• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ತಬ್ಧಚಿತ್ರಗಳ ಮೂಲಕ ಸಮಾಜಕ್ಕೆ ಸಂದೇಶ ನೀಡಿದ ಮೀನುಗಾರರು
ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ಜಿಲ್ಲಾ ಮೀನುಗಾರ ಸಮುದಾಯದವರಿಂದ ನಗರದಲ್ಲಿ ಮಂಗಳವಾರ ಬೃಹತ್ ಮೆರವಣಿಗೆ ಹಾಗೂ ಮೀನುಗಾರಿಕೆಯ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಿತು. ಬಳಿಕ ನಗರದ ಪ್ರಮಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಜಿಲ್ಲೆಯ ವಿವಿಧ ಭಾಗದಿಂದ ಬಂದ ನೂರಾರು ಮೀನುಗಾರರು ವಿವಿಧ ಮೀನುಗಾರಿಕೆ ಸ್ತಬ್ಧಚಿತ್ರದೊಂದಿಗೆ ಸಮಾಜಕ್ಕೆ ಸಂದೇಶ ನೀಡಿದರು.
25ರಂದು ಶ್ರೀಭಗವತ್ಪಾದ ಪ್ರಕಾಶನದ ರಜತ ಮಹೋತ್ಸವ
ಧರ್ಮ, ಅಧ್ಯಾತ್ಮ, ಸಂಸ್ಕೃತಿ, ಪರಂಪರೆ, ಇತಿಹಾಸ, ಯೋಗ, ಆಯುರ್ವೇದ ಪರಿಚಯಿಸುವ ನಿಟ್ಟಿನಲ್ಲಿ ಜನ್ಮ ಪಡೆದ ಸೋಂದಾ‌ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಪ್ರಮುಖ ಅಂಗ ಸಂಸ್ಥೆಯಾದ ಶ್ರೀ ಭಗವತ್ಪಾದ ಪ್ರಕಾಶನವು ರಜತ ವರ್ಷ ಸಂಭ್ರಮದಲ್ಲಿದೆ. ನವೆಂಬರ್ ೨೫ರಂದು‌ ಸ್ವರ್ಣವಲ್ಲಿಯ ಸುಧರ್ಮಾ ಸಭಾಂಗಣದಲ್ಲಿ ಮಹಾ ಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ರಜತ ಮಹೋತ್ಸವ ನಡೆಯಲಿದೆ.
ಆನಂದ ಅಸ್ನೋಟಿಕರ್ ಕಾಂಗ್ರೆಸ್‌ ಏಜೆಂಟ್
ಅಸ್ನೋಟಿಕರ್ ನಾಲಿಗೆ ಹೇಗೆ ಬೇಕೋ ಹಾಗೆ ಹೊರಳುತ್ತದೆ. ಕಾರವಾರ ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿದ್ದಾಗಿ ಹೇಳುತ್ತಾರೆ. ಸತೀಶ ಸೈಲ್ ಶಾಸಕರಾಗಿ ಆರು ತಿಂಗಳಾಗಿದೆ. ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಮಾಡಿದ್ದಾರೆ? ಕಾರವಾರ ಅಂಕೋಲಾ ವಿಧಾನಸಭೆ ಕ್ಷೇತ್ರಕ್ಕೆ ಅಸ್ನೋಟಿಕರ್ ಒಂದು ಶಾಪ ಇದ್ದಂತೆ ಎಂದು ಕಾರವಾರ-ಅಂಕೋಲಾದ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಕುಡಿವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಿ
ಜಿಲ್ಲೆಯ ಯಲ್ಲಾಪುರ, ಮುಂಡಗೋಡು, ದಾಂಡೇಲಿ, ಶಿರಸಿ, ಸಿದ್ದಾಪುರ ತಾಲೂಕುಗಳನ್ನು ಜಿಲ್ಲೆಯ ಅತಿ ಹೆಚ್ಚಿನ ಬರಗಾಲ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ, ಕ್ಷಿಪ್ರಗತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕುರಿತು ಆದ್ಯತೆ ನೀಡಬೇಕು. ನೀರಿಲ್ಲದ ಸ್ಥಿತಿ ಬಂದೊದಗುವ ಮುನ್ನವೇ ನೀರಿನ ಸಂಪನ್ಮೂಲ ಕಂಡುಕೊಳ್ಳಬೇಕು ಎಂದು ಶಾಸಕ, ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷರೂ ಆದ ಶಿವರಾಮ ಹೆಬ್ಬಾರ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಕರಾವಳಿಗೆ ಮೀನುಗಾರಿಕೆ ವಿಶ್ವವಿದ್ಯಾಲಯ ಅಗತ್ಯ
ಕರಾವಳಿಯಲ್ಲಿರಬೇಕಾದ ಮೀನುಗಾರಿಕೆ ಯುನಿವರ್ಸಿಟಿ ವಿಜಯಪುರದಲ್ಲಿರುವುದು ವಿಪರ್ಯಾಸ. ನಮ್ಮಲ್ಲಿ ಕನಿಷ್ಠ ಒಂದೇ ಒಂದು ಮೀನುಗಾರಿಕೆ ವಿಶ್ವ ವಿದ್ಯಾಲಯ ಇಲ್ಲ ಎಂದು ದಿನಕರ ಶೆಟ್ಟಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ ಹಾಗೂ ಹೊನ್ನಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಆಶ್ರಯದಲ್ಲಿ ಪಟ್ಟಣದ ಹೋಲಿ ರೋಸರಿ ಕಾನ್ವೆಂಟ್ ಹೈಸ್ಕೂಲ್‌ನಲ್ಲಿ ಸೋಮವಾರ ನಡೆದ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ 2023-24ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು‌.
ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬದ್ಧ
ನಾನು ಮೋದಿ ಅವರ ಅಭಿಮಾನಿ ಎಂದು ಮೊದಲಿನಿಂದಲೂ ಹೇಳುತ್ತಿದ್ದೇನೆ. ಅವರ ವಿರುದ್ಧ ಯಾವತ್ತೂ ಮಾತನಾಡಿಲ್ಲ. ರಾಷ್ಟ್ರಕ್ಕೆ ಮೋದಿ ಅವರ ನೇತೃತ್ವ ಇನ್ನೊಮ್ಮೆ ಬೇಕಿದೆ. ಅಭಿವೃದ್ಧಿ, ಶಾಂತಿ, ಜಗತ್ತಿನ ಆಗುಹೋಗುಗಳ ಬಗ್ಗೆ ಗೊತ್ತಿದೆ. ಇಂತಹ ಸಂದರ್ಭದಲ್ಲಿ ಅವರೇ ಪ್ರಧಾನಿಯಾಗುವುದು ಬಹುಮುಖ್ಯವಾಗಿದೆ ಎಂದು ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ ಹೇಳಿದರು.
ಸಂಘರ್ಷಗಳಿಗೆ ಭಗವದ್ಗೀತೆಯೇ ದಿವ್ಯೌಷಧಿ
ಬದುಕಿನಲ್ಲಿ ಕಷ್ಟಸುಖಗಳ ಬಂದಾಗ ನಾವು ಸ್ಥಿತಪ್ರಜ್ಞರಾಗಿಬೇಕು. ಕಷ್ಟಕ್ಕೆ ಕುಗ್ಗದೇ ಸುಖಕ್ಕೆ ಹಿಗ್ಗದೇ ಸಮಾನ ಮನಸ್ಥಿತಿ ಸಾಧಿಸಿದವರು ದುಃಖದಿಂದ ಮುಕ್ತರಾಗಿರುತ್ತಾರೆ. ಸ್ಥಿತಿಪ್ರಜ್ಞೆಯೇ ಬದುಕಿನ ಸಾಧನೆಗೆ ಸಹಕಾರಿ ಎಂದು ಶ್ರೀಕೃಷ್ಣ ಪರಮಾತ್ಮ ಭಗವದ್ಗೀತೆಯಲ್ಲಿ ಹೇಳಿದ್ದಾರೆ ಎಂದು ಬಿಇಒ ರಾಜೇಂದ್ರ ಭಟ್ ಹೇಳಿದರು. ಕುಮಟಾ ತಾಲೂಕಿನ ಹೆಗಡೆಯ ಶಾಂತಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಭಾನುವಾರ ಜರುಗಿದ ಜಿಲ್ಲಾ ಭಗವದ್ಗೀತಾ ಅಭಿಯಾನ ಪ್ರಾರಂಭದ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.
ವಂಚನೆ ಆರೋಪ, ಐಷಾರಾಮಿ ಕಾರು ವಶಕ್ಕೆ ಪಡೆದ ಉಡುಪಿ ಪೊಲೀಸರು
ಶಿರಸಿಯ ಸಾಮಾಜಿಕ ಕಾರ್ಯಕರ್ತ ಪಯ್ಯು ಚೌಟಿ ಅವರ ಫಾರ್ಚುನರ್ ಕಾರನ್ನು ಉಡುಪಿ ಪೊಲೀಸರು ಭಾನುವಾರ ವಶಪಡಿಸಿಕೊಂಡಿದ್ದಾರೆ. ಉಡುಪಿಯ ರಶೀದ್ ಎಂಬುವವರಿಗೆ ಮೋಸ ಮಾಡಿ ಫಾರ್ಚುನರ್ ಕಾರನ್ನು ಪಯ್ಯು ಚೌಟಿ ತನ್ನ ಬಳಿ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ವಿಶ್ವಕಪ್ ಗೆಲುವಿಗೆ ಸಮುದ್ರದಾಳದಲ್ಲಿ ಶುಭ ಹಾರೈಕೆ
ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಗೆಲುವಿಗೆ ಸಮುದ್ರದಾಳದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ಮೂಲಕ ಹಾಗೂ ಕಡಲತೀರದಲ್ಲಿ ನೃತ್ಯ ಮಾಡುವ ಮೂಲಕ ಶುಭ ಹಾರೈಸಲಾಯಿತು.ಮುರ್ಡೇಶ್ವರ ಬಳಿ ನೇತ್ರಾಣಿ ದ್ವೀಪದಲ್ಲಿ ನೇತ್ರಾಣಿ ಅಡ್ವೆಂಚರ್ಸ್‌ನ ಡೈವರ್‌ಗಳಾದ ಅನೀಶ್, ನವೀನ್ ಹಾಗೂ ಲೋಕಿ ಎನ್ನುವವರು ಸಾಗರದಾಳದಲ್ಲಿ ಆಲ್ ದ ಬೆಸ್ಟ್ ಟೀಮ್ ಇಂಡಿಯಾ ಎಂಬ ಪೋಸ್ಟರ್ ಹಿಡಿದು ಶುಭ ಹಾರೈಸಿದರು. ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲಲಿದೆ ಎಂಬ ಭರವಸೆಯಿಂದ ನೇತ್ರಾಣಿ ಅಡ್ವೆಂಚರ್ಸ್ ₹1999ಗೆ ಸ್ಕೂಬಾ ಡೈವಿಂಗ್ ಆಫರ್ ನೀಡಿದೆ. ಇದು ಒಂದು ವಾರ ಕಾಲ ಇರಲಿದೆ.
ಕೇಣಿ ಬಂದರು ಅಭಿವೃದ್ಧಿಗೆ ₹ 4,119 ಕೋಟಿ
ಪ್ರಸ್ತಾವಿತ ರೈಲ್ವೆ ಜೋಡಣೆಯನ್ನು ಒಟ್ಟು 8 ಕಿ.ಮೀ ಉದ್ದದಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರಸ್ತಾವಿತ ಬಂದರು ರಸ್ತೆ ಮತ್ತು ರೈಲ್ವೆ ಸಂಪರ್ಕದೊಂದಿಗೆ ಉತ್ತಮ ಸಂಪರ್ಕ ಹೊಂದಲಿದೆ
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 478
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved