೆ ಸದಸ್ಯರು ಸ್ವಚ್ಛತಾಕಾರ್ಯದಲ್ಲಿನ ತಮ್ಮ ಬದ್ಧತೆಯನ್ನು ಮೆರೆದರು. ದ್ವೀಪದಲ್ಲಿ ಸಂಗ್ರಹಿಸಿದ ತ್ಯಾಜ್ಯವನ್ನು ಮೂಟೆ ಮೂಟೆಗಳಲ್ಲಿ ಬೋಟಿನಲ್ಲಿ ಹೇರಿಕೊಂಡು ಕಾರವಾರಕ್ಕೆ ಬಂದು ನಗರಸಭೆ ಮೂಲಕ ವಿಲೇವಾರಿ ಮಾಡಲಾಯಿತು.
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 478
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved