• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳನ್ನು ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿ ಸಮುದ್ರಕ್ಕೆ ಹಾರಿದ ಮಹಿಳೆ
ಕುಮಟಾ ಪಟ್ಟಣದ ಪಿಕ್ಅಪ್‌ ನಿಲ್ದಾಣದಲ್ಲಿ ತನ್ನೆರಡು ಮಕ್ಕಳನ್ನು ನಿಲ್ಲಿಸಿ, ಅಲ್ಲಿಂದ ವನ್ನಳ್ಳಿಗೆ ತೆರಳಿ ಸಮುದ್ರಕ್ಕೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ತಾನು ಚಲಾಯಿಸಿಕೊಂಡು ಬಂದಿದ್ದ ಸ್ಕೂಟಿಯನ್ನು ಸಮುದ್ರ ತಟದಲ್ಲೇ ನಿಲ್ಲಿಸಿದ್ದು, ಅದರ ಡಿಕ್ಕಿಯಲ್ಲಿ ತನ್ನ ಚಿನ್ನದ ಆಭರಣ ಮುಂತಾದವನ್ನು ಕಳಚಿಟ್ಟು ಲಾಕ್ ಮಾಡಿರುವುದು ಪತ್ತೆಯಾಗಿದೆ.
ಉತ್ತಮ ಸಂಸ್ಕಾರಗಳಿಂದ ಮಕ್ಕಳನ್ನು ವಂಚಿಸುತ್ತಿದ್ದೇವೆ
ರಾಮಾಯಣದ ಕುರಿತು ಸಾಕಷ್ಟು ಪುಸ್ತಕಗಳು ಬರೆಯಲ್ಪಟ್ಟಿದೆ. ಮೂಲ ವಾಲ್ಮೀಕಿ ಬರೆದ ಕಥೆಗೂ, ತದನಂತರ ಬಂದ ಬರಹಗಾರರ ಕಥೆಗೂ ಭಿನ್ನತೆ ಕಾಣಬಹುದು. ಅನೇಕರು ರಾಮನ ವ್ಯಕ್ತಿತ್ವವನ್ನ ಆಕ್ಷೇಪಿಸಿದ್ದಾರೆ. ಹಾಗಂತ ಲಕ್ಷ್ಮಣನನ್ನು ವಿಶೆಷವಾಗಿ ಪರಿಗಣಿಸಲೇ ಇಲ್ಲ ಎಂದು ಉಮ್ಮಚಗಿ ವ್ಯ.ಸೇ.ಸ. ಸಂಘದ ಅಧ್ಯಕ್ಷ ಎಂ.ಜಿ. ಭಟ್ ಸಂಕದಗುಂಡಿ ಹೇಳಿದರು. ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಸಹಕಾರಿ ಸಭಾಭವನದಲ್ಲಿ ಆಯೋಜಿಸಿದ್ದ `ನಾ ಕಂಡಂತೆ ಲಕ್ಷ್ಮಣ'' ರಾಜ್ಯಮಟ್ಟದ ಮಕ್ಕಳ ಘೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜವನ್ನು ಆತ್ಮ ಜಾಗೃತಿಯೆಡೆಗೆ ಒಯ್ಯುವುದೇ ಮುಖ್ಯ ಆಶಯ
ವಿದೇಶ ಸಂಸ್ಕೃತಿ, ಭಾಷೆ, ವೇಷ, ಆಹಾರ ಸೇರಿದಂತೆ ಅನೇಕ ಸಂಗತಿ ನೋಡುತ್ತಿದ್ದೇವೆ. ನಮ್ಮ ತನ ಮರೆತು ಅತ್ತ ವಾಲುತ್ತಿದ್ದೇವೆ.
ರೈತರ ಖಾತೆಗೆ ₹ 78.39 ಕೋಟಿ
ಮಳೆ ಕೊರತೆಯಿಂದ ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಜಮೆ ಆಗುತ್ತಿರುವುದು ವರದಾನವಾಗಿದೆ.
ಕಸ್ತೂರಿ ರಂಗನ್ ವರದಿ ಅಭಿವೃದ್ಧಿಗೆ ಮಾರಕ
ಯಲ್ಲಾಪುರ ತಾಲೂಕಿನ ೧೭ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೮೭ ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿಯಲ್ಲಿ ಅತೀ ಸೂಕ್ಷ್ಮ ಪರಿಸರ ಪ್ರದೇಶವೆಂದು ಗುರುತಿಸಲಾಗಿದೆ.
ಮುಂಡಗೋಡಗೆ ಲಗ್ಗೆ ಇಟ್ಟ ಕುರಿಗಳ ಹಿಂಡು
ಬತ್ತದ ಕಣಜ ಎಂದೇ ಹೆಸರು ವಾಸಿಯಾಗಿರುವ ಮುಂಡಗೋಡ ಭಾಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕುರುಬರು ಬರುತ್ತಾರೆ.
500 ಕಿಮೀ ಸೈಕಲ್ ತುಳಿದ 150 ಜನರ ತಂಡ
ಎರಡು ತಿಂಗಳಿನಿಂದಲೇ ಸೈಕಲ್ ಅಡ್ವೆಂಚರ್‌ಗೆ ದೇಹವನ್ನು ಸಿದ್ಧಪಡಿಸಿಕೊಂಡ ತಂಡದ ಸದಸ್ಯರು ಮಲೆನಾಡಿನ ಘಟ್ಟ ಪ್ರದೇಶವಾದರೂ ಸೈಕಲ್ ಇಳಿಯದೇ ತುಳಿದುಕೊಂಡೇ ಬರುತ್ತಿದ್ದಾರೆ.
ಎನ್‌ಇಪಿ ಪರ ಕೋಟಿ ಸಹಿ ಸಂಗ್ರಹ
ಎಡಪಂಥೀಯ ವಿಚಾರಧಾರೆ ಮತ್ತು ದೇಶದ ಇತಿಹಾಸ ಮರೆಮಾಚುವ ವಿಷಯಗಳು ಪಠ್ಯ-ಪುಸ್ತಕಗಳಲ್ಲಿರುವುದನ್ನು ಬದಲಾಯಿಸಲು ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಪರಿಷ್ಕರಣಾ ಸಮಿತಿ ರಚಿಸಿದ್ದೆ.
ಕಾರವಾರ-ಗೋವಾ ಜನರ ವಿಚಾರಧಾರೆ ವಿನಿಮಯವಾಗಲಿ
ಗೋವಾದಲ್ಲಿ ಮರಾಠಿ ಶಾಲೆ ಸಾಕಷ್ಟು ಇತ್ತು. ಈಗ ಮರಾಠಿ ಜತೆಗೆ ಕೊಂಕಣಿ ಶಾಲೆಗಳು ಆರಂಭಗೊಂಡಿದೆ. ಕಾರವಾರದಲ್ಲೂ ಮೊದಲು ಮರಾಠಿ ಶಾಲೆಗಳಿದ್ದವು. ಜೋಯಿಡಾ ಭಾಗದ ಹೆಚ್ಚಿನ ಜನರ ಮೂಲ ಗೋವಾ ರಾಜ್ಯವಾಗಿತ್ತು.
ಮತಾಂತರಗೊಂಡ ಗಿರಿಜನರನ್ನು ಪರಿಶಿಷ್ಟ ಪಂಗಡದಿಂದ ಕೈ ಬಿಡಿ
ಮತಾಂತರಗೊಂಡವರಿಗೆ ಮೀಸಲಾತಿ ಹಾಗೂ ಇನ್ನಿತರ ಪರಿಶಿಷ್ಟ ಪಂಗಡಕ್ಕೆ ನೀಡುವ ಸವಲತ್ತುಗಳನ್ನು ನೀಡಬಾರದು. ಪರಿಶಿಷ್ಟ ಪಂಗಡದಿಂದ ಅವರನ್ನು ಕೈಬಿಡಲು ಒತ್ತಾಯಿಸಿ ಗಿರಿಜನ ಸುರಕ್ಷಾ ವೇದಿಕೆ ವತಿಯಿಂದ ನ. ೨೬ರಂದು ಮೈಸೂರಿನಲ್ಲಿ ಗಿರಿಜನ ಸಂಸ್ಕೃತಿ ಸಂರಕ್ಷಣಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ತಿಳಿಸಿದರು.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • ...
  • 478
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved