• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಳಿ ಗೂಡಿನತ್ತ ಆನಂದ ಅಸ್ನೋಟಿಕರ್‌ಲೋಕಸಭೆ ಕಣಕ್ಕಿಳಿಯಲು ಪ್ರಯತ್ನ
ಸಂಸದ ಅನಂತಕುಮಾರ ಹೆಗಡೆ ಈ ಬಾರಿ ಚುನಾವಣೆ ಕಣಕ್ಕಿಳಿಯುವ ಸಾಧ್ಯತೆ ಇಲ್ಲ. ಇದೆ ಕಾರಣಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮೇಲೆ ಆನಂದ ಅಸ್ನೋಟಿಕರ್ ಕಣ್ಣಿಟ್ಟಿದ್ದಾರೆ. ಜೆಡಿಎಸ್, ಬಿಜೆಪಿ ಮೈತ್ರಿಯಿಂದಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಯೋಚನೆಯಲ್ಲಿ ಅಸ್ನೋಟಿಕರ್ ಇದ್ದಾರೆ.
ಸಾಫ್ಟ್‌ವೇರ್ ಪಾರ್ಕ್‌ಗಳಿಂದ ಪ್ರತಿಭಾ ಪಲಾಯನಕ್ಕೆ ತಡೆ
ಪ್ರವಾಸೋದ್ಯಮದ ಅವಕಾಶ ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಉನ್ನತ ಗುಣಮಟ್ಟದ ಶೈಕ್ಷಣಿಕ ಕಲಿಕೆಗೆ ವ್ಯವಸ್ಥೆಗಳು ಸಜ್ಜಾಗಬೇಕು. ಘಟ್ಟದ ಮೇಲ್ಭಾಗ ಮತ್ತು ಕರಾವಳಿ ಭಾಗದಲ್ಲಿ ಪ್ರತ್ಯೇಕ ಸಾಫ್ಟ್‌ವೇರ್ ಪಾರ್ಕ್‌ಗಳು ನಿರ್ಮಾಣವಾದರೆ ದೊಡ್ಡ ಪ್ರಮಾಣದಲ್ಲಿ ಪ್ರತಿಭಾ ಪಲಾಯನ ತಪ್ಪಿಸಬಹುದು
ಸಂಪುಟದಿಂದ ಜಮೀರ್ ಕೈಬಿಡಿ
ಕಾಂಗ್ರೆಸ್ ನೂತನ ಶಿಕ್ಷಣ ನೀತಿ ರದ್ದುಗೊಳಿಸಿ, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತಿದೆ. ಆದರೆ ನೂತನ ಶಿಕ್ಷಣ ನೀತಿಯನ್ನೇ ಪುನಃ ಜಾರಿಗೊಳಿಸಬೇಕೆಂದು ರಾಜ್ಯಾದ್ಯಂತ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದ್ದೇವೆ
ವಾಹನಗಳ ಅಬ್ಬರ, ಹೆದ್ದಾರಿ ಕಾಮಗಾರಿಗೆ ತೊಡಕು
ಶಿರಸಿ-ಕುಮಟಾ ರಸ್ತೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ಕಳೆದ ಎರಡು ವರ್ಷಗಳಿಂದ ನಡೆದುಕೊಂಡು ಬಂದಿದೆ. ಇಲ್ಲಿಯ ಪ್ರತಿಕೂಲ ಹವಾಮಾನ ಪರಿಸ್ಥಿತಿ ಕಾಮಗಾರಿಯ ನಿರೀಕ್ಷಿತ ವೇಗವನ್ನು ಅರ್ಧಕ್ಕಿಳಿಸಿದೆ.
ಇಸ್ರೇಲ್ ದಾಳಿ ನಿಲ್ಲಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಸಲಿ
ನಿರಂತರ ದಾಳಿ ನಡೆಸುತ್ತಿರುವ ಇಸ್ರೇಲಿಗೆ ಯಾವುದೇ ದೇಶ ನೆರವು ನೀಡಬಾರದು. ಇದಕ್ಕೆ ಆರ್ಥಿಕ ದಿಗ್ಬಂಧನ ವಿಧಿಸಬೇಕೆಂದು ಆಗ್ರಹಿಸಿದೆ.
ಮೆಹೆಂದಳೆ ವೈಜಯಂತಿಪುರ ಕೃತಿಗೆ ಪ್ರತಿಷ್ಠಿತ ಅಮ್ಮ ಪ್ರಶಸ್ತಿ
ಕನ್ನಡ ಮೊದಲ ರಾಜ ಮನೆತನ ಮತ್ತು ಮೊದಲ ಸಾಮ್ರಾಜ್ಯ ಕುರಿತಾದ ಈ ಕಾದಂಬರಿಯಲ್ಲಿ ಈ ವರೆಗೆ ಸಾಹಿತ್ಯದಲ್ಲಿ ದಾಖಲಾಗದ ಅಂಶಗಳನ್ನು ಗುರುತಿಸಿ, ಅವುಗಳ ಆಧಾರ ಸಹಿತ ಪ್ರಕಟಿಸಿದ್ದಾರೆ.
ಟಿಬೇಟಿಯನ್ ಕಾಲನಿಗೆ ಅರುಣಾಚಲ ಪ್ರದೇಶ ಸಿಎಂ
ಪೆಮಾ ಖಂಡು ಅವರು ಮುಂಡಗೋಡ ಮಾರ್ಗವಾಗಿ ಟೆಬೇಟಿಯನ್ ಕಾಲನಿಗೆ ತೆರಳುತ್ತಿದ್ದ ಹಿನ್ನಲೆ ಭದ್ರತೆ ದೃಷ್ಟಿಯಿಂದಾಗಿ ಭಾರಿ ದನ ಬೆದರಿಸುವ ಸ್ಪರ್ಧೆಯನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿತ್ತು.
ಉತ್ತರ ಕನ್ನಡದಲ್ಲಿ ಸಚಿವರ ಬರ ಪ್ರವಾಸ ಯಾವಾಗ?
ಉಸ್ತುವಾರಿ ಸಚಿವರಾಗಿ 5 ತಿಂಗಳಾದರೂ ಮಂಕಾಳ ವೈದ್ಯ ಈ ವರೆಗೂ ಜಿಲ್ಲೆಯ ಕೆಲವು ತಾಲೂಕುಗಳಿಗೆ ಕಾಲಿಟ್ಟಿಲ್ಲ. ಹಳಿಯಾಳ, ದಾಂಡೇಲಿ, ಜೋಯಿಡಾ, ಮುಂಡಗೋಡ ತಾಲೂಕುಗಳನ್ನು ಸಚಿವರಾದ ಮೇಲೆ ವೈದ್ಯ ನೋಡೇ ಇಲ್ಲ.
ಕಸದ ತೊಟ್ಟಿ ಆಗುತ್ತಿರುವ ಭಟ್ಕಳ ಸಾಗರ ರಸ್ತೆ!
ಸಾಗರ ರಸ್ತೆಯ ಇಕ್ಕೆಲದಲ್ಲಿ ಕೆಲವರು ಕಸ, ತ್ಯಾಜ್ಯ ಹಾಕುತ್ತಿದ್ದು, ಸಂಚರಿಸುವವರಿಗೆ ತೊಂದರೆಯಾಗಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಅದರಿಂದ ಈ ರಸ್ತೆಯಲ್ಲಿ ವಾಯುವಿಹಾರಕ್ಕೆ ಹೋಗುವ ಹಿರಿಯ ನಾಗರಿಕರು, ಮಹಿಳೆಯರು ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಬೇಕು ಎನ್ನುವ ಆಗ್ರಹ ಜನರಿಂದ ಕೇಳಿ ಬಂದಿದೆ.
ಕಾಳಿ ನದಿಯಲ್ಲಿ ಜಲಸಾಹಸ ತರಬೇತಿ
ಕಾರವಾರ ತಾಲೂಕಿನ ಸದಾಶಿವಗಡದ ಬಳಿ ಇರುವ ಕಾಳಿ ನದಿಯಲ್ಲಿ ಮೊದಲ ತಂಡದ ರಾಜ್ಯ ಮಟ್ಟದ ಜಲಸಾಹಸ ತರಬೇತಿ ಶಿಬಿರ ನಡೆಯುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ೩೦ ಶಿಬಿರಾರ್ಥಿಗಳು ಪಾಲ್ಗೊಂಡಿದ್ದಾರೆ. ಇಲ್ಲಿ ತರಬೇತಿ ಪಡೆದು ಉತ್ತರ ಪ್ರದರ್ಶನ ನೀಡಿ ಶಿಬಿರಾರ್ಥಿಗಳಿಗೆ ರ‍್ಯಾಂಕಿಂಗ್ ನೀಡಿ ೪೦ ಜನರನ್ನು ಆಯ್ಕೆ ಮಾಡಿ ಅವರನ್ನು ಅಡ್ವಾನ್ಸ್ ಜಲಸಾಹಸಿ ತರಬೇತಿಗೆ ಆಯ್ಕೆ ಮಾಡಲಾಗುತ್ತದೆ.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 478
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved