• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆ ಚುನಾವಣೆ, ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ
ಮುಂಬರುವ ಲೋಕಸಭಾ ಚುನಾವಣೆಯ ವಿವಿಧ ಕರ್ತವ್ಯಗಳ ನಿರ್ವಹಣೆಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಮತ್ತು ಜವಾಬ್ದಾರಿ ಅರಿತು ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕರ್ತವ್ಯ ನಿರ್ವಹಿಸಬೇಕು.
ಸೋದೆ ಸದಾಶಿವರಾಯರ ಸಾಹಸಗಾಥೆ ತೆರೆದಿಟ್ಟ ವಿಜಯ ದಿವಸ
ದೇಶದಲ್ಲೇ ಮೊಟ್ಟಮೊದಲು ಬ್ರಿಟಿಷರನ್ನು ಹೊರದಬ್ಬಿ, ಅವರ ಧ್ವಜ ಇಳಿಸಿ ಸ್ವಾತಂತ್ರ್ಯ ಘೋಷಿಸಿದ ಸೋದೆ ಸದಾಶಿವರಾಯರ ಸಾಹಸ ಗಾಥೆಯ ಸ್ಮರಣಾರ್ಥ ಕಾರ್ಯಕ್ರಮ ನಡೆಯಿತು.
ಉತ್ತರ ಕನ್ನಡ: ದ್ವಿತೀಯ ಪಿಯುಸಿ ಪರೀಕ್ಷೆಗೆ 14,401 ವಿದ್ಯಾರ್ಥಿಗಳು
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ. 1ರಿಂದ 22ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 14,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ 31 ಪರೀಕ್ಷಾ ಕೇಂದ್ರ ತೆರೆಯಲಾಗಿದೆ.
ಅವನತಿಯತ್ತ ಕುಮಟಾ ಸಿಹಿ ಈರುಳ್ಳಿ
ಕೆಲವೇ ವರ್ಷಗಳ ಹಿಂದೆ 40ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಈಗ ಕೇವಲ 10 ಹೆಕ್ಟೇರ್ ಗೆ ಇಳಿಕೆಯಾಗಿದೆ. ಈಗ ಬೆಳೆದ ಈರುಳ್ಳಿ ಬೆಳೆಯೂ ಹಾವು ಸುರುಳಿ (ತಿರುಪು) ರೋಗಕ್ಕೆ ತುತ್ತಾಗಿ ನಾಶವಾಗುತ್ತಿದೆ.
ಗಡಿ ಗ್ರಾಮಗಳ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಪಾದಯಾತ್ರೆ
ಕರ್ನಾಟಕ ಪ್ರಾಂತ ರೈತ ಸಂಘ ಜೋಯಿಡಾ ತಾಲೂಕು ಸಮಿತಿಯಿಂದ ಗಡಿ ಗ್ರಾಮಗಳ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಎರಡು ದಿನದ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ.
ಲಿಂಗಬೇಧ ಬಿಟ್ಟು ಮಕ್ಕಳಿಗೆ ಸಮಾನತೆ ಶಿಕ್ಷಣ ನೀಡಬೇಕು: ಬಿಇಒ ಜಕಣಾಚಾರಿ
ಜಾತಿ, ಧರ್ಮ ಹಾಗೂ ಅದಕ್ಕಿಂತ ಮುಖ್ಯವಾಗಿ ಲಿಂಗಬೇಧ ಬಿಟ್ಟು ಮಕ್ಕಳಿಗೆ ಸಮಾನತೆಯೊಂದಿಗೆ ಶಿಕ್ಷಣ ನೀಡಬೇಕು.
ಕ್ರೀಡೆಯಿಂದ ಮಾನಸಿಕ ದೃಢತೆ: ಗೋವಿಂದ ಗೌಡ
ಪರಂಪರಾಗತವಾಗಿ ತನ್ನದೇ ವಿಶಿಷ್ಟ ಜಾನಪದೀಯ ಆಚರಣೆ ಮೂಲಕ ಎಲ್ಲರನ್ನು ಗಮನ ಸೆಳೆಯುತ್ತಿರುವ ಹಾಲಕ್ಕಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಹಾಲಕ್ಕಿ ಸಮಾಜ ಅಭಿವೃದ್ಧಿ ಮಂಡಳಿ ರಚಿಸಬೇಕು.
ಕದಂಬೋತ್ಸವದಲ್ಲಿ ರಾಜ್ಯಮಟ್ಟದ ಕುಸ್ತಿ: ಜಿಲ್ಲಾಧಿಕಾರಿ ಮಾನಕರ
ಬನವಾಸಿಯಲ್ಲಿ ಮಾ. 5 ಮತ್ತು 6ರಂದು ನಡೆಯುವ ಕದಂಬೋತ್ಸವದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದ ಕುಸ್ತಿ ಸ್ಪರ್ಧೆ ಆಯೋಜಿಸಲಾಗುತ್ತಿದೆ.
ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಲಿ: ಅರ್ಲ ಬ್ರಿಟೋ
ಸಿದ್ದಾಪುರ ಲಯನ್ಸ್‌ನವರ ಸಹಕಾರದೊಂದಿಗೆ ನಡೆಸುತ್ತಿರುವ ಅಂಧ ಮಕ್ಕಳ ಶಾಲೆ ದಕ್ಷಿಣ ಭಾರತದಲ್ಲಿಯೇ ಮೊದಲ ಶಾಲೆಯಾಗಿದೆ.
ಸದ್ಗುರು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಿ: ಶಾಸ್ತ್ರಿ
ತಿಯೊಬ್ಬರಿಗೂ ಅರಿವು ಮತ್ತು ಜ್ಞಾನ ಅತ್ಯಗತ್ಯವಾಗಿದೆ. ಎಲ್ಲರಲ್ಲೂ ಅಂತರ್ಗತವಾಗಿರುವ ಕರ್ಮೇಂದ್ರಿಯ ಮತ್ತು ಜ್ಞಾನೇಂದ್ರಿಯಗಳಿಗೆ ಚೇತನ ನೀಡುವ ಕೆಲಸವನ್ನು ವಿದ್ಯಾಕೇಂದ್ರಗಳು ನಿರ್ವಹಿಸುತ್ತವೆ.
  • < previous
  • 1
  • ...
  • 468
  • 469
  • 470
  • 471
  • 472
  • 473
  • 474
  • 475
  • 476
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved