• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಡಿಕೆ ಈಡೇರದಿದ್ದರೆ ಫೆ. 15ರಿಂದ ಅನಿರ್ದಿಷ್ಟಾವಧಿ ಮುಷ್ಕರ
ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರದಿಂದ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ.
ಕುಡಿವ ನೀರು, ಮೇವಿಗೆ ತೊಂದರೆ ಆಗದಿರಲಿ: ಸಚಿವ ಮಂಕಾಳ ವೈದ್ಯ
ಕುಡಿಯುವ ನೀರಿನ ಅಭಾವ ಇದ್ದ ಕಡೆ ಈಗಲೇ ಪಟ್ಟಿ ಮಾಡಿ ನೀರು ಸರಬರಾಜು ಮಾಡಲು ಮುಂದಾಗಬೇಕು. ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಮತ್ತು ಜಾನುವಾರುಗಳ ಮೇವಿಗೆ ಸಮಸ್ಯೆ ಆಗಬಾರದು.
ಅಂಕೋಲಾದಲ್ಲಿ ಇಂದು ನಮೋ ಭಾರತ್
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಬೇಕು ಎನ್ನುವ ಕಾರಣಕ್ಕಾಗಿ ನಮೋ ಬ್ರಿಗೇಡ್ ತಂಡ ಫೆ.10ರಂದು ನಗರದ ಪಿ.ಎಂ. ಹೈಸ್ಕೂಲ್‌ ಆವರಣದಲ್ಲಿ ಸಂಜೆ 4.30ಕ್ಕೆ ನಮೋ ಭಾರತ್ ಕಾರ್ಯಕ್ರಮ ಹಮ್ಮಿಕೊಂಡಿದೆ.
ಅಂಕೋಲಾದಲ್ಲಿ ₹16 ಲಕ್ಷ ಮೌಲ್ಯದ ಮಾದಕ ವಸ್ತು ನಾಶ
ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಶುಕ್ರವಾರ ನಾಶಪಡಿಸಲಾಯಿತು. ಒಟ್ಟೂ ₹15.162 ಲಕ್ಷ ಮೌಲ್ಯದ 16 ಕೆಜಿ 295 ಗ್ರಾಂ 495 ಮಿ.ಗ್ರಾಂ ಮಾದಕ ದ್ರವ್ಯ ನಾಶಪಡಿಸಿದರು.
ಕೊಂಕಣಿ ಸಂಘಟನೆಗೆ ನೇತೃತ್ವದ ಹುಡುಕಾಟ: ಮುರಳೀಧರ ಪ್ರಭು
ಕೊಂಕಣಿ ಭಾಷಿಕರ ಸಂಘಟನೆ, ಭಾಷೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಇನ್ನಿತರ ವಿಚಾರದಲ್ಲಿ ಸಾರಥ್ಯ ವಹಿಸಿಕೊಂಡು ಮುಂದೆ ಹೋಗಬೇಕಾದ ಅನಿವಾರ್ಯತೆ ಇದೆ.
ನಿರ್ವಹಣೆ ಇಲ್ಲದೆ ಬೇಸಿಗೆ ಮುನ್ನವೇ ಬರಿದಾದ ಕಿಂಡಿ ಆಣೆಕಟ್ಟು, ಬಾಂದಾರ
ಕೃಷಿ ಚಟುವಟಿಕೆ ಹಾಗೂ ಅಂತರ್ಜಲ ವೃದ್ಧಿಯ ಮೂಲ ಉದ್ದೇಶದಿಂದ ತಾಲೂಕಿನ ವಿವಿಧೆಡೆ ನಿರ್ಮಿಸಿರುವ ಬಾಂದಾರ, ಕಿಂಡಿ ಅಣೆಕಟ್ಟುಗಳಲ್ಲಿ ಹಲಗೆ ಜೋಡಿಸದ ಕಾರಣಕ್ಕೆ ಬೇಸಿಗೆ ಆರಂಭಕ್ಕೂ ಮುನ್ನ ನೀರಿಲ್ಲದೆ ಬರಡಾಗಿ ನಿಂತಿವೆ.
ಜೀತಪದ್ಧತಿ ತಳಮಟ್ಟದಲ್ಲೇ ನಿವಾರಿಸಿ: ಹಿರಿಯ ಸಿವಿಲ್ ನ್ಯಾಯಾಧೀಶೆ ಭಾಮಿನಿ
ಐಟಿ-ಬಿಟಿ ಇನ್ನಿತರ ಕಂಪನಿಗಳು ಉದ್ಯೋಗ ನೀಡುವಾಗ ಉದ್ಯೋಗಾರ್ಥಿಯಿಂದ ಇಂತಿಷು ವರ್ಷ ಕಡ್ಡಾಯ ಕೆಲಸ ಮಾಡುವ ಬಗ್ಗೆ ಬಾಂಡ್‌ ಪೇಪರ್ ಮೇಲೆ ಕರಾರು ಬರೆಸುತ್ತಿದ್ದು ಇದು ಮಾನವ ಹಕ್ಕುಗಳ ಉಲ್ಲಂಘನೆ ಅಥವಾ ಜೀತಪದ್ಧತಿಯ ಆರಂಭವಲ್ಲವೇ.
ಮನ-ಮನೆಯಲ್ಲಿ ಸಂವಿಧಾನದ ಜಾಗೃತಿ ಮೂಡಬೇಕು: ಜಿಲ್ಲಾಧಿಕಾರಿ ಗಂಗೂಬಾಯಿ
ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಜ. 26ರಿಂದ ಆರಂಭಗೊಂಡಿದ್ದು, 229 ಗ್ರಾಪಂಗಳಲ್ಲಿ ಜಾಥಾ ಸಂಚರಿಸಲಿದೆ. ಇದುವರೆಗೆ ಒಟ್ಟೂ115ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜಾಥಾ ಕಾರ್ಯಕ್ರಮ ಆಯೋಜಿಸಿ, ಸಂವಿಧಾನದ ಮಹತ್ವದ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ.
ಮಗುವಿನ ಲಿಂಗ ನಿರ್ಧಾರದ ಜಾಹೀರಾತು ಶಿಕ್ಷಾರ್ಹ ಅಪರಾಧ: ಸಿವಿಲ್ ನ್ಯಾಯಾಧೀಶೆ ರೇಷ್ಮಾ ರೋಡ್ರಿಗಸ್
ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ ಮತ್ತು ಶಿಕ್ಷೆಯ ಪ್ರಮಾಣದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕು. ಇಂತಹ ಪ್ರಕರಣ ನಡೆಯುತ್ತಿದ್ದಲ್ಲಿ ಈ ಬಗ್ಗೆ ಯಾರನ್ನು ಸಂಪರ್ಕಿಸಿ ದೂರು ನೀಡಬೇಕು.
ಛಲ ಇದ್ದರೆ ಗುರಿ ಮುಟ್ಟಲು ಸಾಧ್ಯ: ಶಾಸಕ ಭೀಮಣ್ಣ ನಾಯ್ಕ
ಕ್ರೀಡೆಯ ಮಹತ್ವ ತಿಳಿದುಕೊಂಡು ಹೆಚ್ಚು ಒತ್ತು ಮತ್ತು ಸಹಕಾರ ನೀಡಬೇಕು. ಗ್ರಾಮೀಣ ಭಾಗದ ಅನೇಕ ಕ್ರೀಡೆಗಳು ನಶಿಸಿ ಹೋಗುತ್ತಿದೆ. ಅದನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
  • < previous
  • 1
  • ...
  • 482
  • 483
  • 484
  • 485
  • 486
  • 487
  • 488
  • 489
  • 490
  • ...
  • 544
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved