• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆ
ಡಿಸ್ಟಿಕ್ ಎಕ್ಸಪೆಂಡಿಚರ್ ಮಾನಿಟರಿಂಗ್ ಸೆಲ್ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಖರ್ಚು ವೆಚ್ಚದ ಮೇಲೆ ನಿಗಾ ಇಡಲಿದೆ. ಡಿಸಿ, ಸಿಇಒ, ಜಿಲ್ಲಾ ಖಜಾನಾಧಿಕಾರಿ, ಮುಖ್ಯ ಲೆಕ್ಕಾಧಿಕಾರಿ ಇರುತ್ತಾರೆ. ಡಿಸ್ಟಿಕ್ ಎಕ್ಸಪೆಂಡಿಚರ್ ಮಾನಿಟರಿಂಗ್ ಕಮಿಟಿ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಬಗ್ಗೆ ನಿಗಾ ಇಟ್ಟು ವ್ಯತ್ಯಾಸವಾಗಿದ್ದು ಕಂಡು ಬಂದರೆ ಮಾನಿಟರಿಂಗ್ ಸೆಲ್‌ಗೆ ಮಾಹಿತಿ ರವಾನಿಸುತ್ತದೆ
ಹವ್ಯಕರು ಎಲ್ಲ ಕ್ಷೇತ್ರದಲ್ಲಿ ಅಪೂರ್ವ ಸಾಧನೆ
ನಮ್ಮ ಹವ್ಯಕ ಸಂಸ್ಕೃತಿ,ಪರಂಪರೆಯನ್ನು ಮುಂದಿನ ಜನಾಂಗಕ್ಕೆ ವರ್ಗಾಯಿಸುವ ಕಾರ್ಯ ನಿರಂತರ ನಡೆಯಬೇಕು. ಹವ್ಯಕರ ಬುದ್ಧಿ ಶಕ್ತಿ ಎಷ್ಟಿದೆ ಎಂಬುದನ್ನು ನಾವು ಸದಾ ಪ್ರಚುರಪಡಿಸುತ್ತಿದ್ದೇವೆ
ವೀರಗಲ್ಲು ವಿಜಯನಗರ ಕಾಲದ್ದು: ಇತಿಹಾಸ ಸಂಶೋಧಕ ಶ್ಯಾಮಸುಂದರ
ಕ್ರಿ.ಶ. ೧೪೨೩ನೇ ಇಸ್ವಿಗೆ ಸರಿಹೊಂದುವ ಅಂಕೋಲೆಯ ಜಿ.ಸಿ. ಕಾಲೇಜಿನಲ್ಲಿರುವ ಎರಡು ಶಾಸನಗಳು ತಿಮ್ಮಣ್ಣ ನಾಯಕ ಒಡೆಯನನ್ನು ಉಲ್ಲೇಖಿಸುತ್ತವೆ. ಹಾಗೆಯೇ ಗಡದಗುಡ್ಡದಲ್ಲಿರುವ ಒಂದು ಜೀರ್ಣ ಶಾಸನದಲ್ಲಿ ತಿಮ್ಮಣ್ಣ ನಾಯಕರ ನಿರೂಪದಿಂದ ಮಾರ ನಡೆಸಿದ ಎಂದು ದಾಖಲಿಸಿದೆ
ಅರಣ್ಯ ಪದವೀಧರರಿಗೆ ಹುದ್ದೆ ಮೀಸಲಿಡಲು ವಿದ್ಯಾರ್ಥಿಗಳ ಪ್ರತಿಭಟನೆ
ಉಪವಲಯ ಅರಣ್ಯಾಧಿಕಾರಿ, ವಲಯಾರಣ್ಯಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳನ್ನು ಸಂಪೂರ್ಣ ಅರಣ್ಯ ಪದವೀಧರರಿಗೆ ಮೀಸಲಿರಿಸಬೇಕು ಎಂದು ಒತ್ತಾಯಿಸಿ ಶಿರಸಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಭವಿಷ್ಯದ ಸವಾಲು ಎದುರಿಸಲು ವಿದ್ಯಾರ್ಥಿಗಳು ಸಿದ್ಧರಾಗಿ

ಭವಿಷ್ಯದ ಸವಾಲು ಎದುರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ರೂಪಿಸಬೇಕಾದ ಅವಶ್ಯಕತೆಯಿದೆ ಎಂದು ಪಿಎಸ್‌ಐ ನಾಗಪ್ಪ ತಿಳಿಸಿದರು.

ಭಾರತ್ ಅಕ್ಕಿ ಖರೀದಿಗೆ ಕುಮಟಾದಲ್ಲಿ ಸಾಲುಗಟ್ಟಿದ ಜನತೆ
ಭಾರತ್ ಬ್ರಾಂಡ್ ಅಕ್ಕಿ ಖರೀದಿಸಲು ಸಾರ್ವಜನಿಕರು ಮುಗಿಬಿದ್ದರು. ಇದರಿಂದ ಉದ್ದದ ಸರತಿಯಲ್ಲಿ ಸಾಲುಗಟ್ಟಿ ಕಾಯುತ್ತಿದ್ದ ದೃಶ್ಯ ಕಂಡುಬಂತು.
ಸಮಾಜ ತಿದ್ದಿದ ಕಾಯಕ ಶರಣರು: ಎಡಿಸಿ ರಜಪೂತ್‌
ಕಾಯಕ ಶರಣರು ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ ಹೋಗಲಾಡಿಸಿ ಎಲ್ಲರೂ ಸಮಾತೆಯಿಂದ ಬದುಕಬೇಕು ಎಂದು ತಮ್ಮ ಕಾಯಕ ಹಾಗೂ ಸರಳ ವಚನಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದರು.
ಅಂಗನವಾಡಿ ನೌಕರರ ಸಮಸ್ಯೆ ನಿವಾರಣೆಗೆ ಹೋರಾಟ: ಯಮುನಾ ಗಾಂವ್ಕರ
ಅನುದಾನ ಕಡಿತದಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ವೇತನ ವಿಳಂಬ, ಬಾಡಿಗೆ ಪಾವತಿ, ಪೌಷ್ಟಿಕ ಆಹಾರಕ್ಕಾಗಿ ಹಣ ಬಿಡುಗಡೆ ಕಾಲಾನುಕಾಲಕ್ಕೆ ಬಿಡುಗಡೆ ಇಲ್ಲವೆಂಬುದು ಸ್ಪಷ್ಟವಾಗಿದೆ.
ಪೌರ ಚಾಲಕರನ್ನು ಕಾಯಂಗೊಳಿಸಿ: ಸಚಿವ ಮಂಕಾಳ ವೈದ್ಯಗೆ ಮನವಿ
1ರಿಂದ 24 ವರ್ಷಗಳಿಂದ ಚಾಲಕರಾಗಿ ದುಡಿಯುತ್ತಿದ್ದು ಈ ತನಕ ಯಾವುದೇ ಸರ್ಕಾರ ಕಾಯಂಗೊಳಿಸಲು ಅಥವಾ ನೇರ ಪಾವತಿಗೆ ಪರಿಗಣಿಸಿಲ್ಲ. ಒಂದು ವೇಳೆ ಪರಿಗಣಿಸಿದರೆ ಜಿಎಸ್‌ಟಿ ಉಳಿತಾಯದ ಜತೆಗೆ ನಮಗೆ ಸೇವಾಭದ್ರತೆ ದೊರಕಿ ಏಜೆನ್ಸಿಗಳ ಕಿರುಕುಳ ತಪ್ಪಲಿದೆ.
9 ತಿಂಗಳಲ್ಲಿ ದೇಶಪಾಂಡೆ ಮಾಡಿದ ಸಾಧನೆ ಶೂನ್ಯ
ಶಾಸಕ ದೇಶಪಾಂಡೆ ಅವರು ಹಿರಿಯರಾಗಿದ್ದು, ಅವರಿಗೆ ಠೀಕಿಸಲು ಹೋಗುವುದಿಲ್ಲ. ಚುನಾವಣೆಯಾಗಿ 9 ತಿಂಗಳಾಗುತ್ತಾ ಬಂದಿದ್ದರೂ ಹಳಿಯಾಳ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಕಾಣುತ್ತಿಲ್ಲ.
  • < previous
  • 1
  • ...
  • 481
  • 482
  • 483
  • 484
  • 485
  • 486
  • 487
  • 488
  • 489
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved