• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಪೋಷಣೆಯಲ್ಲಿ ಹಿರಿಯರ ತ್ಯಾಗ ಅತ್ಯಮೂಲ್ಯವಾದದು
ಪ್ರತಿಯೊಂದು ಮಗುವಿನಲ್ಲಿ ಆಂತರಿಕ ರಚನಾ ಕೌಶಲ್ಯ ಸಾಮರ್ಥ್ಯವಿರುವುದರಿಂದ ಅವರಿಗೆ ಗುಣಮಟ್ಟದ ಶಿಕ್ಷಣದ ಅವಶ್ಯಕತೆ ಇದೆ, ಹುಟ್ಟಿನಿಂದ ಯಾವುದೇ ಮಗು ದಡ್ಡ ಅಲ್ಲ, ಒಂದು ಶಾಲೆಯ ಸಮಗ್ರ ಅಭಿವೃದ್ಧಿಗಾಗಿ ೭ ಭಾಗಿದಾರರು ಅಂದರೆ ಮಗು, ಶಿಕ್ಷಕರು, ಪಾಲಕರು, ಸಮುದಾಯ, ಗ್ರಾಪಂ, ಸರ್ಕಾರಿ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಒಟ್ಟಾಗಿ ಸೇರಿದರೆ ಆಗ ಮಾತ್ರ ಶಾಲೆಯ ಅಭಿವೃದ್ಧಿ ಸಾಧ್ಯ
ಲೋಕಸಭೆ ಚುನಾವಣೆ, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಸಿದ್ಧ : ಎಚ್‌.ಕೆ. ಪಾಟೀಲ
೨೫ ಸಾವಿರ ಸ್ಮಾರಕಗಳು ಕರ್ನಾಟಕದಲ್ಲಿವೆ. ಸ್ಮಾರಕಗಳನ್ನು ದತ್ತು ತೆಗೆದುಕೊಳ್ಳುವ ಕಾರ್ಯಕ್ರಮ ೨೦೨೪-೨೫ ಅಂತ್ಯದೊಳಗಡೆ ನಡೆಯಲಿದೆ
ಸ್ಮಶಾನ ಭೂಮಿ ಒತ್ತುವರಿ ತೆರವುಗೊಳಿಸಿ
ತಕ್ಷಣ ಸ್ಮಶಾನ ಭೂಮಿಯ ಮೋಜಣಿ ಮಾಡಿ ಒತ್ತುವರಿಯನ್ನು ತೆರವುಗೊಳಿಸಿ ಕೊಟ್ಟು ಅಂತ್ಯ ಸಂಸ್ಕಾರ ವಿಧಿಗಳನ್ನು ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಮನವಿ
ಹೆಣ್ಣು ಮಕ್ಕಳಿಂದ ಸಾಹಿತಿ ವಿಷ್ಣು ನಾಯ್ಕ ಅಂತ್ಯಕ್ರಿಯೆ
ವಿಷ್ಣು ನಾಯ್ಕ ಅವರ ಇಬ್ಬರು ಹೆಣ್ಣು ಮಕ್ಕಳಾದ ಭಾರತಿ ಮತ್ತು ಅಮಿತಾ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಸಮಾನತೆಯ ಸಂದೇಶ ಸಾರಿದರು
ಪಕ್ಷಿಗಳ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿ
ಹಾರ್ನ್‌ಬಿಲ್ ಪಕ್ಷಿ ರಕ್ಷಣೆಯ ದೃಷ್ಠಿಯಿಂದ ಹಾರ್ನ್‌ಬಿಲ್ ಪಕ್ಷಿ ಗೂಡು ರಕ್ಷಣೆ, ಗೂಡು ದತ್ತು ಸ್ವೀಕಾರ ಮಾಡಿದವರನ್ನು ಗುರುತಿಸಿ ಅವರಿಗೆ ಮುಂಬರುವ ಹಾರ್ನ್‌ಬಿಲ್ ಹಬ್ಬದಲ್ಲಿ ಗೌರವಿಸಲಾಗುವುದು. ಯುವಕರಲ್ಲಿ ಪಕ್ಷಿಗಳು ಕುರಿತು ಜಾಗೃತಿ ಮೂಡಿಸುವ ಹಾಗೂ ಅದರ ಉಳಿವಿಗಾಗಿ ಅರಿವು ಮೂಡಿಸುವುದು
ಜನರ ಸಹಭಾಗಿತ್ವದಲ್ಲಿ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ
ಸಮುದ್ರ ತ್ಯಾಜ್ಯ ನಿರ್ವಹಣೆ ಬಗ್ಗೆ ಜಿಪಂ, ತಾಪಂ ಹಾಗೂ ಗ್ರಾಪಂ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸಮಗ್ರವಾಗಿ ತಿಳಿದುಕೊಳ್ಳದೇ ಇರುವುದು ಇದರಿಂದ ಸ್ಪಷ್ಟವಾಗಿ ತಿಳಿಯುತ್ತದೆ
ಸಾಹಿತಿ, ಪ್ರಕಾಶಕ ವಿಷ್ಣು ನಾಯ್ಕ ಇನ್ನಿಲ್ಲ
ವಿಶಾಲ ಕರ್ನಾಟಕ, ಕರಾವಳಿ ಮುಂಜಾವು, ಕರಾವಳಿ ಸುಪ್ರಭಾತ ಮುನ್ನಡೆ, ತೇಜಸ್ವಿ ಪ್ರಪಂಚ, ಮುಂತಾದ ಪತ್ರಿಕೆಗಳ ಅಂಕಣಕಾರರಾಗಿ ಮುಂಗಾರು ದೈನಿಕದ ವರದಿಗಾರರಾಗಿ ಮಾಧ್ಯಮ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ ವಿಷ್ಣು ನಾಯ್ಕ ಸಾಹಿತ್ಯ ಮೇರು ಪರ್ವತವಾಗಿ ಗುರುತಿಸಿಕೊಂಡಿದ್ದರು
ಕಲ್ಲಿನಲ್ಲಿಯು ದೇವರು ಕಾಣುವ ಸಂಸ್ಕೃತಿ ನಮ್ಮದು
ನಮ್ಮದು ಕಲ್ಲಿಗೂ ಕೈ ಮುಗಿದು, ಕಲ್ಲಿನಲ್ಲಿಯೂ ದೇವರನ್ನು ಕಾಣುವ ಸಂಸ್ಕೃತಿ. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗದಿದ್ದರೂ ಗಣೇಶ ಭಟ್ಟ ಅವರು ಕೆತ್ತಿದ ಮೂರ್ತಿ ಅದ್ಭುತವಾಗಿದೆ.
ಪುಸ್ತಕ ಓದುವುದು ನಮ್ಮ ಮೊದಲ ಹವ್ಯಾಸವಾಗಲಿ
ಕೇವಲ ಕನ್ನಡಿಗರು ಮಾತ್ರವಲ್ಲಿ ಕೈಗಾದಲ್ಲಿ ಇರುವ ಎಲ್ಲ ರಾಜ್ಯಗಳ ಜನರೂ ಕೈಗಾ ಸಹ್ಯಾದ್ರಿ ಕನ್ನಡ ಸಂಘದ ಸೇವೆ ಬಯಸುತ್ತಿದ್ದಾರೆ.ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹೀಗೆ ಇತರೆ ಭಾಷಿಕರು ಭಾಗವಹಿಸುವ ಮತ್ತು ಇಂತಹ ಕಾರ್ಯಕ್ರಮಗಳಿಗಾಗಿ ಕಾಯುವ ಸೇವೆ ಸಹ್ಯಾದ್ರಿ ಕನ್ನಡ ಸಂಘ ಹೀಗೆಯೇ ಮುಂದುವರೆಸಲಿ
ಅಂಕೋಲಾದಲ್ಲಿ ನಕಲಿ ಪತ್ರಕರ್ತರನ್ನು ನಿಗ್ರಹಿಸಲು ಒತ್ತಾಯ
ಅಂಕೋಲಾ ತಾಲೂಕಿನಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಅವರನ್ನು ನಿಗ್ರಹಿಸುವಂತೆ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಂಕೋಲಾದಲ್ಲಿ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 475
  • 476
  • 477
  • 478
  • 479
  • 480
  • 481
  • 482
  • 483
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved