ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದ ಸ್ಪಿರಿಟ್ ಶುದ್ಧ: ಪ್ರಯೋಗಾಲಯ ವರದಿ
೩೦ ಸಾವಿರ ಲೀ. ಸ್ಪಿರಿಟ್ನಿಂದ ೯೦ ಸಾವಿರ ಲೀ. ಭಾರತೀಯ ಮದ್ಯವನ್ನು (ಅಂದಾಜು ೧೦,೫೦೦ಪೆಟ್ಟಿಗೆ) ತಯಾರಿಸಬಹುದಾಗಿದ್ದು, ಇದರ ಮೌಲ್ಯ ₹ ೩.೬೬ ಕೋಟಿಯಾಗಿದೆ
ಡಿ. 9,10ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಅಧಿವೇಶನ
ಗಮಕ ವಾಚನ, ವಿಚಾರ ಗೋಷ್ಠಿ, ಪ್ರಶಸ್ತಿ ಪ್ರದಾನ, ತಾಳಮದ್ದಲೆ, ಬಹುಭಾಷಾ ಕವಿಗೋಷ್ಠಿ ಮುಂತಾದವು ನಡೆಯಲಿವೆ.
ಕೆಪಿಎಸ್ಸಿ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ತೆಗೆಸಿದ್ದು ಖಂಡನೀಯ: ರೂಪಾಲಿ ನಾಯ್ಕ
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ನಮ್ಮ ನಂಬಿಕೆ, ಆಚಾರ, ಸಂಪ್ರದಾಯಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ.
ಭಾರತಕ್ಕೆ ಆಧ್ಯಾತ್ಮಿಕ ಶಿಕ್ಷಣ ಅವಶ್ಯ
ನಾವು ಇಂದ್ರೀಯಗಳ ಬೇಕುಗಳನ್ನು ಈಡೇರಿಸುತ್ತ ಅದರ ದಾಸರಾಗಿ ಕೆಲಸ ಮಾಡುತ್ತೇವೆ. ಆದರೇ ಆತ್ಮ ಕೇಳಿರುವುದನ್ನು ಕೊಟ್ಟಿದ್ದೆವೆಯೇ
ಆ್ಯಂಬುಲೆನ್ಸ್ನಲ್ಲಿ ಗಂಡು ಮಗುವಿಗೆ ಜನ್ಮ
ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ಗಣೇಶ ನಾಯ್ಕ ಆ್ಯಂಬುಲೆನ್ಸ್ನಲ್ಲಿಯೇ ಹೆರಿಗೆ ಮಾಡಿಸಿ ಮಗು ಹಾಗೂ ತಾಯಿ ಜೀವ ಉಳಿಸಿದ್ದಾರೆ.
ವ್ಯಾಪಾರೀಕರಣಕ್ಕೆ ಒಳಗಾದ ಜ್ಯೋತಿಷ್ಯಶಾಸ್ತ್ರ
ಮಹಿಳೆಯರಿಗೆ ನಮ್ಮ ದೇಶದಲ್ಲಿ ಮಾತೃಸ್ಥಾನ ಕಲ್ಪಿಸಲಾಗಿದ್ದು, ಭೂಮಿ-ಪ್ರಕೃತಿಗಳನ್ನು ದೈವ ಸ್ವರೂಪವೆಂದು ಭಾವಿಸಲಾಗುತ್ತದೆ
ಮಹಿಳೆಯರಿಗಾಗಿ ನೀರು, ನೀರಿಗಾಗಿ ಮಹಿಳೆಯರು ವಿಶೇಷ ಕಾರ್ಯಕ್ರಮ
ದಾಂಡೇಲಿವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಉದ್ಘಾಟನೆ ಕಾರ್ಯಕ್ರಮ ಡಿಎಫ್ಎ ಮೈದಾನದಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಲಯನ್ ಸದಸ್ಯ ಹಾಗೂ ಹಿರಿಯ ಪತ್ರಕರ್ತ ಹಿರಿಯ ಯು.ಎಸ್. ಪಾಟೀಲ ಉದ್ಘಾಟಿಸಿ ಮಾತನಾಡಿದರು.
ಈರುಳ್ಳಿ ದರ ಇಳಿಮುಖ
ಕಾರವಾರಭಾನುವಾರದ ಸಂತೆಯಲ್ಲಿ ಈರುಳ್ಳಿ ದರದಲ್ಲಿ ಇಳಿಕೆಯಾಗಿದ್ದು, ಮಾರುಕಟ್ಟೆಗೆ ಬಂದ ಗ್ರಾಹಕರು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.ಕಳೆದ ವಾರ ಪ್ರತಿ ಕಿಗ್ರಾಂ ಈರುಳ್ಳಿಗೆ ₹80-90 ರೇಟು ಕೇಳಿ ಗ್ರಾಹಕರು ಕಂಗಾಲಾಗಿದ್ದರು. ದರದಲ್ಲಿ ಭಾರಿ ಹೆಚ್ಚಳವಾಗಿದ್ದರಿಂದ 2 ಕಿಗ್ರಾಂ ಕೊಳ್ಳುವವರು 1 ಕಿಗ್ರಾಂ ಕೊಂಡು ಹೋಗುವಂತಾಗಿತ್ತು. ಈ ಬಾರಿ ದರ ₹120 ಗೆ ತಲುಪಲಿದೆ ಎಂದು ವ್ಯಾಪಾರಸ್ಥರು ಭವಿಷ್ಯ ನುಡಿದಿದ್ದರು. ಇದನ್ನು ಕೇಳಿ ಗ್ರಾಹಕರಿಗೆ ಇನ್ನಷ್ಟು ತಲೆಬಿಸಿಯಾಗಿತ್ತು.
ಬದಲಾವಣೆಗೆ ಸಹಕಾರಿ ಸಂಘ ಹೊಂದಿಕೊಳ್ಳಲಿ
ಸಹಕಾರ ರಂಗದಲ್ಲಿ ಯುವಕರನ್ನು ಸೆಳೆಯುವ ಕೆಲಸ ಆಗಬೇಕು. ಯುವಕರು ಸಹಕಾರದ ರಂಗದಲ್ಲಿ ಮಂಚೂಣಿಯಲ್ಲಿರಬೇಕು. ಚುನಾವಣೆಯಲ್ಲಿ ಹಳಬರ ಜತೆಗೆ ಯುವಕರಿಗೂ ಸ್ಥಾನ ನೀಡಬೇಕು.
ಬಡತನದಲ್ಲಿ ಬೆಳಗಿದ ರಾಜೇಶ್ವರಿಗೆ ನಾಲ್ಕು ಚಿನ್ನದ ಪದಕ
ರಾಜೇಶ್ವರಿ ಪ್ರಸುತ್ತ ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದಾರೆ. ಬಡತನ ಲೆಕ್ಕಿಸದೇ ಇವರು ಕಠಿಣ ಪರಿಶ್ರಮದ ಮೂಲಕ ಸಾಧನೆ ಮಾಡಿದ ಗ್ರಾಮೀಣ ಪ್ರತಿಭೆಯಾಗಿದ್ದಾರೆ.
< previous
1
...
469
470
471
472
473
474
475
476
477
478
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?