ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಭ್ರಮದಿಂದ ನಡೆದ ಅಂಕೋಲಾದ ಕುಕ್ಕಡೇಶ್ವರ ಜಾತ್ರೆ
ಅಂಕೋಲಾ ತಾಲೂಕಿನ ಬೇಲೆಕೇರಿ ಸಮೀಪದ ಕುಕ್ಕಡ ನಡುಗಡ್ಡೆಯಲ್ಲಿ ಫೆ. 15ರಂದು ಶ್ರೀ ಕುಕ್ಕಡೇಶ್ವರ ಮತ್ತು ಶ್ರೀ ನೇತ್ರಾಮಿ ದೇವಿ ದೇವಸ್ಥಾನದ ಜಾತ್ರೆ ಸಂಭ್ರಮದಿಂದ ನಡೆಯಿತು. ಭಕ್ತರು ದೋಣಿಗಳಲ್ಲಿ ನಡುಗಡ್ಡೆಗೆ ಹೋಗಿ ಪೂಜೆ ಸಲ್ಲಿಸಿ ಬಂದರು.
ವ್ಯವಸ್ಥಾಪಕರ ಮೇಲೆ ಪ್ರಕರಣ ದಾಖಲಿಸಲು ನಿರ್ಧಾರ, ಅಂಕೋಲಾದಲ್ಲಿ ಪ್ರತಿಭಟನೆ ಕೈಬಿಟ್ಟ ಮಹಿಳೆಯರು
75 ಮಹಿಳಾ ಸ್ವಸಹಾಯ ಸಂಘಗಳಿಗೆ ಸುಮಾರು ₹2.5 ಕೋಟಿ ವಂಚನೆ ಮಾಡಿದ್ದ ವ್ಯವಸ್ಥಾಪಕರ ಮೇಲೆ ಪ್ರಕರಣ ದಾಖಲಿಸಲು ಕೆನರಾ ಬ್ಯಾಂಕ್ ಮುಂದಾಗಿದ್ದರಿಂದ, ಅಂಕೋಲಾದಲ್ಲಿ ಬ್ಯಾಂಕ್ ಎದುರು ಗುರುವಾರ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮಹಿಳೆಯರು ಕೈಬಿಟ್ಟಿದ್ದಾರೆ.
ಬೇಸಿಗೆಯಲ್ಲೂ ಮೇವು ದೊರೆಯುವ ಯೋಜನೆ ರೂಪಿಸಿ: ಶಾಂತಾರಾಮ ಸಿದ್ದಿ
ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ದನಗರ ಗೌಳಿಗರು ಎದುರಿಸುತ್ತಿರುವ ಸಮಸ್ಯೆ ಕುರಿತು ವಿಧಾನಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ವಿಸ್ತೃತವಾಗಿ ಮಾಹಿತಿ ನೀಡಿದರು.
ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್ ಉತ್ತರದಾಯಿ ಆಗಲಿ
ಬಜೆಟ್ ಬಗ್ಗೆ ಇರುವ ನಿರೀಕ್ಷೆ, ಕಾತರ, ಕುತೂಹಲಗಳೆಲ್ಲ ಬಜೆಟ್ ಮಂಡನೆಯಾಗುತ್ತಿದ್ದಂತೆ ಮಾಯವಾಗುತ್ತದೆ. ಆಗೇನಿದ್ದರೂ ನಿರಾಸೆ, ಅಸಮಾಧಾನ, ಆಕ್ರೋಶ ಭುಗಿಲೇಳುತ್ತದೆ.
ಮತದಾನ ಪ್ರಮಾಣ ಶೇ.80ಕ್ಕಿಂತ ಹೆಚ್ಚಲಿ: ಜಿಪಂ ಸಿಇಒ ಕಾಂದೂ
ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಶೇ. 80ಕ್ಕಿಂತ ಹೆಚ್ಚು ಮಾಡುವ ಗುರಿಯೊಂದಿಗೆ ಮತದಾನ ಜಾಗೃತಿ ಮಾಡಬೇಕು..
ಜನಪ್ರತಿನಿಧಿಗಳ ಮೌನದಿಂದ ಹೆಚ್ಚಿದ ಸಮಸ್ಯೆ
ಉತ್ತರಕನ್ನಡ ಜಿಲ್ಲೆಯಲ್ಲಿ ಸುದೀರ್ಘ ರಾಜಕೀಯ ಪ್ರತಿನಿಧಿತ್ವ ವಹಿಸಿದವರ ಮೌನ ಸಾಕಷ್ಟು ಜ್ವಲಂತ ಸಮಸ್ಯೆಗಳ ಆಗರವಾಗಿ ಪರಿಣಮಿಸಿದೆ.
ಯಲ್ಲಾಪುರ: ರಸ್ತೆ ದುರಸ್ತಿಗಾಗಿ ಮೂರು ಗಂಟೆ ರಸ್ತೆ ತಡೆ
ಹಿತ್ಲಳ್ಳಿ, ಹಾಸಣಗಿ, ಕಂಪ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಸ್ಥಳೀಯ ಚುನಾಯಿತ ಪ್ರತಿನಿಧಿಗಳೊಡಗೂಡಿ ಬೃಹತ್ ರಸ್ತೆ ತಡೆ ನಡೆಸಿದರು.
ಜಾಲಿ ಪಟ್ಟಣ ಪಂಚಾಯಿತಿ ನಗರಸಭೆಗೆ ಸೇರಿಸಲು ವಿರೋಧ
ಜಾಲಿ ಪಟ್ಟಣ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸಿ ನಗರಸಭೆಗೆ ಸೇರಿಸುವ ಪ್ರಸ್ತಾವನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಬುಧವಾರ ಪಂಚಾಯಿತಿಗೆ ನೂರಾರು ಜನರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಗೋಕರ್ಣ: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ಗೆ ಮುಗಿಬಿದ್ದ ಜನತೆ
ವಾಹನಗಳಿಗೆ ಹೈ ಸೆಕ್ಯೂರಿಟ್ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಸೈಬರ್ ಸೆಂಟರ್ನಲ್ಲಿ ಜನಜಂಗುಳಿ ಏರ್ಪಟ್ಟಿದೆ.
ಭರ್ಜರಿ ಫಸಲಿನ ನಿರೀಕ್ಷೆಯಲ್ಲಿ ಮಾವು ಬೆಳೆಗಾರರು
ಪ್ರಸಕ್ತ ಸಾಲಿನಲ್ಲಿ ಮಾವಿನ ಮರಗಳೀಗ ಮೈ ತುಂಬ ಹೂ ಬಿಟ್ಟು ಕಾಯಿ ಕಚ್ಚುತ್ತಿದ್ದು, ಮಾವು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ
< previous
1
...
478
479
480
481
482
483
484
485
486
...
544
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ