• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಳವಿಯ ನೂರಾರು ಎಕರೆಯಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ
ಜೋಯಿಡಾ ತಾಲೂಕಿನ ಸುಪ್ರಸಿದ್ಧ ಉಳವಿ ಚೆನ್ನಬಸವೇಶ್ವರ ಜಾತ್ರೆ ಮುಗಿದು ವಾರ ಕಳೆದಿದೆ. ಆದರೆ ಈ ವರೆಗೆ ತ್ಯಾಜ್ಯ ತೆರವು ಕಾರ್ಯ ಮುಗಿಯುತ್ತಿಲ್ಲ. ನೂರಾರು ಎಕರೆ ಜಾಗದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ ತುಂಬಿಕೊಂಡಿದೆ.
ಕುಡಿವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ: ಮಂಕಾಳ ವೈದ್ಯ
ಜೋಯಿಡಾ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಸಲು ಹಿಂದೇಟು ಹಾಕಬಾರದು. ಬಡಜನರಿಗೆ ಅಗತ್ಯ ಸೌಲಭ್ಯ ನೀಡಬೇಕು, ತಾಂತ್ರಿಕ ಕಾರಣ ಹೇಳಬಾರದು. ಹಿಂದುಳಿದ, ಬಡ ಜನರು ಕಚೇರಿಗೆ ಬಂದಾಗ ಕೆಲಸ ತ್ವರಿತವಾಗಿ ಮಾಡಿಕೊಡಬೇಕು ಎಂದು ಸಚಿವ ಮಂಕಾಳು ವೈದ್ಯ ಅವರು ತಾಲೂಕಿನ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಓದುಗರ ಕೊರತೆಯ ನಡುವೆಯೂ ಹುಲುಸಾಗಿ ಬೆಳೆದ ಸಾಹಿತ್ಯ
ಕನ್ನಡದ ಸೇವೆಗೆ ಯುವ ಮನಸುಗಳು ವಾಲುತ್ತಿರುವುದು ಒಳ್ಳೆಯ ಸಂಗತಿ. ಸಾಹಿತ್ಯಕ್ಕೆ ಯುವ ಚಿಂತನೆಗಳು ಬಂದಾಗ ಹಳೆ ಬೇರು ಹೊಸ ಚಿಗುರು ಎನ್ನುತ್ತೇವೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ೧೧ ಎಕರೆ ಹಸ್ತಾಂತರ
ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಜಾಗದ ಹಸ್ತಾಂತರ, ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮ ನಡೆಯಿತು.
ಮಾರ್ಚ್‌ 5,6ರಂದು ಕದಂಬೋತ್ಸವ, ಉದ್ಘಾಟನೆಗೆ ಸಿಎಂ ಆಗಮನ
ಬನವಾಸಿ ಕದಂಬೋತ್ಸವ ಮಾ. ೫, ೬ರಂದು ತಾಲೂಕಿನ ಬನವಾಸಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯಮಂಗಳವಾರ ಸಂಜೆ ೬ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಗಲಿ
ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧವಾಗಿದೆ. ಅಲ್ಲಿಗೆ ದೇಶ ವಿರೋಧಿ ಚಟುವಟಿಕೆ ನಡೆಸುವುದು ಎಷ್ಟು ಸರಿ? ಭಾರತಮಾತೆಗೆ ಅವಮಾನವಾದರೆ ಭಾರತೀಯರು ಸಹಿಸುವುದಿಲ್ಲ.
ಮುಂಡಗೋಡ ಕಾಂಗ್ರೆಸ್ಸಿನಲ್ಲಿ ಭುಗಲೆದ್ದ ಆಕ್ರೋಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಬೇಕೆಂದು ಕಾರ್ಯಕರ್ತರು ಬಹಿರಂಗವಾಗಿ ಒತ್ತಾಯಿಸಿದ ಪ್ರಸಂಗ ಕಾರ್ಯಕರ್ತರ ಸಭೆಯಲ್ಲಿ ನಡೆಯಿತು. ಇದು ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದೆ.
ಮಂಜೂರಾದ ಅನುದಾನ ಮರಳಿದಿರಲಿ: ನಟರಾಜ
ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ತಾಲೂಕಿಗೆ ಮಂಜೂರಾದ ಯಾವುದೇ ಅನುದಾನಗಳು ವ್ಯರ್ಥವಾಗಿ ಮರಳಿ ಹೋಗದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಗಂಭೀರ ಗಮನ ಹರಿಸಬೇಕು.
ಕಾಂಗ್ರೆಸ್‌ ಬೆಂಬಲಿಸಿದರೆ ದೇಶ ವಿಭಜನೆ
ದೇಶದ ಜನ ಇನ್ನೂ ಎಚ್ಚರಗೊಳ್ಳದೇ ಕಾಂಗ್ರೆಸ್‌ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೇಶವೇ ವಿಭಜನೆಯಾದೀತು. ಕಾಂಗ್ರೆಸ್‌ ತುಷ್ಟೀಕರಣ ನೀತಿ ತೀರಾ ಅಪಾಯಕಾರಿ ಮಟ್ಟಕ್ಕೇರಿದೆ.
ಅಂಕೋಲಾದಿಂದ ಗೋಕರ್ಣಕ್ಕೆ ಪಹರೆ ಪಾದಯಾತ್ರೆ
ಸ್ವಚ್ಛತೆಗಾಗಿ ಕಳೆದ 9 ವರ್ಷಗಳಿಂದ ವಿವಿಧ ಕಾರ್ಯಚಟುವಟಿಕೆ ನಡೆಸುತ್ತಿರುವ ಅಂಕೋಲಾದ ಪಹರೆ ವೇದಿಕೆ ಪ್ರವಾಸಿ ತಾಣ ಗೋಕರ್ಣದಲ್ಲೂ ಘಟಕ ಆರಂಭಿಸಿ ಸ್ವಚ್ಛತಾ ಕಾರ್ಯದ ಮೂಲಕ ಸುಂದರ ಪರಿಸರಕ್ಕಾಗಿ ಕೈಜೋಡಿಸಲಿದೆ.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved