• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐದು ವರ್ಷ ಕಳೆದರೂ ನೀರುಕಾಣದ ಓವರ್‌ ಹೆಡ್‌ ಟ್ಯಾಂಕ್‌
ತಲಾ 5 ಲಕ್ಷ ಲೀಟರ್ ಸಾಮರ್ಥ್ಯದ 4 ಓವರ್ ಹೆಡ್ ಟ್ಯಾಂಕ್‌ಗಳು ನಿರ್ಮಾಣವಾಗಿ, ಜನತೆಗೆ ಸಮರ್ಪಕ ನೀರು ಸಿಗುವ ವಿಶ್ವಾಸ ಮೂಡಿತ್ತು. ಆದರೆ ಈ ನಡುವೆ ಟ್ಯಾಂಕ್‌ಗಳಿಂದ ಕುಡಿಯುವ ನೀರಿನ ಯೋಜನೆಯ ಪೈಪ್‌ಲೈನ್‌ಗಳಿಗೆ ಸಂಪರ್ಕ ಕಲ್ಪಿಸುವ ಕಾರ್ಯ ನಡೆಯದೇ ವರ್ಷಗಳು ಕಳೆದಿದ್ದವು.
ಕಬ್ಬು ಬೆಳೆಗಾರರ ಪರ ದೇಶಪಾಂಡೆ ಹೋರಾಡಲಿ
ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಪತ್ರಿಕೆಗೆ ನೀಡಿರುವ ಹೇಳಿಕೆಗಳು ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ರಕ್ಷಕರ ರೀತಿಯಲ್ಲಿವೆ.
ಡೇಂಘಿ: ಮಾವಿನಕುರ್ವೆಗೆ ಅಧಿಕಾರಿಗಳ ದೌಡು
ಡೇಂಘಿ ಬರದಂತೆ ಮುಂಜಾಗ್ರತೆ ವಹಿಸಬೇಕಿದೆ. ಜ್ವರ ಬಂದ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕೇ ಹೊರತು, ಈ ಬಗ್ಗೆ ನಿರ್ಲಕ್ಷ್ಯ ಮಾಡಿ ಮಾತ್ರೆ, ಮನೆ ಔಷಧಿ ತೆಗೆದುಕೊಳ್ಳುವುದು ಅಲ್ಲ
ಸಮುದ್ರದಲ್ಲಿ ಮುಳುಗಿ ಇಬ್ಬರ ಸಾವು, ಮೂವರ ರಕ್ಷಣೆ
ನೀರಬೂದಿಹಾಳದ ಮಂಜುನಾಥ ರಮೇಶ ಹಡಪದ (೨೫) ಹಾಗೂ ಲೋಕಾಪುರ ನಿವಾಸಿ ಕೃಷ್ಣಪ್ಪ ಕರಿಯಪ್ಪ ಹರಕಂಗಿ (೧೮) ನೀರು ಪಾಲಾಗಿ ಸಾವನ್ನಪ್ಪಿದ್ದಾರೆ.
ಬಿಜೆಪಿ ಪದಾಧಿಕಾರಿಗಳ ಮರು ನಿಯೋಜನೆ
ಕನ್ನಡಪ್ರಭ ವಾರ್ತೆ ಕಾರವಾರಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಯಲ್ಲಾಪುರ ಹಾಗೂ ಭಟ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಹುದ್ದೆಯಿಂದ ಬಿಡುಗಡೆ ಮಾಡಿದ್ದ ಪದಾಧಿಕಾರಿಗಳನ್ನು ಮರು ನಿಯೋಜನೆ ಮಾಡಿ ಬಿಜೆಪಿ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ ಆದೇಶ ಹೊರಡಿಸಿದ್ದಾರೆ.ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಪಾಧ್ಯಕ್ಷೆ ಕಲ್ಪನಾ ಗಜಾನನ ನಾಯ್ಕ, ಶಕ್ತಿ ಕೇಂದ್ರದ ಪ್ರಮುಖ ಬಾಬು ಬಾಂದೇಕರ, ತಾಲೂಕು ಮಾಧ್ಯಮ ಪ್ರಕೋಷ್ಠದ ಸಂಚಾಲಕರ ಕೆ.ಟಿ. ಹೆಗಡೆ, ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠ್ಠಲ ಜಾನು ಪಾಂಡ್ರಮಿಶೆ, ಜಿಲ್ಲಾ ವಿಶೇಷ ಆಮಂತ್ರಿತ ಗಣಪತಿ ಆರ್. ಗಾಂವಕರ ಮರು ನಿಯೋಜನೆಗೊಂಡಿದ್ದಾರೆ.
ಮಾಜಿ ಶಾಸಕ ಸುನೀಲ್ ನಾಯ್ಕ ಆರೋಪ ಸುಳ್ಳು
ಕನ್ನಡಪ್ರಭ ವಾರ್ತೆ ಹೊನ್ನಾವರಸಚಿವ ಮಂಕಾಳು ವೈದ್ಯ ವಿರುದ್ಧ ಮಾಜಿ ಶಾಸಕ ಸುನೀಲ್‌ ನಾಯ್ಕ ಮಾಡಿರುವ ಆರೋಪ ಸುಳ್ಳು, ಆಧಾರರಹಿತ ಎಂದು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದ್ದಾರೆ.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಸುನೀಲ್ ನಾಯ್ಕ ಐದು ವರ್ಷಗಳ ಕಾಲ ಸುಳ್ಳು ಹೇಳಿಕೊಂಡೆ ಆಡಳಿತ ಮಾಡಿಕೊಂಡು ಬಂದವರು, ಜನರಿಗೆ ಸರಿಯಾದ ನ್ಯಾಯ ದೊರಕಿಸಿ ಕೊಡಲು ವಿಫಲರಾಗಿ ಸೋತವರು ಎಂದರು.
ಶಿರಸಿಯಲ್ಲಿ ಶರನ್ನವರಾತ್ರಿಯ ಮೆರಗು
ಕನ್ನಡಪ್ರಭ ವಾರ್ತೆ ಶಿರಸಿನವರಾತ್ರಿ ಉತ್ಸವ ಈಗ ಸಂಪನ್ನಗೊಳ್ಳುವ ಹಂತಕ್ಕೆ ಬಂದಿದ್ದು, ಸೋಮವಾರದ ಮಹಾ ನವಮಿ ಆಚರಣೆಗೆ ಎಲ್ಲ ಕಡೆ ಸಿದ್ಧತೆಯಾಗಿದೆ.ಅಂತೆಯೇ ಮಾರುಕಟ್ಟೆಯಲ್ಲಿ ಭಾನುವಾರ ಕೂಡ ಜನ ಸಂಚಾರ ಹೆಚ್ಚಿದ್ದು , ವ್ಯಾಪಾರ ಜೋರಾಗಿದೆ. ಚೆಂಡು ಹೂವು ಭರಪೂರ ಪ್ರಮಾಣದಲ್ಲಿ ಆವಕವಾಗಿದ್ದು, ಅದರೊಂದಿಗೆ ಸೇವಂತಿಗೆ ಮಲ್ಲಿಗೆ ಸಹಿತ ನಾನಾ ಬಗೆಯ ಹೂವುಗಳು ಮತ್ತು ಹಣ್ಣುಗಳ ಖರೀದಿ ಅವಸರ ಹೆಚ್ಚಿದೆ. ಎಲ್ಲೆಲ್ಲೂ ರಸ್ತೆಗಳ ಅಂಚಿನಲ್ಲಿ ಹೂವುಗಳನ್ನು ಇಟ್ಟು ವ್ಯಾಪಾರ ಮಾಡುವವರು ಕಾಣ ಸಿಗುತ್ತಿದ್ದಾರೆ. ಮಹಾನವಮಿ ಹಾಗೂ ದಶಮಿ ಹಬ್ಬಕ್ಕೆ ರಜೆಯಿದ್ದು ಹಬ್ಬವನ್ನು ವಿಶೇಷವಾಗಿ ಆಚರಿಸಲು ಜನ ಅಣಿಯಾಗಿದ್ದಾರೆ.
ತೋಟಕ್ಕೆ ಖುಷ್ಕಿ ಜಮೀನಿನ ಪಟ್ಟ
ಸೊಪ್ಪಿನ ಬೆಟ್ಟಗಳು ಬ ಖರಾಬ್ ಕಾಲಂನಲ್ಲಿ ಸೇರಿ ರೈತರು ಇನ್ನೂ ಆತಂಕದಲ್ಲಿರುವಾಗಲೇ ಇನ್ನೊಂದು ಸಮಸ್ಯೆ ತಲೆ ಎತ್ತಿದೆ. ಕೆಲ ಅಡಕೆ ಬೆಳೆಗಾರ ಕ್ಷೇತ್ರಕ್ಕೆ ಇದುವರೆಗೂ ಇದ್ದ ಭಾಗಾಯ್ತ ಶಬ್ದ ಮಾಯ ಮಾಡಿರುವ ಕಂದಾಯ ಇಲಾಖೆ ಈ ಕಾಲಂ ನಲ್ಲಿ ಖುಷ್ಕಿ ಎಂದು ದಾಖಲಿಸಿದೆ.
ಪ್ರಜ್ಞೆ ತಪ್ಪಿ ಕೊಠಡಿಯಲ್ಲಿಯೇ ಕುಸಿದು ಬಿದ್ದ ಸಹಾಯಕ ಪ್ರಾಧ್ಯಾಪಕಿ
ತರಗತಿಯಲ್ಲಿ ಪಾಠ ಮಾಡುತ್ತಿರುವ ವೇಳೆಯೇ ಸಹಾಯಕ ಪ್ರಾಧ್ಯಾಪಕಿಯೊಬ್ಬರು ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಘಟನೆ ಯಲ್ಲಾಪುರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.
7 ತಿಂಗಳು ಶಿರಸಿ-ಕುಮಟಾ ರಸ್ತೆ ಸಂಪೂರ್ಣ ಬಂದ್‌
ಇದುವರೆಗೂ ಭಾರೀ ಮತ್ತು ಸರಕು ವಾಹನಗಳಿಗೆ ಮಾತ್ರ ನಿರ್ಬಂಧ ವಿಧಿಸಲಾಗಿದ್ದ ಶಿರಸಿ-ಕುಮಟಾ ರಸ್ತೆ ಇನ್ನು ಏಳು ತಿಂಗಳು ಕಾಲ ಸಾರ್ವಜನಿಕರಿಗೂ ಸಂಚಾರಕ್ಕೆ ಸ್ಥಗಿತವಾಗಲಿದೆ. ಶಿರಸಿಯಲ್ಲಿ ಉಪವಿಭಾಗಾಧಿಕಾರಿ ಆರ್. ದೇವರಾಜ ಈ ವಿಷಯ ತಿಳಿಸಿದ್ದಾರೆ.
  • < previous
  • 1
  • ...
  • 470
  • 471
  • 472
  • 473
  • 474
  • 475
  • 476
  • 477
  • 478
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved