ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಘನಾಶಿನಿ ನದಿ ಉಳಿಸಿ ಹೋರಾಟ ಮುಂದುವರಿಸಲು ನಿರ್ಧಾರ
ಅಘನಾಶಿನಿ ನದಿ ಉಳಿಸಿ ಹೋರಾಟವನ್ನು ದಿಟ್ಟವಾಗಿ ಮುಂದುವರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಟ್ಟಣದ ಹವ್ಯಕ ಸಭಾಭವನದಲ್ಲಿ ನಡೆದ ಅಘನಾಶಿನಿ ನದಿ ಹೋರಾಟ ಸಮಿತಿಯ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಅಘನಾಶಿನಿ ನದಿ ಹೋರಾಟದ ಮುಂದಾಳತ್ವ ವಹಿಸಿದ್ದ ಟಿ.ಪಿ. ಹೆಗಡೆ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಸಮಿತಿ ಸಭೆ ನಡೆಸಿತು.
ಸಮ್ಮೇಳನಗಳಿಂದ ಕನ್ನಡ ಉಳಿಸಲು ಸಾಧ್ಯವಿಲ್ಲ
ಕನ್ನಡ ಅತ್ಯಂತ ಪ್ರಾಚೀನ ಮತ್ತು ಸುಂದರ ಭಾಷೆ. ಅದನ್ನು ಪ್ರೀತಿಸಿ ಗೌರವಿಸಬೇಕು
ಶಿವಗಂಗಾ ವಿವಾಹ ಮಹೋತ್ಸವ ಸಂಪನ್ನ
ಗೋಕರ್ಣ -ಗಂಗಾವಳಿ ನಡುವಣ ಸಮುದ್ರ ತೀರದಲ್ಲಿ ಸೂರ್ಯ ಪಶ್ಚಿಮಮುಖವಾಗಿ ತೆರಳುವ ಗೋಧೂಳಿ ಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಿಶ್ಚಿತ ಮಧುವಾಗಿ ಬಂದ ಗಂಗಾಮಾತೆ ಜಗದೀಶ್ವರನನ್ನು ವಿವಾಹವಾದಳು.
ದೇವಾಲಯ ವ್ಯವಸ್ಥಾಪನಾ ಸಮಿತಿ ನೇಮಕ: ಸರ್ಕಾರದ ಕ್ರಮಕ್ಕೆ ಸ್ವರ್ಣವಲ್ಲೀ ಶ್ರೀ ಖಂಡನೆ
ಒಂದೊಮ್ಮೆ ವ್ಯವಸ್ಥಾಪನಾ ಸಮಿತಿ ರಚನೆಯ ಅಗತ್ಯ ಸರ್ಕಾರಕ್ಕೆ ಕಂಡುಬಂದರೂ ಅವುಗಳ ಖಾಸಗಿ ಮಾಲೀಕತ್ವ ಉಳಿಸಿಕೊಂಡೇ ವ್ಯವಸ್ಥಾಪನಾ ಸಮಿತಿ ರಚನೆ ಸಾಧ್ಯವಿದೆ.
ಕಾರ್ಮಿಕ ಮಕ್ಕಳ ಶಿಶುಪಾಲನಾ ಕೇಂದ್ರಗಳಿಗೆ ಬೀಗ
ಬೆಳಗಾವಿ ಪ್ರಾದೇಶಿಕ ವ್ಯಾಪ್ತಿಯಲ್ಲಿದ್ದ ೨೭ ಕಿತ್ತೂರು ರಾಣಿ ಚೆನ್ನಮ್ಮ ಶಿಶು ಪಾಲನಾ ಕೇಂದ್ರ ಸೇರಿದಂತೆ ಎಲ್ಲ ಕೇಂದ್ರ ರದ್ದುಪಡಿಸಲು ಆದೇಶಿಸಿದ ನಂತರ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.
ನಾನು ಲೀಡರ್ ಆಧಾರಿತ ರಾಜಕಾರಣಿಯಲ್ಲ: ಹೆಬ್ಬಾರ್
ನಾನು ಆಗ ಕಾಂಗ್ರೆಸ್ ಸೇರುತ್ತೇನೆ, ಈಗ ಬಿಜೆಪಿ ಬಿಡುತ್ತೇನೆ ಎಂದೆಲ್ಲ ಮಾಧ್ಯಮಗಳಲ್ಲಿ ಬರುತ್ತಿದೆ. ಯಲ್ಲಾಪುರ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ ಎಂಬ ಮಾತೂ ಬರುತ್ತಿದೆ.
ಯುವಜನತೆಯ ಬುದ್ಧಿಮತ್ತೆ ದೇಶದ ಅಭಿವೃದ್ಧಿಯ ಸ್ವತ್ತಾಗಲಿ
ಶಿರಸಿ, ಯಲ್ಲಾಪುರ, ಸಾಗರದ ಭಾಗದ ಜನರು ಬಹಳ ಪ್ರಾಮಾಣಿಕ, ಬುದ್ಧಿವಂತ ಹಾಗೂ ಪರಿಶ್ರಮಿಗಳು. ಆದರೆ ಈಗೀಗ ಜನರು ಇಲ್ಲಿನ ಆಸ್ತಿಗಳನ್ನು ಮಾರಿ ಹೊರದೇಶಗಳಿಗೆ ಹೋಗುತ್ತಿರುವುದು ನೋಡಿದರೆ ಬೇಸರವಾಗುತ್ತದೆ
ಹುಲಿ ಉಗುರು: ಐವರ ಬಂಧನ
ಚಿರತೆ ಉಗುರು 7, ಉಡದ ಚರ್ಮ 1, ಕಿಂಗ್ ಫಿಶರ್ ಪಕ್ಷಿ ಕೊಕ್ಕು, 1 ನಾಡ ಬಂದೂಕು, 1 ಗಂಧದ ಉತ್ಪನ್ನ, 0.500 ಗ್ರಾಂ ಪಕ್ಷಿ ಬಲೆ ವಶ.
ಬೋರ್ವೆಲ್ ನೀರು ಬಿಟ್ಟ ಗದ್ದೆಯಲ್ಲಿಯೇ ಅಧಿಕಾರಿಗಳ ಬರ ಸಮೀಕ್ಷೆ
ಕೇವಲ ೧೫೦ ವ್ಯಾಟ್ ವಿದ್ಯುತ್ ಮಾತ್ರ ಸಿಗುತ್ತಿದೆ. ಇದರಲ್ಲಿ ಮನೆ ದೀಪ ಸರಿಯಾಗಿ ಉರಿಯುವುದಿಲ್ಲ. ಇನ್ನು ಬೋರ್ವೆಲ್ ಪಂಪ್ ಚಾಲು ಆಗುವುದಿಲ್ಲ.
ಚಿಂದಿ ಆಯುವವರನ್ನು ನರೇಗಾದತ್ತ ಸೆಳೆಯಲು ಕಾರ್ಯಕ್ರಮ
ನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ದಿನಕ್ಕೆ ₹೩೧೬ಗಳಂತೆ ಕನಿಷ್ಠ ೧೦೦ ದಿನಗಳ ಉದ್ಯೋಗ ಒದಗಿಸಿ ಅವರ ಜೀವನಕ್ಕೆ ಭದ್ರತೆ ಒದಗಿಸಲಾಗುತ್ತಿದೆ.
< previous
1
...
467
468
469
470
471
472
473
474
475
...
478
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?