• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ಹಾನಿ ಪರಿಹಾರಕ್ಕೆ ಮುಂಡಗೋಡಲ್ಲಿ ರೈತರ ಆಗ್ರಹ
ಬೆಳೆ ಹಾನಿ ಪರಿಹಾರ ನೀಡಬೇಕು ಹಾಗೂ ರಸ್ತೆ ದುರಸ್ತಿ ಮಾಡಬೇಕು ಎಂದು ಸೋಮವಾರ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಮತ್ತು ಹಸಿರು ಸೇನೆಯವರು ಮುಂಡಗೋಡ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಶಿರಸಿ ನಗರಸಭೆ ಪೈಪ್ ಕಳ್ಳತನ ಪ್ರಕರಣ: ಅಧಿಕಾರಿಗಳು, ಸದಸ್ಯರು ಭಾಗಿ
ಶಿರಸಿ ನಗರಸಭೆ ಪೈಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯಲ್ಲಿ ನಗರಸಭೆ ಕಮಿಷನರ್ ಕಾಂತರಾಜು, ಜೂನಿಯರ್ ಎಂಜಿನಿಯರ್ ಸುಫಿಯಾನ್ ಬ್ಯಾರಿ, ಎಇಇ ಪ್ರಶಾಂತ ವೆರ್ಣೇಕರ, ನಗರಸಭೆ ಸದಸ್ಯರಾದ ಗಣಪತಿ ನಾಯ್ಕ, ಕುಮಾರ ಬೋರ್ಕರ್, ಯಶವಂತ ಮರಾಠಿ ಭಾಗಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ಹೇಳಿದರು.
ಗಂಗಾವಳಿ ಶಾಲೆ ಹತ್ತಿರ ತ್ಯಾಜ್ಯ ನೀರು-ಕ್ರಮಕ್ಕೆ ಆಗ್ರಹ
ಗೋಕರ್ಣ ಸಮೀಪದ ಗಂಗಾವಳಿಯ ಸರ್ಕಾರಿ ಉರ್ದು ಶಾಲೆಯ ಪಕ್ಕದಲ್ಲಿ ತ್ಯಾಜ್ಯ ನೀರಿನಿಂದ ತೊಂದರೆಯಾಗುತ್ತಿದ್ದು, ಗ್ರಾಪಂ ಅಧಿಕಾರಿಗಳು ಕ್ರಮ ತಗೆದುಕೊಳ್ಳಬೇಕು ಎಂದು ಪಾಲಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯರು ಸೋಮವಾರ ಆಗ್ರಹಿಸಿದರು.
ಹೊನ್ನಾವರ ತಾಲೂಕಿನಲ್ಲಿ ಗುಡ್ಡ ಕುಸಿತ ಸಾಧ್ಯತೆ, ಮನೆ ಮಾಲೀಕರಿಗೆ ನೋಟಿಸ್‌
ಹೊನ್ನಾವರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗುಡ್ಡ ಕುಸಿತದಿಂದ 200-300 ಮನೆಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಇದೆ ಎಂದು ಅಧಿಕಾರಿಗಳು ಸಮೀಕ್ಷೆ ನಡೆಸಿ, ತಿಳಿಸಿದ್ದಾರೆ. ಅಂತಹ ಮನೆಗಳಿಗೆ ಬೇರೆಡೆ ಸ್ಥಳಾಂತರ ಹೊಂದುವಂತೆ ಈಗ ನೋಟಿಸ್‌ ನೀಡಲಾಗಿದೆ.
ವಿಶೇಷಚೇತನರಿಗೆ ನಿರ್ಮಿಸಿದ ಸೇತುವೆಗೇ ಅಂಗವೈಕಲ್ಯ!
ವಿಶೇಷಚೇತನ ಮಹಿಳೆ ದೇವಕಿ ಮರಾಠಿ ಅವರ ಅನುಕೂಲಕ್ಕೆಂದು ಕುಮಟಾ ತಾಲೂಕಿನ ಯಾಣದಲ್ಲಿ ನಿರ್ಮಿಸಿದ ಫುಟ್‌ಬ್ರಿಜ್ ಇದೀಗ ಅಂಗವೈಕಲ್ಯದಿಂದ ಬಳಲುತ್ತಿದೆ. ಬ್ರಿಜ್‌ನ ಎರಡೂ ಕಡೆ ಪಿಚಿಂಗ್ ನಿರ್ಮಿಸಿ ಮಣ್ಣು ತುಂಬದೆ ಇರುವುದರಿಂದ ಕಾಲು ಸೇತುವೆ ಸಂಪರ್ಕಿಸಲು ಮರದ ದಿಮ್ಮಿಗಳನ್ನು ಹಾಕಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ.
ಅಡಕೆ ಇಳುವರಿ ಕುಂಠಿತ, ಬೆಳೆಗಾರರಲ್ಲಿ ಆತಂಕ
ಹೊನ್ನಾವರ ತಾಲೂಕಿನಲ್ಲಿ ಈ ಬಾರಿ ಕಡಿಮೆ ಪ್ರಮಾಣದಲ್ಲಿ ಅಡಕೆ ಸಿಂಗಾರ ಒಡೆದಿರುವುದು ಬೆಳೆಗಾರರನ್ನು ಆತಂಕಕ್ಕೆ ಈಡು ಮಾಡಿದೆ. ಅವಧಿಗಿಂತ ಮುಂಚಿತವಾಗಿ ಮಳೆ ಬಂದಿರುವುದೇ ಕಾರಣ ಇರಬಹುದು ಎಂದು ರೈತರು ಅಂದಾಜಿಸಿದ್ದಾರೆ.
ಶಿಕ್ಷಕರು ವಿದ್ಯಾರ್ಥಿಗಳಿಗೆ ಗಟ್ಟಿ ಬುನಾದಿ ಹಾಕಿದರೆ ಉತ್ತಮ ಫಲಿತಾಂಶ
ಸಿದ್ದಾಪುರ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಏರ್ಪಡಿಸಿದ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಸರ್ವಸಾಧಾರಣ ಸಭೆಯನ್ನು ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಡಿ.ಆರ್. ನಾಯ್ಕ ಉದ್ಘಾಟಿಸಿದರು.
ಮಾನವೀಯ ಮೌಲ್ಯಗಳ ಸಂದೇಶ ಸಾರಿದ ದಲೈ ಲಾಮಾ
ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂಬರ್ ೩ರ ಕಮ್ಯೂನಿಟಿ ಹಾಲ್‌ನಲ್ಲಿ ಟಿಬೇಟಿಯನ್ ಧರ್ಮಗುರು ದಲಾಯಿ ಲಾಮಾ ಅವರ ೯೦ನೇ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಉದ್ಘಾಟಿಸಿದರು.
ಪತ್ರಕರ್ತ ಈ ನೆಲದ ಸಾಕ್ಷಿಪ್ರಜ್ಞೆಯಾಗಿ ಕೆಲಸ ಮಾಡಲಿ: ಡಾ. ವಿನಯಾ ಒಕ್ಕುಂದ
ದಾಂಡೇಲಿಯ ಡಿಲಕ್ಸ್‌ ಸಭಾಂಗಣದಲ್ಲಿ ದಾಂಡೇಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಶ್ರಮಜೀವಿಗಳ ಸನ್ಮಾನ ಕಾರ್ಯಕ್ರಮ ನಡೆಯಿತು.
ಭಾವೈಕ್ಯತೆ ಬೆಸೆಯುವ ಮೊಹರಂ ಹಬ್ಬಕ್ಕೆ ತೆರೆ
ಮೊಹರಂ ಹಬ್ಬದ ಕಡೆಯ ದಿನವಾದ ಭಾನುವಾರ ಮುಂಡಗೋಡ ತಾಲೂಕಿನ ಬಹುತೇಕ ಕಡೆಗೆ ದೇವರು ಹೊಳೆಗೆ ಹೋಗುವ ಸಂಪ್ರದಾಯದೊಂದಿಗೆ ತೆರೆ ಬಿದ್ದಿದೆ. ಹುಲಿ ವೇಷಧಾರಿಗಳ ಆಕರ್ಷಕ ಕುಣಿತ ಹಾಗೂ ಗರ್ಜನೆ ಜನರ ಗಮನ ಸೆಳೆಯಿತು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 543
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved